Saturday, July 5, 2025

sisters

ಸೋಫಿಯಾ ಖುರೇಷಿ ಬಗ್ಗೆ ಹೀಗ್ಯಾಕಂದ್ರು..? : ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಮಂತ್ರಿ..!

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...

Madhya pradesh ಅತ್ಯಾಚಾರಕ್ಕೆ ಒಳಗಾದ ಯುವತಿ ಆತ್ಮಹತ್ಯೆಗೆ ಯತ್ನ

ಮಧ್ಯಪ್ರದೇಶ್: ಇತ್ತೀಚಿನ ದಿನಗಳಲ್ಲಿ ಕಾಮುಕರ ಅಟ್ಟಹಾಸ ತಾರಕಕ್ಕೇರುತ್ತಿದೆ. ಎಲ್ಲಿ ನೋಡಿದರೂ ಅತ್ಯಚಾರ ಪ್ರಕರಣಗಳು ಜಾಸ್ತಿಯಾಗುತ್ತಿವೆ. ವಿದ್ಯಾರ್ಥಿಗಳ ಮೇಲೆ ಅತ್ಯಚಾರ ಪ್ರಕರಣಗಳು ಏರಿಕೆ ಕಾಣಿತ್ತಿವೆ ಇತ್ತೀಚಿಗೆ ನಾಲ್ಕು ಜನ ಯುವಕರು  ಇಬ್ಬರು ಸಹೋದರಿಯರನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆ ಮಧ್ಯಪ್ರಧೇಶದಲ್ಲಿ ನಡೆದಿದೆ. ಮಧ್ಯಪ್ರಧೇಶದ ದಾತಿಯಾ ಜಿಲ್ಲೆಯ ಉನಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ 19 ವರ್ಷದ ಯುವತಿ ಮತ್ತು...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img