Sunday, May 24, 2026

Sirsi

Sirsi: ಮಜಾ ಮಾಡೋಕ್ಕೆ ಸಭೆಗೆ ಬರ್ತೀರಾ..?: ಅಧಿಕಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ್ ಹಿಗ್ಗಾಮುಗ್ಗಾ ಕ್ಲಾಸ್..

Sirsi News: ಶಿರಸಿ: ಇಂದು ಶಿರಸಿಯಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ್ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕ`ಂಡಿದ್ದಾರೆ. ಸೋಮವಾರ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ನಡೆದ ಕೆ ಡಿ.ಪಿ. ಸಭೆಯಲ್ಲಿ, ನೀವು ಮಜಾ ಮಾಡೋಕ್ಕೆ ಬರೋದಾ ಎಂದು ಅಧಿಕಾರಿಗಳಿಗೆ ಶಾಸಕರು ಪ್ರಶ್ನಿಸಿದ್ದಾರೆ. ಅಧಿಕಾರಿಗಳು ಸಭೆಯ ಬಗ್ಗೆ ನಿರ್ಲಕ್ಷ್ಯ ತೋರುವುದೇ ಈ ಕೋಪಕ್ಕೆ ಕಾರಣವಾಗಿದೆ. ಇನ್ನು...

Sirsi: ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಆಗ್ರಹ

Sirsi News: ಶಿರಸಿ: ಇಂದು ಶಿರಸಿ ಗೋ ರಕ್ಷಣಾ ಸಮಿತಿಯವರು ಗೋಮಾತಾ ಗೌರವ ಅಭಿಯಾನದ ಆಹ್ವಾನ ಮನವಿಯನ್ನು ಶಿರಸಿ ಉಪವಿಭಾಗಾಧಿಕಾರಿಗಳಿಗೆ ಸಲ್ಲಿಸಿದರು. ಈ ಕುರಿತು ಹಮ್ಮಿಕೊಳ್ಳಲಾದ ಅಭಿಯಾನವನ್ನು ಯಶಸ್ವಿಗೊಳಿಸಲು ಅವರು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪ್ರಮುಖರು ಭಾರತ ದೇಶದಲ್ಲಿ ಗೋವು ತಾಯಿ ಸ್ಥಾನದಲ್ಲಿದೆ. ಇದು ಕೇವಲ ಹಿಂದೂಗಳಿಗಷ್ಟೇ ಅಲ್ಲ, ಭಾರತ ದೇಶದಲ್ಲಿ ವಾಸಿಸುವ...

SSLC ಬೋರ್ಡ್ ಎಡವಟ್ಟು, ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲವೆಂದು ಅಂಧ ವಿದ್ಯಾರ್ಥಿನಿಗೆ ಫೇಲ್ ಫಲಿತಾಂಶ

Sirsi News: ಎಸ್.ಎಸ್.ಎಲ್ ಸಿ ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಲ್ಲಾ ಪರೀಕ್ಷೆಗೆ ಹಾಜುರಾಗಿದ್ದರೂ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜುರಾಗಿಲ್ಲ ಎಂದು ಅಂಧ ವಿದ್ಯಾರ್ಥಿನಿಯನ್ನ ಫೇಲ್ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ ನಡೆದಿದೆ. ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ SSLC ಪರೀಕ್ಷೆ ಬರೆದಿರುವ ಲೀಸಾ...

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ ಮಾರಿಕಾಂಬಾ ಹಾಗೂ ಹಾಡಲಗಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ನಡೆಯುವ ಕೆರೆಬೇಟೆಯಲ್ಲಿ ಸುತ್ತಮುತ್ತಲಿನ ತಾಲ್ಲೂಕು, ಹಳ್ಳಿಗಳಿಂದ ಆಗಮಿಸಿದ ಹಿರಿಯರು, ಯುವಕರು ಬಿದಿರಿನಿಂದ ಮಾಡಿದ ಕುಣಿಗಳನ್ನು ಹಿಡಿದು...

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು ವಿಷಯಗಳ ಬಗ್ಗೆ ಪ್ರಶ್ನೆ ಕೇಳಿದ್ದು, ಎಲ್ಲ ಪ್ರಶ್ನೆಗಳಿಗೂ ಸ್ಪಷ್ಟನೆ ನೀಡಿ ಎಂದು ಕೇಳಿದ್ದಾರೆ. ಶಿರಸಿ-ಹಾವೇರಿ ಹೈವೇ ಕಾಮಗಾರಿ ಸ್ಥಗಿತಗೊಂಡಿದೆ.. ನಮ್ಮ ಗೋಳು ಕೇಳೋರಿಲ್ಲ. 13 ವರ್ಷದ ಹಿಂದೆ ಬನವಾಸಿ...

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಈ ಅವಧಿಯಲ್ಲಿ ಬ್ಯಾಂಕ್ ಒಟ್ಟು 7576.26 ಕೋಟಿ ರೂಪಾಯಿ ವ್ಯವಹಾರ ನಡೆಸಿರುವುದಾಗಿ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ 74 ಶಾಖೆಗಳ ಮೂಲಕ ಸೇವೆ...

Sirsi News: ಮಗು ರಕ್ಷಿಸಿದ ಪಯ್ಯು ಚೌಟಿ ಸನ್ಮಾನಿಸಿದ WHRRK ಸಂಘಟನೆ

Sirsi: ಡಬ್ಲ್ಯೂ ಎಚ್ ಆರ್ ಆರ್ ಕೆ ಫೌಂಡೇಶನ್ ವಿಶ್ವ ಮಾನವ ಹಕ್ಕುಗಳು ಉತ್ತರ ಕನ್ನಡ ಜಿಲ್ಲಾ ವತಿಯಿಂದ, ಇತ್ತೀಚಿಗೆ ಬಾವಿಗೆ ಬಿದ್ದ ಮಗುವನ್ನು ಬಾವಿಗಿಳಿದು ಸಂರಕ್ಷಣೆ ಮಾಡಿದ್ದ, ಸಾರಿಕಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪಯ್ಯು ಚೌಟಿ ಅವರನ್ನು ಇಂದು ಸನ್ಮಾನಿಸಲಾಯಿತು. ಪಯ್ಯು ಚೌಟಿಯವರು ಮಾಡುತ್ತಿರುವ ಸಮಾಜ ಸೇವೆಯನ್ನು ಶ್ಲಾಘಿಸಿ ಸಂಸ್ಥೆಯಿoದ ಗೌರವ ಸಲ್ಲಿಸಲಾಯಿತು....

Shirasi : ದಲಿತ ಮುಖಂಡರಿಂದ ಬಾಬು ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮ ಬಹಿಷ್ಕಾರ

Shirasi News : ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಕುರಿತಂತೆ ಶಿರಸಿ ತಾಲೂಕ ಆಡಳಿತ ಕಚೇರಿಯಲ್ಲಿ ಕರೆದ ಸಭೆಯನ್ನು ಹಾಗೂ ಕಾರ್ಯಕ್ರಮವನ್ನು ಹಲವಾರು ದಲಿತ ಮುಖಂಡರು ಬಹಿಷ್ಕರಿಸಿ ಹೊರ ನಡೆದ ಘಟನೆ ಇಂದು ನಡೆದಿದೆ. ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಬೇಕಾಗಿದ್ದ ಕಾರ್ಯಕ್ರಮ 11-15 ಆದರೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ ಕಾರ್ಯಕ್ರಮ ವಿಳಂಬ ಪ್ರತಿಭಟಿಸಿ ದಲಿತ ಮುಖಂಡರು...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img