ಕುಟುಂಬದ ಕಲಹ ಬಿಂಬಿಸುವ ಗೃಹ ಭಂಗ.. ವೈಜ್ಞಾನಿಕತೆಯ ಗಗನ ವಿವರಿಸುವ ಯಾನ… ಸನಾತನ ಅಡಿಪಾಯದ ಆವರಣ… ಹಿಮಾಲಯಕ್ಕೆ ಕರದೈದರು ಸನ್ಯಾಸತ್ವ ಬೇಡ ಎನೀಸೊ ನರಾಕರಣ.. ಹೀಗೆ ಎಸ್ ಎಲ್ ಭೈರಪ್ಪರ ಒಂದೊಂದು ಕಾದಂಬರಿ ವಸ್ತುವು… ವಿಭಿನ್ನ ವಿಶಿಷ್ಟ…
ಎಸ್ ಎಲ್ ಬೈರಪ್ಪ ಕನ್ನಡ ಸಾಹಿತ್ಯ ಲೋಕದ ವಿಭಿನ್ನ ವಿಶಿಷ್ಟ ಪ್ರಯೋಗಾತ್ಮಕ ಲೇಖಕ.. ಬೈರಪ್ಪನವರ ಲೇಖನಗಳಲ್ಲಿ ನೈಜತೆಯೇ...
ಪದ್ಮಭೂಷಣ ಪುರಸ್ಕೃತರಾದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, 94 ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರೂ, ಚಿಕಿತ್ಸೆ ಫಲಕಾರಿಯಾಗಲೇ ಇಲ್ಲ. 1931ರ ಆಗಸ್ಟ್ 20ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ, ಎಸ್.ಎಲ್. ಭೈರಪ್ಪ ಅವರು ಜನಿಸಿದ್ರು. ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ, ಚಿತ್ರಕಥೆಗಾರರೂ ಆಗಿದ್ರು.
ಎಸ್.ಎಲ್. ಭೈರಪ್ಪ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...