Friday, May 1, 2026

sirsi news

Sirsi News: ಭೀಮ ಘರ್ಜನೆ ಸಂಘಟನೆಯಿಂದ ಅದ್ದೂರಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

Sirsi News: ಭೀಮಘರ್ಜನೆ ಸಂಘಟನೆಯ ವತಿಯಿಂದ 135ನೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ, ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಗುತ್ತಲಿದೆ. ಸಂಜೆ ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಸಭಾಭವನದಲ್ಲಿ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಭೀಮಣ್ಣ ನಾಯ್ಕ್ ನೆರವೇರಿಸಿದರು. ಸಂಘಟನೆ ಜಿಲ್ಲಾ ಅಧ್ಯಕ್ಷ ಅರ್ಜುನ ಮಿoಟಿ ಅಧ್ಯಕ್ಷತೆ ವಹಿಸಿದ್ದರು.ಸಭಾ ಕಾರ್ಯಕ್ರಮದ ನಂತರ ಅಂಬೇಡ್ಕರ್ ಭವನದಿಂದ ಭೀಮಯಾತ್ರೆ...

ಆಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಗು: ಬಾವಿಗೆ ಜಿಗಿದು ಕಂದಮ್ಮನ ರಕ್ಷಣೆ ಮಾಡಿದ ಅಧಿಕಾರಿ

Sirsi News: ಶಿರಸಿ : ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಬಾಲಕಿಯನ್ನು ರಕ್ಷಿಸಿದ ಪಯುಚೌಟಿ. ಎರಡು ವರ್ಷದ ಮಗು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಸಿರಸಿ ನಗರದ ಕಸ್ತೂರಿಬಾ ನಗರದಲ್ಲಿ ನಡೆದಿದೆ. ಅಲ್ಲಿ ಹತ್ತಿರದಲ್ಲಿದ್ದ ಸಾರಿಕಾ ಟ್ರಸ್ಟ್ ಅಧ್ಯಕ್ಷರಾದ ಪಯು ಚೌಟಿ ಅವರಿಗೆ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಕೊಡಲೆ ಬಾವಿಗೆ ಜಿಗಿದು ಬಾಲಕಿಯನ್ನು...

ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara Kannada News: ಉತ್ತರ ಕನ್ನಡ,( ಶಿರಸಿ) ಜನವರಿ 15: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿರಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅರಣ್ಯ ಹಾಗೂ ತೋಟಗಾರಿಕೆ ಕಾಲೇಜುಗಳು ಇಲ್ಲಿರುವುದರಿಂದ ಇವೆರಡನ್ನೂ ಸಂಯೋಜಿಸಿ, ತೋಟಗಾರಿಕೆ, ಕೃಷಿ, ಜೀವ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img