Monday, October 27, 2025

SIT Investigation Report

ರೆಡ್ಡಿ V/S ಸೆಂಥಿಲ್ ಸ್ಫೋಟಕ ಟ್ವಿಸ್ಟ್! : ಜನಾರ್ದನ ರೆಡ್ಡಿಗೆ ತಿರುಗೇಟು

ಧರ್ಮಸ್ಥಳ ಪ್ರಕರಣದಲ್ಲಿ ರಾಜಕೀಯ ಜೋರಾಗಿದೆ. ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರೆಡ್ಡಿಯವರ ಹೇಳಿಕೆ, ಕೇವಲ ಉಹಾಪೋಹ ಮತ್ತು ಕಟ್ಟುಕತೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಾನು...

ಅನಾಮಿಕ ಕ್ರೈಸ್ತನಾ..? ಆರೋಪಕ್ಕೆ ಧರ್ಮ ಪ್ರಮುಖರು ಹೇಳಿದ್ದೇನು..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....

DK ಷಡ್ಯಂತ್ರದ ಬಾಂಬ್ : ಧರ್ಮಸ್ಥಳ SIT ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳ ಪ್ರಕರಣ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಒಂದು ಕಡೆ ಉತ್ಖನನ ಕಾರ್ಯ ನಡೆಯುತ್ತಿದೆ, ಮತ್ತೊಂದು ಕಡೆ ಧರ್ಮಸ್ಥಳ ಪ್ರಕರಣದಲ್ಲಿ ರಾಜಕಾರಣಿಗಳ ಹೇಳಿಕೆಗಳು ಜೋರಾಗಿವೆ. ಇದೀಗ ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ...

SITಗೆ ಸ್ಪೆಷಲ್ ಪವರ್ : ಧರ್ಮಸ್ಥಳ ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ಕೊಟ್ಟ ಮೇಲೆ SIT ತನಿಖೆ ಚುರುಕಾಗಿದೆ. ಈಗಾಗಲೇ ಹತ್ತಾರು ಪಾಯಿಂಟ್‌ಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಇದೀಗ ರಾಜ್ಯ ಸರ್ಕಾರ BNSS – ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಅಡಿಯಲ್ಲಿ ನೀಡಿರುವ ಅಧಿಕಾರದಡಿಯಲ್ಲಿ ಈ ಎಸ್‌ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಿದೆ. ಅಂದರೆ,...

ಹೆದರಿದ್ನಾ ಭೀಮ! : ಭದ್ರತೆಗೆ ಗನ್‌ಮ್ಯಾನ್‌ಗಾಗಿ ಅನಾಮಿಕ ಮನವಿ

ಧರ್ಮಸ್ಥಳದಲ್ಲಿ ಶವಹೂತಿಟ್ಟಿರುವ ಪ್ರಕರಣ ದೇಶದೆಲ್ಲಡೆ ಸಂಚಲನ ಸೃಷ್ಟಿಸಿದೆ. ದೂರುದಾರ ಗುರುತಿಸಿದ 13 ಪಾಯಿಂಟ್‌ ಗಳಲ್ಲಿ ಈಗಾಗಲೇ 12 ಪಾಯಿಂಟ್‌ ಗಳನ್ನು ಹಗೆದಿದ್ದು ಕೆಲವೂಂದರಲ್ಲಿ ಮಾನವನ ಅಸ್ಥಿಪಂಜರಗಳು ಪತ್ತೆಯಾಗಿವೆ. ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಇದೀಗ ಅನಾಮಿಕ ದೂರುದಾರ ತನಗೆ ಗನ್‌ ಮ್ಯಾನ್‌ ಭದ್ರತೆ ನೀಡುವಂತೆ SIT ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೆಲವು ದಿನಗಳ...

ಮೊದಲ ದಿನವೇ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಜಾಗದಲ್ಲಿ ವಿಘ್ನ!

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಸಾಕ್ಷಿಯನ್ನ SIT ತಂಡ ಬೆನ್ನಟ್ಟಿದೆ. ಈಗಾಗಲೇ ಅನಾಮಿಕ ವ್ಯಕ್ತಿಯಿಂದ ಶವ ಹೂತಿಟ್ಟ ಸ್ಥಳವನ್ನು ಗುರುತಿಸಿ 20 ಕಾರ್ಮಿಕರಿಂದ ಅಗೆಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಮೃತದೇಹ ಪತ್ತೆಗೆ ಜಾಗ ಅಗೆಯುವ ಕಾರ್ಯಕ್ಕೆ ನೀರಿನ ಒರತೆ ಅಡ್ಡಿಯಾಗಿದೆ. ಅಂದರೆ ಆ ಜಾಗದಲ್ಲಿ ಈಗ ನೀರು ಚಿಮ್ಮುತ್ತಿದೆ. ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ, ನೇತ್ರಾವತಿ...

Supreme Court ಮೆಟ್ಟಿಲೇರಿದ ಸಿಡಿ ಪ್ರಕರಣ..!

ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಬಾಧಿತ ಯುವತಿಯೊಬ್ಬಳು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ( Ramesh jarakiholi) 2021ರ ಮಾರ್ಚ್ 26ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ (Cubbon Park Police Station) ದೂರು ನೀಡಿದ್ದಳು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿತ್ತು. ನಂತರ ಶಾಸಕ ರಮೇಶ್ ಜಾರಕಿಹೊಳಿಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಹ...
- Advertisement -spot_img

Latest News

12 ಸ್ಥಾನಗಳಲ್ಲೂ JDS ಜಯಭೇರಿ ‌

ಮೈಸೂರು ಜಿಲ್ಲೆ ಹುಣಸೂರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ಚುನಾವಣೆಯಲ್ಲಿ, ಜೆಡಿಎಸ್ ತನ್ನ ದಶಕಗಳ ಏಕಚಕ್ರಾಧಿಪತ್ಯವನ್ನು ಮುಂದುವರೆಸಿದೆ. ಆಡಳಿತ ಮಂಡಳಿಯ 8 ಕ್ಷೇತ್ರಗಳಿಗೆ...
- Advertisement -spot_img