https://youtu.be/FDwnV3OT0aE
ಚಾಣಕ್ಯ ನೀತಿಯ ಪ್ರಕಾರ, ನಾವು ಹಲವು ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿರಬೇಕು. ಈ ಹಿಂದೆ ನಾವು ಚಾಣಕ್ಯ ನೀತಿಯ ಬಗ್ಗೆ ಹಲವು ವಿಚಾರಗಳನ್ನು ನಿಮಗೆ ಹೇಳಿದ್ದೆವು. ಅದೇ ರೀತಿ ಇಂದು ಹಳೆಯ ಸ್ನೇಹಿತರು ಸಿಕ್ಕಾಗ ನಾವು ಯಾವ ವಿಷಯವನ್ನು ಗಮನದಲ್ಲಿಡಬೇಕು..? ಹೇಗೆ ನಡೆದುಕೊಳ್ಳಬೇಕು ಅನ್ನೋ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಆ ಬಗ್ಗೆ...
https://youtu.be/Pc-enpMI1Ww
ಪ್ರತೀ ಹಣ್ಣಿನಲ್ಲೂ ಒಂದೊಂದು ಆರೋಗ್ಯಕರ ಗುಣಗಳಿರುತ್ತದೆ. ಹಾಗಾಗಿ ಹಣ್ಣು ತಿನ್ನೋದು ನಮ್ಮ ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನಾವು ಹಣ್ಣು ತಿನ್ನುವಾಗ ಹಲವು ತಪ್ಪುಗಳನ್ನ ಮಾಡ್ತೇವೆ. ಆದ್ರೆ ಅದು ತಪ್ಪು ಅನ್ನೋದು ಮಾತ್ರ ನಮಗೆ ಗೊತ್ತಾಗುವುದಿಲ್ಲ. ಹಾಗಾಗಿ ಹಣ್ಣುಗಳನ್ನ ತಿನ್ನುವಾಗ ನಾವು ಮಾಡಬಾರದ ತಪ್ಪುಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯ...
https://youtu.be/TKon5I7B3Rc
ಮಳೆಗಾಲ ಶುರುವಾಗಿದೆ. ಇಂಥ ಟೈಮಲ್ಲಿ ತಿನ್ನೋಕ್ಕೆ ರುಚಿಕರವಾದ, ಕರಿದ ತಿಂಡಿ ಇದ್ರೆ ಚೆನ್ನಾಗಿರತ್ತೆ ಅನ್ನೋದು ಎಲ್ಲರಿಗೂ ಗೊತ್ತು. ಹಾಗಾಗಿ ನೀವು ಮನೆಯಲ್ಲೇ ಹೊಟೇಲ್ ಸ್ಟೈಲ್ ಬೋಂಡಾ ಮಾಡಿ ಸವಿಯಬಹುದು. ಹಾಗಾದ್ರೆ ಈ ಆಲೂಬೋಂಡಾ ಮಾಡೋಕ್ಕೆ ಏನೇನು ಬೇಕು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: ನಾಲ್ಕು ಬಟಾಟೆ, ಎರಡು ಈರುಳ್ಳಿ, ಎರಡು...
https://youtu.be/Pc-enpMI1Ww
ಪನೀರ್ ರೆಸಿಪಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ವೆಜಿಟೇರಿಯನ್ಗಳಿಗೆ ಇದು ತುಂಬಾನೇ ಇಷ್ಟವಾಗುವಂಥ ರೆಸಿಪಿ. ಪನೀರ್ ಟಿಕ್ಕಾ, ಪನೀರ್ ಬಟರ್ ಮಸಾಲಾ, ಮನೀರ್ ಮಂಚೂರಿ, ಪನೀರ್ ಪೆಪ್ಪರ್ ಇತ್ಯಾದಿ ರಸಿಪಿಗಳನ್ನ ಮೆಚ್ಚಿ ತಿನ್ನುವವರಿದ್ದಾರೆ. ಇಂಥ ಪನೀರ್ ಪ್ರಿಯರಿಗಾಗಿ ಇಂದು ನಾವು ಮಟರ್ ಪನೀರ್ ರೆಸಿಪಿಯನ್ನ ತಂದಿದ್ದೇವೆ. ಈ ರೆಸಿಪಿ ಮಾಡಲು ಬೇಕಾಗುವ...
https://youtu.be/8Gh4p3wYR6s
ನಾವು ನಮ್ಮ ದಕ್ಷಿಣ ಕನ್ನಡದಲ್ಲಿ ಸಿಗುವ ಪತ್ರೋಡೆಯನ್ನ ತಿಂದಿರ್ತೀವಿ. ಕೆಸುವಿನ ಸೊಪ್ಪಿನಿಂದ ಮಾಡುವ ಈ ಖಾದ್ಯ, ಖಾರ ಖಾರವಾಗಿ, ರುಚಿ ರುಚಿಯಾಗಿರತ್ತೆ. ಇದರೊಂದಿಗೆ ತೆಂಗಿನ ಎಣ್ಣೆ ಇದ್ದರೆ, ಇನ್ನು ಸೂಪರ್. ಇದೇ ರೀತಿ ಉತ್ತರ ಭಾರತೀಯರು ಕೂಡ ಪಾತ್ರಾ ಅನ್ನೋ ಖಾದ್ಯವನ್ನ ತಯಾರಿಸುತ್ತಾರೆ. ಪತ್ರೋಡೆ ಹಾಗೆ ಇದನ್ನ ತಯಾರಿಸಲಾಗುತ್ತದೆ. ಆದ್ರೆ ಇದಕ್ಕೆ ಬಳಸುವ ಸಾಮಗ್ರಿ...
https://youtu.be/jTVa0w53uRA
ಈ ಹಿಂದಿನ ಭಾಗದಲ್ಲಿ ನಾವು ಕಾವ್ಯಾ ಶಾ ಐಸ್ ಫೇಶಿಯಲ್ ಮತ್ತು ಸನ್ಸ್ಕ್ರೀಮ್ ಲೋಶನ್ ಬಳಸಿ ಎಂದು ಬ್ಯೂಟಿ ಟಿಪ್ಸ್ ಕೊಟ್ಟಿದ್ದರ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದಿನ ಭಾಗವಾಗಿ, ಕಾವ್ಯಾ ಕೊಟ್ಟಿರುವ ಇನ್ನೂ ಹೆಚ್ಚಿನ ಟಿಪ್ಸ್ ಬಗ್ಗೆ ತಿಳಿಯೋಣ ಬನ್ನಿ..
ಕಾವ್ಯಾರ ಪ್ರಕಾರ ಪ್ರತೀ ಹೆಣ್ಣು, ತನ್ನ ತ್ವಚೆಯ ಆರೋಗ್ಯದ ಕಡೆ ಖಂಡಿತ...
https://youtu.be/FF0o1RE52rs
ಈ ಹಿಂದಿನ ಭಾಗದಲ್ಲಿ ನಾವು ಕಾವ್ಯಾ ಶಾ ಟ್ಯಾನ್ನಿಂದ ನಿಮ್ಮ ದೇಹವನ್ನು ರಕ್ಷಿಸಿಕೊಳ್ಳಲು ಯಾವ ಟಿಪ್ಸ್ ಕೊಟ್ಟಿದ್ರು ಅಂತಾ ಹೇಳಿದ್ದೆವು. ಇಂದು ಕೂದಲ ಆರೈಕೆ ಹೇಗೆ ಮಾಡಿಕೊಳ್ಳಬೇಕು ಅಂತಾ ಕಾವ್ಯಾ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ನಿಂತಲ್ಲೇ ನಿಂತು ಬೆಳಿಯೋ ಗಿಡ ಚೆನ್ನಾಗಿ ಇರ್ಬೇಕು ಅಂದ್ರೆ, ನಾವು ಅದಕ್ಕೆ ನೀರು ಹಾಕ್ಬೇಕು, ಗೊಬ್ಬರ ಹಾಕ್ಬೇಕು,...
https://youtu.be/aLnNHA0n_Gw
ನಾವು ನೀರು ಚೆನ್ನಾಗಿ ಕುಡಿದರೆ, ನಮ್ಮ ಆರೋಗ್ಯದ ಜೊತೆ ನಮ್ಮ ಸೌಂದರ್ಯ ಕೂಡ ಉತ್ತಮವಾಗಿರುತ್ತದೆ ಅನ್ನೋದು ಕಾವ್ಯಾ ಶಾ ಮಾತು.. ಅದರಲ್ಲೂ ಬೇಸಿಗೆ ಕಾಲದಲ್ಲಿ ಎಷ್ಟು ಸಾಧ್ಯವೋ ಅಷ್ಟು ನೀರು ಕುಡಿಯಿರಿ ಅಂತಾ ಕಾವ್ಯಾ ಬ್ಯೂಟಿ ಟಿಪ್ಸ್ ಕೊಟ್ಟಿದ್ದಾರೆ.
ನಮಗೆ ಕಾಡುವ ಹಲವು ಆರೋಗ್ಯ ಸಮಸ್ಯೆಗಳಿಗೆ ನಮ್ಮ ದೇಹದಲ್ಲಿ ನೀರಿನ ಕೊರತೆ ಇರುವುದೇ ಕಾರಣ, ಸಂಧಿವಾತ,...
https://youtu.be/cdc0rqn7OCU
ಮೊದಲೆರಡು ಭಾಗದಲ್ಲಿ ನಟಿ, ನಿರೂಪಕಿ ಕಾವ್ಯಾ ಶಾ ಕೊಟ್ಟ ಬ್ಯೂಟಿ ಟಿಪ್ಸ್ ಬಗ್ಗೆ ನಿಮಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಅವರು ಕೊಟ್ಟಿರುವ ಇನ್ನಷ್ಟು ಬ್ಯೂಟಿ ಟಿಪ್ಸ್ ಬಗ್ಗೆ ಮಾಹಿತಿ ನೀಡಲಿದ್ದೇವೆ.
ತ್ವಚೆಯ ಆರೋಗ್ಯ ಕಾಪಾಡಿಕೊಳ್ಳಲು ನೀವು ಚಿಕ್ಕ ಚಿಕ್ಕ ವಿಷಯಗಳನ್ನ ಕೂಡ ಗಮನದಲ್ಲಿಡಬೇಕಾಗುತ್ತದೆ. ಬಿಸಿನಲ್ಲಿ ಹೆಚ್ಚು ನಿಂತರೆ, ನಮಗೆ ತ್ವಚೆಯ ಕ್ಯಾನ್ಸರ್...
https://youtu.be/lm-E65mxGxY
ನಿನ್ನೆ ತಾನೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ, ನಿರೂಪಕಿ, ಕಾವ್ಯಾ ಶಾ ನಮ್ಮ ಕರ್ನಾಟಕ ಟಿವಿ ಜೊತೆ ಮಾತನಾಡುತ್ತಾ, ಕೆಲ ಬ್ಯೂಟಿ ಟಿಪ್ಸ್ಗಳನ್ನ ಹಂಚಿಕೊಂಡಿದ್ದಾರೆ. ದಿನನಿತ್ಯ ತಾವು ಯಾವ ಬ್ಯೂಟಿ ಟಿಪ್ಸ್ ಅನುಸರಿಸುತ್ತಾರೆ., ಅವರ ತ್ವಚೆ ಇಷ್ಟು ಚೆಂದವಾಗಿರಲು ಕಾರಣವೇನು ಅಂತಾ ಕಾವ್ಯಾ ಶಾ ವಿವರಿಸಿದ್ದಾರೆ. ಹಾಗಾದ್ರೆ ಕಾವ್ಯಾ ಕೊಟ್ಟಿರುವ ಬ್ಯೂಟಿ ಟಿಪ್ಸೇನು ಅಂತಾ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...