Tuesday, August 4, 2026

Sirigannada channel

ಯಾರಿಗೂ ನೋವುಂಟು ಮಾಡುವ ಉದ್ದೇಶ ನಮ್ಮಗಿಲ್ಲ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ತಂಡದ ಸ್ಪಷ್ಟನೆ

Movie News: ಕಳೆದ ಜೂನ್ 5 ರಿಂದ ರಾತ್ರಿ 9.30ಕ್ಕೆ ಸಿರಿಕನ್ನಡ ವಾಹಿನಿಯಲ್ಲಿ ಸಂಜೀವ್ ತಗಡೂರು ನಿರ್ದೇಶನದ "ಬ್ರಾಹ್ಮಿನ್ಸ್ ಕೆಫೆ" ಧಾರಾವಾಹಿ ಪ್ರಸಾರವಾಗುತ್ತಿದೆ‌. ಧಾರಾವಾಹಿ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಆದರೆ ಸಾಮಾಜಿಕ ಜಾಲಾತಾಣಗಳಲ್ಲಿ, ಇಮೇಲ್ ಹಾಗೂ ಫೋನ್ ಕಾಲ್ ಗಳ ಮೂಲಕ ಕೆಲವರು ನಮ್ಮ ಜನಾಂಗವನ್ನು ನಿಂದಿಸುವ ಕೆಲವು ಸನ್ನಿವೇಶಗಳು ಧಾರಾವಾಹಿಯಲ್ಲಿದೆ....
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img