Thursday, May 28, 2026

#siren #mangli #manglisong #sirenmovie #kannadamovie #manglisongs #manglisongskannada #manglisinger

ಮಂಗ್ಲಿ ಎಣ್ಣೆ ಹೊಡೆಯೋ ಟೈಮಲ್ಲಿ ಹಾಡಿಗೆ ಪ್ರೇಕ್ಷಕ ಫಿದಾ!

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಸ್ಯಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಗೀತೆಗೆ ಯುವ ಪ್ರತಿಭೆ ಚಿನ್ಮಯ ಸಾಹಿತ್ಯ ಬರೆದಿದ್ದಾರೆ. ‘ಮೈ ಆಟೋಗ್ರಾಫ್’ ಖ್ಯಾತಿಯ...

ಮಂಗ್ಲಿಗೆ ಇನ್ಮುಂದೆ ಸೈರನ್..!!!!

"ಸೈರನ್" ನಲ್ಲಿ ಮಂಗ್ಲಿ ಹಾಡು ಡೆಕ್ಕನ್ ಕಿಂಗ್ ಮೂವೀ ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿಜು.ಶಿವಾನಂದ್ ನಿರ್ಮಿಸಿರುವ, ರಾಜ ವೆಂಕಯ್ಯ ನಿರ್ದೇಶನದಲ್ಲಿ ಪ್ರವೀರ್ ಶೆಟ್ಟಿ ನಾಯಕರಾಗಿ ನಟಿಸಿರುವ "ಸೈರನ್" ಚಿತ್ರದ ಹಾಡೊಂದನ್ನು ಖ್ಯಾತ ಗಾಯಕಿ ಮಂಗ್ಲಿ ಹಾಡಿದ್ದಾರೆ. ಚಿನ್ಮಯ್ ಬಾವಿಕೆರೆ ಬರೆದಿರುವ "ಎಣ್ಣೆ ಹೊಡೆಯೋ ಟೈಮಲ್ಲಿ ನನ್ನ ಸ್ವಲ್ಪ ನೆನಸಿಕೊಳ್ಳಿ" ಎಂಬ ಹಾಡನ್ನು ಮಂಗ್ಲಿ ಹಾಡಿದ್ದಾರೆ. ಈ ಹಾಡಿನ ಲಿರಿಕಲ್...
- Advertisement -spot_img

Latest News

Political News: ಹಿರಿಯರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ನೀಡಬಹುದಿತ್ತು: ಛಲವಾದಿ ನಾರಾಯಣಸ್ವಾಮಿ

Political News: ಬಿದರ್‌ನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ಖರ್ಗೆಗೆ ಅಥವಾ ಜಿ.ಪರಮೇಶ್ವರ್‌ಗೆ ಸಿಎಂ...
- Advertisement -spot_img