Wednesday, December 24, 2025

sl byrappa no more

ಪಂಚಭೂತಗಳಲ್ಲಿ ಲೀನರಾದ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ

ಮೈಸೂರು:ಕನ್ನಡದ ಮೇರು ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಡಾ. ಎಸ್‌.ಎಲ್.‌ ಭೈಪಪ್‌ ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ...

S.L ಭೈರಪ್ಪಗೆ ವಿಶೇಷ ಗೌರವ ಮೈಸೂರಲ್ಲಿ ತಲೆಎತ್ತಲಿದೆ ಸ್ಮಾರಕ

ಕನ್ನಡದ ಹಿರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪನವರು ನೆನ್ನೆ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಅವರ ಪಾರ್ಥಿವ ಶರೀರಕ್ಕೆ ಗಣ್ಯರಿಂದ ಅಂತಿಮ ನಮನವನ್ನು ಸಲ್ಲಿಸಲಾಗುತ್ತಿದೆ. ಇನ್ನು ಇಂದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಚಾಮುಂಡಿ ಬೆಟ್ಟದ ತಪಲಿನಲ್ಲಿ ಅವರ ಅಂತ್ಯಕ್ರಿಯೆ ನರೆವೆರಲಿದೆ. ಕಾದಂಬರಿಗಳ ದೈತ್ಯ ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು...

ಕಾದಂಬರಿ ಲೋಕದ ದೈತ್ಯ ಎಸ್‌ ಎಲ್‌ ಬೈರಪ್ಪ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಕಣ್ಮಣಿ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ ಇಂದು ಇಹಲೋಕ ತ್ಯಜಿಸಿದ್ದಾರೆ. 1931 ರಲ್ಲಿ ಜನಿಸಿದ ಅವರಿಗೆ 94 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಎಸ್​ ಭೈರಪ್ಪ ಅವರ ಅಂತ್ಯಕ್ರಿಯೆ ಶುಕ್ರವಾರ...

ಕಾದಂಬರಿಗಾರ ಎಸ್‌ ಎಲ್‌ ಭೈರಪ್ಪ ಕಂಡ ಮೋದಿ!

ಕಾದಂಬರಿಗಳ ಮಾಂತ್ರಿಕ ಎಸ್‌ ಎಲ್‌ ಬೈರಪ್ಪ ಇಂದು ನಿಧನರಾಗಿದ್ದಾರೆ. ಬೈರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿ ಎಂದರೆ ಅಚ್ಚುಮೆಚ್ಚು. 2024 ಹಾಗೂ 2029ರ ಲೋಕಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ ಹೆಚ್ಚೆಚ್ಚು ಬಹುಮತದಿಂದ ಗೆಲ್ಲಬೇಕು. ನಂತರ ನಿವೃತ್ತಿಗೊಳ್ಳಬೇಕು. ಅಲ್ಲಿಯವರೆಗೆ, ಅವರಂತೆಯೇ ಇರುವವರನ್ನು ತಯಾರು ಮಾಡಬೇಕು ಸಲಹೆ ನೀಡಿದ್ದರು. ಮೋದಿ ಕಾರಣದಿಂದಲೇ ನನಗೆ ಈ ಪುರಸ್ಕಾರ ದೊರೆತಿದೆ, ಇಲ್ಲದಿದ್ದರೆ ಬರುತ್ತಿರಲಿಲ್ಲ....

ಭೈರಪ್ಪ ಸೃಷ್ಟಿಸಿದ ಪಾತ್ರಗಳ ‘ಅನಾವರಣ’ವೇ ರೋಚಕ !

ಕುಟುಂಬದ ಕಲಹ ಬಿಂಬಿಸುವ ಗೃಹ ಭಂಗ.. ವೈಜ್ಞಾನಿಕತೆಯ ಗಗನ ವಿವರಿಸುವ ಯಾನ… ಸನಾತನ ಅಡಿಪಾಯದ ಆವರಣ… ಹಿಮಾಲಯಕ್ಕೆ ಕರದೈದರು ಸನ್ಯಾಸತ್ವ ಬೇಡ ಎನೀಸೊ ನರಾಕರಣ.. ಹೀಗೆ ಎಸ್ ಎಲ್ ಭೈರಪ್ಪರ ಒಂದೊಂದು ಕಾದಂಬರಿ ವಸ್ತುವು… ವಿಭಿನ್ನ ವಿಶಿಷ್ಟ… ಎಸ್ ಎಲ್ ಬೈರಪ್ಪ ಕನ್ನಡ ಸಾಹಿತ್ಯ ಲೋಕದ ವಿಭಿನ್ನ ವಿಶಿಷ್ಟ ಪ್ರಯೋಗಾತ್ಮಕ ಲೇಖಕ.. ಬೈರಪ್ಪನವರ ಲೇಖನಗಳಲ್ಲಿ ನೈಜತೆಯೇ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img