Sunday, April 19, 2026

SIT Soujanya Case

ಧರ್ಮಸ್ಥಳ ಸೌಜನ್ಯ ಕೇಸ್ ಮರು ತನಿಖೆ ನಡೆದಿದ್ಯಾ? ಪರಂ ಸ್ಪಷ್ಟನೆ!!

ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಯಾರು ಬೇಕಾದರೂ ಹೋಗಬಹುದು. ಆದರೆ, ಇತ್ತೀಚಿನ ಧರ್ಮಸ್ಥಳ ಸಂಬಂಧಿತ ಪ್ರಕರಣಗಳ ಬಳಿಕ ಕಾಂಗ್ರೆಸ್ ಶಾಸಕರೊಬ್ಬರೊಬ್ಬರಾಗಿ ಅಲ್ಲಿಗೆ ಹೋಗುತ್ತಿದ್ದಾರೆ. ನಿಜಕ್ಕೂ ಇದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಮಂಜುನಾಥ ಸ್ವಾಮಿ ಯಾರೋಬ್ಬರಿಗೆ ಮಾತ್ರವಲ್ಲ, ಎಲ್ಲರಿಗೂ ಸೇರಿರುವ ದೇವರು. ದರ್ಶನಕ್ಕೆ ಎಲ್ಲರೂ ಹೋಗಬಹುದು. ಆದರೆ,...
- Advertisement -spot_img

Latest News

ಎಷ್ಟು ಗಂಟೆ ಕೆಲ್ಸಾ ಮಾಡ್ತೀರಾ?: Sangeetha.com MD ಸುಭಾಷ್ ಚಂದ್ರ Exclusive Kannada Podcast

Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/AmFbOCudoeU ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...
- Advertisement -spot_img