Wednesday, February 4, 2026

Sivasri Skandaprasad

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. https://youtu.be/YWLYjYJ-ALg ಚನ್ನಪಟ್ಟಣ ತಾಲೂಕು ಅಕ್ಕೂರು ಪಟ್ಟಣದ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಹೆಡ್‌ಕಾನ್ಸೇಟಬಲ್ ಸುನೀಲ್ (36) ಮತ್ತು ಐಶ್ವರ್ಯಗೌಡ ಕಾರು...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img