Sunday, August 2, 2026

sisters

Horoscope: ಈ ರಾಶಿಯವರು ಹೆಚ್ಚು ಕಾಳಜಿ ಮಾಡುವ ಸಹೋದರಿಯರು

Horoscope: ಅಣ್ಣ-ತಂಗಿ, ಅಕ್ಕ-ತಮ್ಮನ ಬಾಂಧವ್ಯ ಎಂದರೆ ಹಾಗೆ. ಜೀವಕ್ಕೆ ಜೀವ ನೀಡುವ ಸಂಬಂಧ. ಮದುವೆಯಾದ ಬಳಿಕ ಕೆಲವರು ಬದಲಾಗಬಹುದೆನೋ. ಆದರೆ ಕೆಲವರು ಸಾಯುವವರೆಗೂ ಅದೇ ಪ್ರೀತಿಯಿಂದಲೇ ಇರುತ್ತಾರೆ. ಅಂಥವರಲ್ಲಿ ಕೆಲವು ರಾಶಿಯಗಳ ಸಹೋದರಿಯರ ಬಗ್ಗೆ ನಾವಿಂದು ಹೇಳಲಿದ್ದೇವೆ. ವೃಷಭ ರಾಶಿ: ವೃಷಭ ರಾಶಿಯ ಮಹಿಳೆಯರು ಕಾಳಜಿ, ಪ್ರೀತಿ ತೋರುವುದರಲ್ಲಿ ಮುಂದಿರುತ್ತಾರೆ. ತಮ್ಮವರಿಗಾಗಿ ಅದೆಷ್ಟು ಕಾಳಜಿ ಮಾಡುತ್ತಾರೆಂದರೆ,...

ಸೋಫಿಯಾ ಖುರೇಷಿ ಬಗ್ಗೆ ಹೀಗ್ಯಾಕಂದ್ರು..? : ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಮಂತ್ರಿ..!

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...

Madhya pradesh ಅತ್ಯಾಚಾರಕ್ಕೆ ಒಳಗಾದ ಯುವತಿ ಆತ್ಮಹತ್ಯೆಗೆ ಯತ್ನ

ಮಧ್ಯಪ್ರದೇಶ್: ಇತ್ತೀಚಿನ ದಿನಗಳಲ್ಲಿ ಕಾಮುಕರ ಅಟ್ಟಹಾಸ ತಾರಕಕ್ಕೇರುತ್ತಿದೆ. ಎಲ್ಲಿ ನೋಡಿದರೂ ಅತ್ಯಚಾರ ಪ್ರಕರಣಗಳು ಜಾಸ್ತಿಯಾಗುತ್ತಿವೆ. ವಿದ್ಯಾರ್ಥಿಗಳ ಮೇಲೆ ಅತ್ಯಚಾರ ಪ್ರಕರಣಗಳು ಏರಿಕೆ ಕಾಣಿತ್ತಿವೆ ಇತ್ತೀಚಿಗೆ ನಾಲ್ಕು ಜನ ಯುವಕರು  ಇಬ್ಬರು ಸಹೋದರಿಯರನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆ ಮಧ್ಯಪ್ರಧೇಶದಲ್ಲಿ ನಡೆದಿದೆ. ಮಧ್ಯಪ್ರಧೇಶದ ದಾತಿಯಾ ಜಿಲ್ಲೆಯ ಉನಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ 19 ವರ್ಷದ ಯುವತಿ ಮತ್ತು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img