International News: ಸಿರಿಯಾದ ಅಧ್ಯಕ್ಷ ಬಸಾರ್ ಅಸ್ಸಾದ್ ಸರ್ಕಾರ ಉರುಳಿಸಿ ದೇಶ ತೊರೆಯುವಂತೆ ಒತ್ತಾಯಿಸಿದ್ದ ಸಿರಿಯನ್ ಬಂಡುಕೋರರು, ಮಹಿಳೆಯರು ಯಾವ ರೀತಿಯ ಉಡುಪು ಧರಿಸಬೇಕು ಎಂಬುದರ ಬಗ್ಗೆ ಘೋಷಣೆ ಮಾಡಿದ್ದಾರೆ. ಸಿರಿಯಾ ಅಧ್ಯಕ್ಷ ಬಸಾರ್ ಇದ್ದಾಗ, ಮಹಿಳೆಯರು ಮೈ ತುಂಬ ಉಡುಗೆಗಳನ್ನು ಧರಿಸಲೇಬೇಕಿತ್ತು. ಆದರೆ ಇದೀಗ ಬಂದಿರುವ ಬಂಡುಕೋರರು, ಮಹಿಳೆಯರು ಮೈತುಂಬ ಬಟ್ಟೆ ಹಾಕಿಕೊಳ್ಳಲೇಬೇಕು...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...