Monday, January 13, 2025

skandamatha

ಸ್ಕಂದ ಮಾತೆ ಯಾರು..? ಈ ದಿನ ಯಾವ ಸ್ತುತಿ ಜಪಿಸಬೇಕು..?

ನವರಾತ್ರಿಯ ಐದನೇಯ ದಿನ ಅಂದ್ರೆ ನವರಾತ್ರಿ ಪಂಚಮಿಗೆ ನಾವು ಕಾಲಿರಿಸಿದ್ದೇವೆ. ಇಂದು ಸ್ಕಂದಮಾತೆಯ ಆರಾಧನೆ ಮಾಡಲಾಗುತ್ತದೆ. ಹಾಗಾದ್ರೆ ಬನ್ನಿ ಸ್ಕಂದಮಾತೆಯ ಕಥೆ ಕೇಳೋಣ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/LPHo2DcSSDw ತಾರಕಾಸುರನೆಂಬ ರಾಕ್ಷಸ ಅಮರನಾಗಲು ಬ್ರಹ್ಮದೇವನನ್ನು ಕುರಿತು ತಪಸ್ಸು ಮಾಡುತ್ತಿದ್ದ. ತಾರಕಾಸುರನ ತಪಸ್ಸಿಗೆ ಮೆಚ್ಚಿ ಪ್ರತ್ಯಕ್ಷನಾದ ಬ್ರಹ್ಮ,...
- Advertisement -spot_img

Latest News

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...
- Advertisement -spot_img