ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ.
ಬೆಂಗಳೂರಿನ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...