Monday, October 27, 2025

six

ಭಾರತದಲ್ಲಿ ನಂಬಲಾರದ ಆರು ಹಿಂದೂ ದೇವಾಲಯಗಳು ..!

1.ಗ್ರಾನೈಟ್ ದೇವಾಲಯ: ಬೃಹದೀಶ್ವರ ದೇವಾಲಯ ,ತಮಿಳುನಾಡು ರಾಜ್ಯದ ತಂಜಾವೂರಿನಲ್ಲಿರುವ ಅಲರಾರೆಯಲ್ಲಿದೆ ಇದು ಅದ್ಭುತ ಶಿಲ್ಪ ಕಲೆಯೊಂದಿಗೆ ಕೂಡಿದೆ . ಹೆಚ್ಚಿನ ದೇವಾಲಯವು ಗ್ರಾನೈಟ್ ಕಲ್ಲಿನಿಂದ ಮಾಡಲ್ಪಟ್ಟಿದೆ. ಆದರೆ 60 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಿಯೂ ಗ್ರಾನೈಟ್ ನಿಕ್ಷೇಪಗಳಿಲ್ಲ ಎಂಬುದು ಗಮನಾರ್ಹ. ಈ ದೇವಾಲಯದ ಗೋಪುರವನ್ನು 80ಟನ್ ಏಕಶಿಲೆಯ ಗ್ರಾನೈಟ್ ಬಂಡೆಯ ಮೇಲೆ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತದೆ. ದೂರದ...

ಆರೋಗ್ಯಕರವಾಗಿರುವ ಆರು ಮುಖ್ಯ ಗುಣಲಕ್ಷಣಗಳು ನಿಮಗೆ ಇದೆಯೇ ಎಂದು ಚೆಕ್ ಮಾಡಿ..!!

Health: ಆರೋಗ್ಯವೇ ಮಹಾಭಾಗ್ಯ ಎನ್ನುತ್ತಾರೆ ಹಿರಿಯರು. ಅದಿಲ್ಲದೆ ಎಷ್ಟೇ ಸಂಪಾದಿಸಿದರು ಆರೋಗ್ಯವಿಲ್ಲದಿದ್ದರೆ ಅದನ್ನು ಅನುಭವಿಸಲು ಸಾಧ್ಯವಿಲ್ಲ. ಅದಕ್ಕೇ ಈಗಿನ ಕಾಲದಲ್ಲಿ ಯಾರ್ಯಾರು ಶ್ರೀಮಂತರು ಎಂದು ಕೇಳಿದರೆ ಯಾವ ರೋಗಗಳು ಎಲ್ಲದೆ ಆರೋಗ್ಯವಾಗಿದ್ದಾರೆ ಅವರೇ ಶ್ರೀಮಂತರು ಎನ್ನುತ್ತಾರೆ. ಹಣ ಸಂಪಾದಿಸುವುದರಲ್ಲಿ ಹೋಗಿ ಆರೋಗ್ಯದಕಡೆ ಗಮನ ಕೊಡದೆ ಆರೋಗ್ಯವನ್ನು ನಿರ್ಲಕ್ಷ್ಯ ಮಾಡುವವರು ಅನಾರೋಗ್ಯಕ್ಕೆ ತುತ್ತಾಗುತ್ತಿರುವವರು ಬಹಳ ಮಂದಿ ಇದ್ದಾರೆ....
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img