Thursday, February 5, 2026

skandamatha

ಸ್ಕಂದ ಮಾತೆ ಯಾರು..? ಈ ದಿನ ಯಾವ ಸ್ತುತಿ ಜಪಿಸಬೇಕು..?

ನವರಾತ್ರಿಯ ಐದನೇಯ ದಿನ ಅಂದ್ರೆ ನವರಾತ್ರಿ ಪಂಚಮಿಗೆ ನಾವು ಕಾಲಿರಿಸಿದ್ದೇವೆ. ಇಂದು ಸ್ಕಂದಮಾತೆಯ ಆರಾಧನೆ ಮಾಡಲಾಗುತ್ತದೆ. ಹಾಗಾದ್ರೆ ಬನ್ನಿ ಸ್ಕಂದಮಾತೆಯ ಕಥೆ ಕೇಳೋಣ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/LPHo2DcSSDw ತಾರಕಾಸುರನೆಂಬ ರಾಕ್ಷಸ ಅಮರನಾಗಲು ಬ್ರಹ್ಮದೇವನನ್ನು ಕುರಿತು ತಪಸ್ಸು ಮಾಡುತ್ತಿದ್ದ. ತಾರಕಾಸುರನ ತಪಸ್ಸಿಗೆ ಮೆಚ್ಚಿ ಪ್ರತ್ಯಕ್ಷನಾದ ಬ್ರಹ್ಮ,...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img