Saturday, May 9, 2026

siridhanya

ಮನಕೀ ಬಾತ್ ನಲ್ಲಿ ಸಿರಿಧಾನ್ಯಗಳ  ಮಹತ್ವ ಸಾರಿದ ನಮೋ..!

National News: MAN KI BATH ಮನ್ ಕೀ ಬಾತ್ ನ 97 ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಸಿರಿಧಾನ್ಯಗಳ  ಕುರಿತಾಗಿ ಮಾತುಗಳನ್ನು ಆಡಿದ್ದಾರೆ. ಜೊತೆಗೆ ಪದ್ಮಶ್ರಿ  ಪ್ರಶಸ್ತಿ  ಪಡೆದ ಅನೇಕರಿಗೆ  ಶುಭಾಶಯಗಳನ್ನು ಕೋರಿದ್ದಾರೆ. ಜೊತೆಗೆ  ವಾತಾವರಣದ ತ್ಯಾಜ್ಯದ ಕುರಿತಾಗಿಯೂ ಆತಂಕ ಹೊರ ಹಾಕಿದ್ದಾರೆ. ಸಿರಿಧಾನ್ಯಗಳ ಕುರಿತಾಗಿ ಮಾತನಾಡಿದ ನಮೋ ಅಂತರಾಷ್ಟ್ರೀಯ ಯೋಗ ದಿನ ಮತ್ತು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img