Wednesday, August 26, 2026

Sivasri Skandaprasad

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. https://youtu.be/YWLYjYJ-ALg ಚನ್ನಪಟ್ಟಣ ತಾಲೂಕು ಅಕ್ಕೂರು ಪಟ್ಟಣದ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಹೆಡ್‌ಕಾನ್ಸೇಟಬಲ್ ಸುನೀಲ್ (36) ಮತ್ತು ಐಶ್ವರ್ಯಗೌಡ ಕಾರು...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img