Wednesday, October 15, 2025

SIT RAID

ತಿಮರೋಡಿ ಮನೆಯಲ್ಲಿ ಸ್ಫೋಟಕ ಸಾಕ್ಷ್ಯಗಳು ಏನೆಲ್ಲಾ ಸಿಕ್ಕಿತು?

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದವರ ಬುಡಕ್ಕೆ, ಬೆಂಕಿ ಬಿದ್ದಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯನವರು ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣವರ್‌, ಜಯಂತ್‌, ಸಮೀರ್‌ ಸೇರಿದಂತೆ, ಹಲವರ ಹೆಸರು ಹೇಳಿದ್ದಾನೆ. ಆತ ಹೇಳಿದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಲು, ಎಸ್‌ಐಟಿ ಮುಂದಾಗಿದೆ. ಮೊದಲ ಭಾಗವಾಗಿ ಮಹೇಶ್‌ ಶೆಟ್ಟಿ ತಿಮರೋಡಿ ಮನೆಗೆ, ಸರ್ಚ್‌ ವಾರೆಂಟ್‌ ಸಮೇತ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ರು. ಮನೆಯ...

ಮಾಸ್ಕ್‌ಮ್ಯಾನ್‌ಗೆ ಆಶ್ರಯ ನೀಡಿದ್ದೇ ತಿಮರೋಡಿ!!

ಬುರಡೆ ಸೂತ್ರಧಾರಿಗಳಿಗೆ ಎಸ್‌ಐಟಿ ಖೆಡ್ಡಾ ತೋಡಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನ ಹೇಳಿಕೆ ಆಧರಿಸಿ‌ ಮಹೇಶ್‌ ಶೆಟ್ಟಿ ತಿಮರೋಡಿ ಮನೆಗೆ, ಆಗಸ್ಟ್‌ 26ರ ಬೆಳ್ಳಂಬೆಳಗ್ಗೆಯೇ ಎಸ್‌ಐಟಿ ದಾಳಿ ಮಾಡಿದೆ. ಬುರುಡೆ ಕೊಟ್ಟು ಆಶ್ರಯ ಕೊಟ್ಟಿದ್ದಾಗಿ, ಚಿನ್ನಯ್ಯ ಹೇಳಿದ್ದಾನೆ. ಹೀಗಾಗಿ ಸರ್ಚ್ ವಾರೆಂಟ್‌ ಸಮೇತ ಸ್ಥಳ ಮಹಜರು ಮಾಡಲಾಗ್ತಿದೆ. ಬೆಳ್ತಂಗಡಿಯ ಉಜಿರೆಯಿಂದ ಎರಡ್ಮೂರು ಕಿಲೋ ಮೀಟರ್‌ ದೂರದಲ್ಲಿರುವ, ತಿಮರೋಡಿ ಗ್ರಾಮದ...
- Advertisement -spot_img

Latest News

ಜನಾರ್ದನ ರೆಡ್ಡಿ V/S ಸಸಿಕಾಂತ್ ಸೆಂಥಿಲ್!

ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದೆ. ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡು ಕಾಂಗ್ರೆಸ್‌ ಸಂಸದ ಸಸಿಕಾಂತ್...
- Advertisement -spot_img