ಮಾಗಡಿ :
ಕರ್ನಾಟಕ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಿಂದ ಮತದಾರರಿಗೆ ಭಜೃರಿ ಗಿಪ್ಟ್ ನೀಡುತಿದ್ದಾರೆ, ಈಗಾಗಲೆ ಕುಕ್ಕರ್. ಸೀರೆ, ಮಾಂಸದೂಟ ಪ್ರವಾಸದ ಟಿಕೆಟ್ ನೀಡುತ್ತಿರುವ ವಿಷಯ ನಿಮಗೆಲ್ಲ ಗೊತ್ತೇ ಇದೆ. ಆದರೆ ಇಲ್ಲೊಬ್ಬ ಬಿಜೆಪಿ ಟಿಕೆಟ್ ಆಕಾಂಕ್ಷಿ ನೀಡುತ್ತಿರುವ ಉಡಿಗೊರೆ ಬಗ್ಗೆ ಕೀಳೀದರೆ ನಿಮಗೆ ಈ ಮೊದಲು ನೀಡಿರುವ ಉಡುಗೊರೆ ತುಂಬಾ ಚಿಕ್ಕದು ಅನ್ನಿಸದಿರದು. ಯಾಕೆಂದರೆ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...