Sunday, September 8, 2024

skin

ನಿಮ್ಮ ತ್ವಚ್ಛೆಯ ರಕ್ಷಣೆ ಹೀಗೆ ಮಾಡಿ!

ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ತಮ್ಮ ದೇಹ ಮತ್ತು ಮುಖದ ಬಗ್ಗೆ ಕಾಳಜಿ ಹೆಚ್ಚು..ಹವಾಮಾನ ದಿನದಿಂದ ದಿನಕ್ಕೆ ಹೆಚ್ಚು ಬದಲಾಗುತ್ತಿರುವ ಹಿನ್ನೆಲೆ ಸಾಮಾನ್ಯವಾಗಿ ಎಲ್ಲರಲ್ಲಿಯೂ ತ್ವಚ್ಛೆಯ ಸಮಸ್ಯೆ ಹೆಚ್ಚಾಗಿ ಕಾಡುತ್ತೆ.. ಆದ್ರೆ ನಾವು ಯಾವ ರೀತಿಯ ಸ್ಕಿನ್ ರೊಟಿನ್ ನ್ನು ಅನುಸರಿಸಬೇಕು ಅಂತ ಎಲ್ಲರಿಗೂ ಗೊಂದಲವಿದ್ದೆ ಇರುತ್ತೆ..   https://www.youtube.com/watch?v=Hz_EANznEew ಚರ್ಮದ ಸುಕ್ಕು, ಯಾವ ರೀತಿ ಫೌಡೇಶನ್ ನಾವು ಹಾಕಬೇಕು..ಯಾವ...

ಚರ್ಮದಾನ ಮಾಡಿ ಸುಟ್ಟಗಾಯದ ವ್ಯಕ್ತಿಗಳನ್ನು ಬದುಕಿಸಿ..

Health Tips: ಕೆಲವು ತಮ್ಮ ಸಾವಿನ ನಂತರ, ತಮ್ಮ ಕಣ್ಣು, ಹೃದಯ, ಕಿಡ್ನಿ ಸೇರಿ ದೇಹದ ಹಲವು ಭಾಗಗಳನ್ನು ದಾನ ಮಾಡುತ್ತಾರೆ. ಇನ್ನು ಕೆಲವರು ದೇಹವನ್ನೇ ದಾನ ಮಾಡುತ್ತಾರೆ. ಅದೇ ರೀತಿ ಚರ್ಮದಾನ ಕೂಡ ಮಾಡಬಹುದು. ಇದರಿಂದ ಸುಟ್ಟ ಗಾಯಗಳಾಗಿ, ದೇಹದ ಚರ್ಮ ಕಳೆದುಕೊಂಡವರಿಗೆ, ಚರ್ಮದ ಕಸಿ ಮಾಡಿ, ಅವರಿಗೆ ಹೊಸ ಜೀವನ ನೀಡಲಾಗುತ್ತದೆ....

ಡಾರ್ಕ್ ಸರ್ಕಲ್ ತೆಗಿಯಲು ಇಲ್ಲಿದೆ ಸರಳ ಉಪಾಯ..

ಬಿಳಿಯಾದ ಮುಖವಿದ್ದು, ಸುಂದರವಾದ ಕಣ್ಣು, ಮೂಗು ಇದ್ದರೂ ಕೂಡ, ಕಣ್ಣಿನ ಸುತ್ತ ಕಪ್ಪು ಕಲೆ ಇದ್ದರೆ, ಸೌಂದರ್ಯ ಹಾಳಾದಂತೆ. ಹಾಗಾಗಿ ಅದಕ್ಕೆ ಬೇಕಾದ ಪರಿಹಾರವನ್ನ ಮಾಡಿಕೊಳ್ಳಬೇಕು. ಹಾಗಾಗಿ ಇಂದು ನಾವು ಡಾರ್ಕ್ ಸರ್ಕಲ್ ತೆಗಿಯಲು ಏನು ಮಾಡಬೇಕು ಅಂತಾ ಹೇಳಲಿದ್ದೇವೆ.. ಮೊದಲನೇಯದಾಗಿ ನೀವು ಮದ್ಯಪಾನ ಅಥವಾ ಧೂಮಪಾನ ಮಾಡುವವರಾಗಿದ್ರೆ, ಅದನ್ನ ಮೊದಲು ತ್ಯಜಿಸಿ. ಅದರಿಂದಲೇ ಕಣ್ಣಿನ...

ಚಳಿಗಾಲದಲ್ಲಿ ಚರ್ಮ ಒಣಗುತ್ತಿದೆಯೇ..? ನಿಮ್ಮ ಶರೀರದಲ್ಲಿ ನೀರಿನಾಂಶ ಹೀಗೆ ಹೆಚ್ಚಿಸಿ..!

Winter tips: ಚಳಿಗಾಲದಲ್ಲಿ ವಾತಾವರಣದಲ್ಲಿ ತೇವಾಂಶ ಇರುವುದಿಲ್ಲ. ಇದು ಚರ್ಮವನ್ನು ಒಣಗಿಸುತ್ತದೆ. ಚಳಿಗಾಲದಲ್ಲಿ ಬಾಯಾರಿಕೆಯ ಕೊರತೆಯಿಂದ ನಾವು ನಿರ್ಜಲೀಕರಣದಿಂದ ಬಳಲುತ್ತೇವೆ. ಇದು ಆಯಾಸ, ಸ್ನಾಯು ಸೆಳೆತ, ತಲೆನೋವು, ಕಡಿಮೆ ರಕ್ತದೊತ್ತಡ ಮತ್ತು ಒಣ ಚರ್ಮದ ಜೊತೆಗೆ ಕಿರಿಕಿರಿಯಂತಹ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ ವೈದ್ಯರು ಚಳಿಗಾಲದಲ್ಲಿ ಸಾಕಷ್ಟು ನೀರು ಕುಡಿಯಲು ಸಲಹೆ ನೀಡುತ್ತಾರೆ. ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ...

ವಯಸ್ಸಾದ ಚರ್ಮವನ್ನು ತಡೆಯಲು ತೆಗೆದುಕೊಳ್ಳಬೇಕಾದ ಆಹಾರಗಳು..!

anti aging: ವಯಸ್ಸಾದಂತೆ ನಮ್ಮ ಚರ್ಮವು ಅದರ ಪರಿಣಾಮಗಳನ್ನು ನೋಡುವುದು ಸಹಜ. ಚರ್ಮದ ಮೇಲಿನ ಸುಕ್ಕುಗಳು ಮತ್ತು ಗೆರೆಗಳು ನಾವು ನಿಧಾನವಾಗಿ ವಯಸ್ಸಾಗುತ್ತಿದ್ದೇವೆ ಎಂದು ಸೂಚಿಸುತ್ತದೆ. ವೃದ್ಧಾಪ್ಯವು ನೈಸರ್ಗಿಕ ಪ್ರಕ್ರಿಯೆಯಾಗಿದ್ದು ಅದನ್ನು ಮಾನವ ಜೀವನದಲ್ಲಿ ನಿಲ್ಲಿಸಲಾಗುವುದಿಲ್ಲ. ಆದರೆ ತ್ವಚೆಯ ಆರೈಕೆಯ ಭಾಗವಾಗಿ ಕೆಲವು ಮುನ್ನೆಚ್ಚರಿಕೆಗಳನ್ನು ಅನುಸರಿಸುವ ಮೂಲಕ ವಯಸ್ಸಾದ ಚಿಹ್ನೆಗಳನ್ನು ತಪ್ಪಿಸಬಹುದು. ಚರ್ಮದ ಮೇಲಿನ ಸುಕ್ಕುಗಳ...

ತ್ವಚೆಗೆ ಹಸಿ ಹಾಲಿನಿಂದ ಎಷ್ಟೆಲ್ಲಾ ಲಾಭ..? ಗೊತ್ತಾದರೆ ಬೆಚ್ಚಿ ಬೀಳಲೇ ಬೇಕು..

ಅನೇಕ ಜನರು ತಮ್ಮ ಆಹಾರದ ಭಾಗವಾಗಿ ಹಾಲನ್ನು ಹೊಂದಿರುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಲಿನಲ್ಲಿರುವ ವಿಟಮಿನ್, ಪ್ರೊಟೀನ್, ಮಿನರಲ್ಸ್.. ಅನೇಕ ಜನರು ತಮ್ಮ ಆಹಾರದ ಭಾಗವಾಗಿ ಹಾಲನ್ನು ಹೊಂದಿರುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಲಿನಲ್ಲಿರುವ ವಿಟಮಿನ್‌ಗಳು, ಪ್ರೋಟೀನ್‌ಗಳು ಮತ್ತು ಖನಿಜಗಳು ನಮ್ಮ ಆರೋಗ್ಯಕ್ಕೆ ಅತ್ಯಗತ್ಯ....

ನೀವು ತ್ವಚೆಯ ಸಮಸ್ಯೆಯಿಂದ ಬಳಲುತ್ತಿದ್ದೀರಾ..ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ..!

ಚಳಿಗಾಲ ಬಂತೆಂದರೆ ಚರ್ಮಕ್ಕೆ ಸಂಬಂಧಿಸಿದ ರೋಗಗಳು ಹೆಚ್ಚು. ವಿಶೇಷವಾಗಿ ಚಳಿಗಾಲದಲ್ಲಿ ಚರ್ಮವು ಒಣಗುತ್ತದೆ. ಚಳಿಗಾಲವು ಚರ್ಮದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಚಳಿಗಾಲದಲ್ಲಿ ಚರ್ಮದ ಸಮಸ್ಯೆಗಳನ್ನು ತಡೆಯಲು ಗುಲಾಬಿ ದಳಗಳು ಸಾಕು. ಚಳಿಗಾಲ ಬಂತೆಂದರೆ ಚರ್ಮಕ್ಕೆ ಸಂಬಂಧಿಸಿದ ರೋಗಗಳು ಹೆಚ್ಚಗುತ್ತದೆ, ವಿಶೇಷವಾಗಿ ಚಳಿಗಾಲದಲ್ಲಿ ಚರ್ಮವು ಒಣಗುತ್ತದೆ. ಚಳಿಗಾಲವು ಚರ್ಮದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಚಳಿಗಾಲದಲ್ಲಿ...

ಸೋಂಪು ನೀರು ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ..ಸೌಂದರ್ಯ ಹೆಚ್ಚುತ್ತದೆ..!

Fennel Water: ನಮ್ಮ ಅಡುಗೆಮನೆಯಲ್ಲಿ ಖಂಡಿತವಾಗಿ ಇರುವ ಪದಾರ್ಥಗಳಲ್ಲಿ ಸೋಂಪು ಒಂದಾಗಿದೆ. ಸೋಂಪನ್ನು ನಮ್ಮ ಮನೆಗಳಲ್ಲಿ ಹಲವು ರೀತಿಯಲ್ಲಿ ಬಳಸುತ್ತಾರೆ. ಇದನ್ನು ಭಕ್ಷ್ಯಗಳಲ್ಲಿ ಮಸಾಲೆಯಾಗಿ ಬಳಸಲಾಗುತ್ತದೆ. ಇದನ್ನು ಮೌತ್ ಫ್ರೆಶ್ನರ್ ಆಗಿಯೂ ಬಳಸಲಾಗುತ್ತದೆ. ಸಿಹಿಯಾಗಿರೋ ಈ ಸೋಂಪು ಆರೋಗ್ಯಕ್ಕೆ ಉತ್ತಮವಾದ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಸೋಂಪು ಚಹಾವನ್ನು ಸೇವಿಸುವುದು ಅಥವಾ ಸೋಂಪು ನೀರನ್ನು ಕುಡಿಯುವುದು...

ಹೊಳೆಯುವ ತ್ವಚೆಗಾಗಿ ಹೀಗೆ ಮಾಡಿ.. ಹೊಳೆಯುವುದು ಗ್ಯಾರಂಟಿ..!

ಕೇಸರಿಯಲ್ಲಿ ಹೆಚ್ಚಿನ ಪೋಷಕಾಂಶಗಳಿವೆ. ಹಾಗಾಗಿ ಇದನ್ನು ಹಾಲಿಗೆ ಬೆರೆಸಿ ಕುಡಿದರೆ ದೇಹಕ್ಕೆ ಹಲವು ರೀತಿಯಲ್ಲಿ ಉಪಯೋಗವಾಗುತ್ತದೆ. ಇದಲ್ಲದೆ, ಆರೋಗ್ಯ ಸಮಸ್ಯೆಗಳು ಸಹ ದೂರವಾಗುತ್ತದೆ. ಕೇಸರಿಯು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ಪೌಷ್ಟಿಕಾಂಶದ ಗುಣಗಳು ಚರ್ಮಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಆದರೆ ಅನೇಕ ಜನರು ಚಳಿಗಾಲದಲ್ಲಿ ಚರ್ಮದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರ ಪಡೆಯಲು...

ಒಣ ತ್ವಚೆ ಇರುವವರು ಈ ಮುನ್ನೆಚ್ಚರಿಕೆಗಳನ್ನು ಅನುಸರಿಸಿ..!

Skin care: ಒಣ ತ್ವಚೆ ಇರುವವರು ಚಳಿಗಾಲದಲ್ಲಿ ಹಲವಾರು ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. ಇಲ್ಲವಾದಲ್ಲಿ ತ್ವಚೆಯ ಗಂಭೀರ ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಆದರೆ ಇದಕ್ಕಾಗಿ ತ್ವಚೆಯನ್ನು ಹೇಗೆ ಕಾಳಜಿ ವಹಿಸಬೇಕು ಎಂದು ಈಗ ತಿಳಿಯೋಣ. ತ್ವಚೆಗೆ ಸಂಬಂಧಿಸಿದ ಹಲವು ಬಗೆಯ ಫೇಸ್ ವಾಶ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಅವುಗಳ ಬಳಕೆಯಿಂದ ಚರ್ಮದ ಸಮಸ್ಯೆಗಳ ಅನೇಕ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img