Friday, August 14, 2026

Sirsi Marikamba

ಅಕ್ರಮ ಚಿನ್ನ ಸಾಗಾಟ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ, ವ್ಯಕ್ತಿಯ ಬಂಧನ…

Hubli News: ಹುಬ್ಬಳ್ಳಿ: ಅಕ್ರಮವಾಗಿ ಯಾವುದೇ ದಾಖಲೆಗಳಿಲ್ಲದೆ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭವರಣ ವಶಪಡಿಸಿಕೊಳ್ಳಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ಹೇಳಿದರು. ನಗರದಲ್ಲಿಂದು ಮಾಹಿತಿ ನೀಡಿದ ಅವರು, ವ್ಯಕ್ತಿಯೋರ್ವ ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇಲೆ ಧಾರವಾಡ ಎಸ್ ಡಿ ಎಂ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img