Thursday, July 23, 2026

sleep

ರೂಟ್ ಕೆನಲ್ ಅಂದ್ರೇನು..? ಯಾವೆಲ್ಲಾ ರೀತಿಯ ಕ್ಯಾಪ್ಗಳಿದೆ..?

Health Tips: ಹಲ್ಲಿನ ಸಮಸ್ಯೆ ಬಗ್ಗೆ, ಟೂತ್ ಪೇಸ್ಟ್, ಟೂತ್ ಬ್ರಶ್ ಬಳಕೆ ಬಗ್ಗೆ, ಪ್ರತಿದಿನ ಎರಡು ಬಾರಿ ಬ್ರಶ್ ಮಾಡದೇ ಇದ್ದಲ್ಲಿ ಏನಾಗುತ್ತದೆ ಅನ್ನೋ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಅದೇ ರೀತಿ ರೂಟ್ ಕೆನಲ್ ಅಂದ್ರೇನು..? ಯಾವೆಲ್ಲಾ ರೀತಿಯ ಕ್ಯಾಪ್‌ಗಳಿರುತ್ತದೆ ಅನ್ನೋ ಬಗ್ಗೆಯೂ ವೈದ್ಯರು ವಿವರಿಸಿದ್ದಾರೆ ನೋಡಿ.. https://www.youtube.com/watch?v=IvUZukSjbgA ದಂತ ವೈದ್ಯರಾದ ಗೀತಿಕಾ ಈ ಬಗ್ಗೆ...

ಮದ್ಯ ಸೇವನೆ ಚಟವಾಗಿ ಬದಲಾಗಬಾರದು ಯಾಕೆ..?

Health Tips: ಮದ್ಯ ಸೇವನೆಯಿಂದ ನಮಗೆ ಏನೆಲ್ಲಾ ತೊಂದರೆಯಾಗುತ್ತದೆ ಅಂತಾ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಮದ್ಯ ಸೇವನೆಯಿಂದ ಆ ವೇಳೆ ಮಾತ್ರ ನಿಮಗೆ ಕೊಂಚ ಸಮಯದ ಖುಷಿ ಸಿಗಬಹುದು. ಆದರೆ ಅದರಿಂದ ಮಾನಸಿಕ ಖಾಯಿಲೆಗೆ ನೀವು ಒಳಾಗಾಗುತ್ತೀರಿ. ಹಾಗಾದ್ರೆ .ಯಾಕೆ ಮದ್ಯ ಸೇವನೆ ಚಟವಾಗಿ ಬದಲಾಗರಬಾರದು ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=ohYGN7uk8JA&t=1s ವೈದ್ಯರು ಹೇಳುವ ಪ್ರಕಾರ...

ಪ್ರತಿದಿನ ಎರಡು ಬಾರಿ ಬ್ರಶ್ ಮಾಡದಿದ್ದಲ್ಲಿ ಏನಾಗುತ್ತದೆ..?

Health Tips: ಹಲ್ಲಿನ ಸಮಸ್ಯೆ ಬಗ್ಗೆ, ಟೂತ್ ಪೇಸ್ಟ್, ಟೂತ್ ಬ್ರಶ್ ಬಳಕೆ ಬಗ್ಗೆ ವೈದ್ಯರು ನಿಮಗೆ ಈಗಾಗಲೇ ವಿವರಿಸಿದ್ದಾರೆ. ಅದೇ ರೀತಿ ಇಂದು ವೈದ್ಯರು ಪ್ರತಿದಿನ ಎರಡು ಬಾರಿ ಬ್ರಶ್ ಮಾಡದೇ ಇದ್ದಲ್ಲಿ ಏನಾಗುತ್ತದೆ ಅಂತಾ ವಿವರಿಸಿದ್ದಾರೆ ನೋಡಿ.. https://www.youtube.com/watch?v=CH5ze7Ty8eg ಯಾರು ಹೆಚ್ಚು ಸಕ್ಕರೆ ಅಂಶವಿರುವ ತಿಂಡಿ, ಸಿಹಿ ತಿಂಡಿ ತಿನ್ನುತ್ತಾರೋ, ಅಂಥವರಿಗೆ ಕ್ಯಾವಿಟಿ ಬರುತ್ತದೆ....

ನಿಮ್ಮಿಷ್ಟದ ದಿನಕ್ಕೆ ಎಂದಿಗೂ ಹೆರಿಗೆ ಮಾಡಿಸಿಕೊಳ್ಳಬೇಡಿ.. ಇದಕ್ಕಿಂತ ಅಪಾಯ ಮತ್ತೊಂದಿಲ್ಲ..

Health Tips: ಮೊದಲೆಲ್ಲ ಯಾವಾಗ ನೀರಿನ ಚೀಲ ಒಡೆಯುತ್ತಿತ್ತೋ, ಅಥವಾ ಹೊಟ್ಟೆ ನೋವು ಶುರುವಾಗುತ್ತಿತ್ತೋ, ಆವಾಗ ಆಸ್ಪತ್ರೆಗೆ ಓಡುತ್ತಿದ್ದರು. ಆದರೆ ಈಗ ಕೆಲವು ಆಸ್ಪತ್ರೆಗಳಲ್ಲಿ ಹೆರಿಗೆ ನೋವಿನಿಂದ ಹೆಣ್ಣು ಮಕ್ಕಳು ಬೊಬ್ಬೆ ಹಾಕುತ್ತಾರೆಂಬ ಕಾರಣಕ್ಕೆ, ಇಲ್ಲ ಸಲ್ಲದ ಕಾರಣ ಕೊಟ್ಟು, ಸಿಸರೀನ್ ಮಾಡಿಬಿಡುತ್ತಾರೆ. ಇನ್ನು ಕೆಲ ಗರ್ಭಿಣಿಯರೇ, ತಮಗೆ ನಾರ್ಮಲ್ ಡಿಲೆವರಿ ಬೇಡಾ, ಸಿಸರಿನ್...

ಮಸಾಲಾ ಟೀ ರೆಸಿಪಿ

Recipe: ಮಸಾಲಾ ಟೀ ಮಾಡಲು, ಹಾಲು, ಟೀ ಪುಡಿ, ಶುಂಠಿ, ಏಲಕ್ಕಿ, ಲವಂಗ, ಕಾಳುಮೆಣಸು, ಸಕ್ಕರೆ, ಇವಿಷ್ಟು ಬೇಕು. ಮೊದಲು ಹಾಲನ್ನು ಕುದಿಸಿ, ಅದಕ್ಕೆ ಸಕ್ಕರೆ, ಟೀ ಪುಡಿ ಹಾಕಿ ಚೆನ್ನಾಗಿ ಕುದಿಸಬೇಕು. ಬಳಿಕ ಏಲಕ್ಕಿ, ಲವಂಗ, ಶುಂಠಿ, ಕಾಳುಮೆಣಸು ಜಜ್ಜಿ ಸೇರಿಸಿ, ಚೆನ್ನಾಗಿ ಕುದಿಸಿ, ಸೋಸಿದರೆ, ಮಸಾಲಾ ಟೀ ರೆಡಿ.. ಇದಕ್ಕೆ ನೀವು ತುಳಸಿ...

ವೆಜ್ ಬರ್ಗರ್ ರೆಸಿಪಿ

Recipe: ವೆಜ್ ಬರ್ಗರ್ ಮಾಡಲು, ಬನ್, ಚೀಸ್, ಮೆಯೋನೀಸ್, ಕಾಲು ಕಪ್ ಅವಲಕ್ಕಿ, ಒಂದು ಕಪ್ ಆಲೂಗಡ್ಡೆ, ಹಸಿ ಬಟಾಣಿ, ಬೀನ್ಸ್, ಕ್ಯಾರೆಟ್ ಮಿಕ್ಸ್, ಸಣ್ಣಗೆ ಹೆಚ್ಚಿಕೊಂಡ ಚಿಕ್ಕ ಈರುಳ್ಳಿ, ಬೆಳ್ಳುಳ್ಳಿ, ಹಸಿಮೆಣಸಿನಕಾಯಿ, ಕೊಂಚ ಬೆಣ್ಣೆ, ಅರಿಶಿನ, ಖಾರದ ಪುಡಿ, ಗರಂ ಮಸಾಲೆ ಪುಡಿ, ಧನಿಯಾ ಪುಡಿ, ಕೊತ್ತೊಂಬರಿ ಸೊಪ್ಪು, ಮೈದಾ, ಕಾರ್ನ್‌ಫ್ಲೋರ್, ಕರಿಯಲು...

ಅತಿಯಾಗಿ ಕೈ ತೊಳೆದುಕೊಳ್ಳುವುದು ತಪ್ಪಾ..? ಕೈಗಳನ್ನು ಕೋಮಲವಾಗಿ ಕಾಪಾಡಿಕೊಳ್ಳುವುದು ಹೇಗೆ..?

Health Tips: ಸೌಂದರ್ಯ ಸಮಸ್ಯೆಗೆ ಸಂಬಂಧಿಸಿದಂತೆ, ಡಾ.ದೀಪಿಕಾ ಅವರು ಹಲವು ವಿಷಯಗಳನ್ನು ನಮಗೆ ತಿಳಿಸಿದ್ದಾರೆ. ಅದೇ ರೀತಿ ಅತಿಯಾಗಿ ಕೈ ತೊಳೆದುಕೊಳ್ಳುವುದರಿಂದ ಏನಾಗುತ್ತದೆ..? ಕೈಗಳನ್ನು ಕೋಮಲವಾಗಿ ಕಾಪಾಡಿಕೊಳ್ಳುವುದು ಹೇಗೆ ಅಂತಾ ವಿವರಿಸಿದ್ದಾರೆ. https://www.youtube.com/watch?v=XAA7Ah1hUVE ದೇಹದಲ್ಲಿರುವ ಮುಖ್ಯವಾದ ಅಂಗ ಅಂದ್ರೆ ಅದು ಚರ್ಮವಾಗಿದೆ. ಹಾಗಾಗಿ ಚರ್ಮದ ಬಗ್ಗೆ ನಾವು ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯ. ಹಾಗಂತ ಕೆಮಿಕಲ್ ಯುಕ್ತವಾದ...

ಅತಿಯಾಗಿ ಕೂದಲು ಉದುರುತ್ತಿದೆಯಾ..? ಕಾರಣವೇನು ಗೊತ್ತಾ..?

Health Tips: ಇಂದಿನ ಕಾಲದ ಹಲವರ ಸಮಸ್ಯೆ ಅಂದ್ರೆ, ಅದು ಕೂದಲು ಉದುರುವ ಸಮಸ್ಯೆ. ಏನೇ ಔಷಧಿ ಮಾಡಿದ್ರೂ ಕೂದಲು ಉದುರೋದು ಮಾತ್ರ ಕಡಿಮೆಯಾಗಲ್ಲ. ಡಾ.ದೀಪಿಕಾ ಅವರು ಇಂದು ಅತಿಯಾರಿ ಕೂದಲು ಉದುರಲು ಕಾರಣವೇನು ಅಂತಾ ವಿವರಿಸಿದ್ದಾರೆ. https://www.youtube.com/watch?v=Bdk60vK3I2Q ವೈದ್ಯರು ಹೇಳುವುದೇನೆಂದರೆ, ನಾವು ಆರೋಗ್ಯಕರ ಆಹಾರ ಸೇವಿಸದಿದ್ದಲ್ಲಿ, ನಮ್ಮ ಜೀವನದಲ್ಲಿ ಒತ್ತಡವಿದ್ದಲ್ಲಿ, ಥೈರಾಯ್ಡ್ ಸಮಸ್ಯೆ ಇದ್ದಲ್ಲಿ, ದೇಹದಲ್ಲಿ...

ಚಳಿಗಾಲದಲ್ಲಿ ಹೆಚ್ಚು ಮೈ ಕೈ ನೋವು ಕಾಣಿಸಿಕೊಳ್ಳಲು ಕಾರಣವೇನು..?

Health Tips: ನಮಗೆ ಹೆಚ್ಚಿನ ಆರೋಗ್ಯ ಸಮಸ್ಯೆ ಬರುವುದೇ ಚಳಿಗಾರದಲ್ಲಿ. ಕೂದಲು ಉದುರುವುದು, ಚರ್ಮ ಒಣಗುವುದು, ತುಟಿ ಒಣಗುವುದು, ಕೈ ಕಾಲು ನೋವು ಸೇರಿ, ಹಲವು ಆರೋಗ್ಯ ಸಮಸ್ಯೆಗಳು ಬರುವುದೇ ಚಳಿಗಾಲದಲ್ಲಿ. ಹಾಗಾದ್ರೆ ಯಾಕೆ ಚಳಿಗಾಲದಲ್ಲಿ ಹೆಚ್ಚು ಮೈ ಕೈ ನೋವು ಕಾಣಿಸಿಕೊಳ್ಳುತ್ತದೆ ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=g0X1mFHEq58&t=2s ಯಾಕೆ ಚಳಿಗಾಲದಲ್ಲಿ ಹೆಚ್ಚು ಮೈ ಕೈ ನೋವಾಗುತ್ತದೆ...

ಜ್ವರದ ಕಾರಣ ತಿಳಿಯದೇ ಚಿಕಿತ್ಸೆ ನೀಡಬಾರದು..

Health Tips: ಜ್ವರ ಬಂತೆಂದರೆ ಕೆಲವರು ಮನೆ ಮದ್ದು ಮಾಡಿಕೊಳ್ಳುತ್ತಾರೆ. ಇನ್ನು ಕೆಲವರು ಮನನೆಯಲ್ಲಿರುವ ಯಾವುದಾದರೂ ಗುಳಿಗೆ ತೆಗೆದುಕೊಳ್ಳುತ್ತಾರೆ. ಆದರೆ ಹೀಗೆ ನಿರ್ಲಕ್ಷ್ಯ ಮಾಡಿದಾಗಲೇ, ಜ್ವರದ ಸೈಡ್ ಎಫೆಕ್ಟ್ ಜೋರಾಗುತ್ತದೆ. ಹಾಗಾಗಿ ಜ್ವರದ ಕಾರಣ ತಿಳಿಯದೇ, ನಾವು ಮನೆಯಲ್ಲೇ ಚಿಕಿತ್ಸೆ ಪಡೆಯಬಾರದು. ವೈದ್ಯರ ಬಳಿ ಹೋಗಬೇಕು. ಯಾಕೆ ಅನ್ನೋ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.. https://www.youtube.com/watch?v=mlW4U_oYZls ದೇಹದ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img