www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿದೆ. ಆದ್ರೆ ಖಾಲಿ ಉಳಿದಿರೋ ನಾಲ್ಕು ಸಚಿವ ಸ್ಥಾನ (Four ministerial position) ಭರ್ತಿಗೆ ಈವರೆಗೂ ಬಿಜೆಪಿ ಹೈಕಮಾಂಡ್ (BJP High Command) ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಮತ್ತೊಂದು ಕಡೆ ಬೊಮ್ಮಾಯಿ ಅವರಿಗೆ ಮಂತ್ರಿ ಮಂಡಲ ವಿಸ್ತರಣೆ ಮಾಡಲು ಸಚಿವಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ....
ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...