Tuesday, April 21, 2026

sleep

ಹಿರಿಯ ನಟಿ ಎಂ.ಎನ್.ಲಕ್ಷ್ಮೀದೇವಿಯವರಿಗೆ ಸಿಕ್ಕ ಮೊದಲ ಸಂಭಾವನೆ ಎಷ್ಟು ಗೊತ್ತಾ..?

https://youtu.be/7LeFi5qZZtw ಹಿರಿಯ ನಟಿ ಎಂ ಎನ್ ಲಕ್ಷ್ಮೀದೇವಿಯವರು, ತಮ್ಮ ಸಿನಿ ಪಯಣದ ಬಗ್ಗೆ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಲಕ್ಷ್ಮೀದೇವಿಯವರು ಆ ಕಾಲದಲ್ಲಿ ನಟನೆ ಮಾಡೋಕ್ಕೆ ಎಷ್ಟು ಸಂಬಳ ತೆಗೆದುಕೊಳ್ಳುತ್ತಿದ್ದರು. ಅವರ ಮೊದಲ ಸಂಭಾವನೆ ಎಷ್ಟಿತ್ತು ಅನ್ನೋ ಬಗ್ಗೆ ಮಾತನಾಡಿದ್ದಾರೆ. ಲಕ್ಷ್ಮಮ್ಮರಿಗೆ ನಟಿಸೋದಕ್ಕಿಂತ, ಹಾಡಬೇಕು ಅನ್ನೋ ಆಸೆ ಹೆಚ್ಚಿತ್ತಂತೆ. ಹಾಗಾಗಿ ಲಕ್ಷ್ಮಮ್ಮ ಹಾಡು ಹಾಡಿ ಸಂದರ್ಶನ ನೀಡಿದ್ದರು. ಆದ್ರೆ...

ವೈಟ್ ಡಿಸ್ಚಾರ್ಜ್ ಬಗ್ಗೆ ಭಯಪಡಬೇಡಿ: ಈ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

https://youtu.be/l6Lo9w5wpyU ಹೆಣ್ಣು ಮಕ್ಕಳಿಗಿರುವ ಹಲವು ಸಮಸ್ಯೆಗಳಲ್ಲಿ ವೈಟ್ ಡಿಸ್ಚಾರ್ಜ್ ಕೂಡ ಒಂದು. ಅದು ನಾರ್ಮಲ್ ಆಗಿದ್ರು, ಕೆಲವರು ಆ ಬಗ್ಗೆ ಟೆನ್ಶನ್ ತೆಗೆದುಕೊಳ್ತಾರೆ. ಯಾಕಂದ್ರೆ ಅವರಿಗೆ ನಾರ್ಮಲ್ ವೈಟ್ ಡಿಸ್ಚಾರ್ಜ್ ಮತ್ತು ನಾರ್ಮಲ್ ಅಲ್ಲದ ವೈಟ್ ಡಿಸ್ಚಾರ್ಜ್ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಇಂದು ವೈದ್ಯೆ ದೀಪ್ಶಿಕಾ ಝಾ ಮಾಹಿತಿ ನೀಡಿದ್ದಾರೆ. ಡಾ. ದೀಪ್ಶಿಕಾ ಪ್ರಕಾರ, ತಿಳಿ ಹಳದಿ...

ಸಿಸರಿನ್ ಆದ್ರೆ ಕಷ್ಟಾನಾ..? ನಾರ್ಮಲ್ ಡಿಲೆವರಿನೇ ಬೆಟರಾ..? ವೈದ್ಯರು ಏನ್ ಹೇಳ್ತಾರೆ..?

https://youtu.be/8SMjtr8qD4c ಮೊದಲ ಬಾರಿ ಗರ್ಭಿಣಿಯಾದವರಿಗೆ, ಪ್ರಸವ ಹೇಗಾಗುತ್ತದೆ ಅನ್ನೋದೇ ಟೆನ್ಶನ್ ಆಗಿರುತ್ತದೆ. ಅಲ್ಲದೇ, ಹಲವರು ಸಿಸೆರಿನ್ ಆದ್ರೆ ಮುಂದೆ ತುಂಬಾ ಕಷ್ಟ ಆಗತ್ತೆ. ಆದಷ್ಟು ನಾರ್ಮಲ್ ಹೆರಿಗೆಗೆ ಪ್ರಯತ್ನ ಪಡು ಅಂತಾ ಹೇಳಿರ್ತಾರೆ. ಹಾಗಾಗಿ ವ್ಯಾಯಾಮ, ವಾಕಿಂಗ್, ಉತ್ತಮ ಆಹಾರ ಸೇವನೆ ಎಲ್ಲಾ ಮಾಡ್ತೀರಾ. ಆದ್ರೂ ನಿಮಗೆ ಸಿಸೆರಿನ್ ಆಗತ್ತೆ. ಆಗ ನೀವು ಬೈಕೋಳೋದು ವೈದ್ಯರನ್ನೇ....

ಗರ್ಭಿಣಿಯರು ನೋಡಲೇಬೇಕಾದ ವೀಡಿಯೋ: ನೀವು ಇಂಥ ಮಾತನ್ನ ನಂಬಲೇಬೇಡಿ..

https://youtu.be/8SMjtr8qD4c ಓರ್ವ ಹೆಣ್ಣು ಮೊದಲ ಬಾರಿ ಗರ್ಭಿಣಿಯಾದಾಗ, ಆಕೆಯ ಮನಸ್ಸಲ್ಲಿ ಹಲವು ಗೊಂದಲಗಳಿರುತ್ತದೆ. ಈ ಸಮಯದಲ್ಲಿ ಯಾವ ಆಹಾರ ತಿನ್ನಬೇಕು, ಯಾವ ಆಹಾರ ತಿನ್ನಬಾರದು. ಅದು ತಿಂದ್ರೆ, ಹೀಗಾಗತ್ತೆ. ಇದು ತಿಂದ್ರೆ ಹಾಗಾಗತ್ತೆ ಅಂತೆಲ್ಲ ಜನ ಹೇಳೋದು ಕೇಳಿ, ತಾನು ಯಾವ ಆಹಾರ ತಿನ್ನಬೇಕು ಅನ್ನೋದೇ ಆಕೆಗೆ ಗೊತ್ತಾಗುವುದಿಲ್ಲ. ಇದರ ಮಧ್ಯೆ ಹೀಗಾದ್ರೆ ಗಂಡು ಮಗು,...

ಇವರು ಮರದಿಂದ ಹಣ್ಣು ಕೀಳುವ ಟ್ರಿಕ್ ಎಷ್ಟು ಸೂಪರ್ ಆಗಿದೆ ನೋಡಿ..

https://youtu.be/RxNIOm-WXZg ನಮ್ಮ ಭಾರತೀಯ ಕೃಷಿ ಪದ್ಧತಿಯಲ್ಲಿ ಹಲವರು, ಹಲವು ರೀತಿಯ ಟ್ರಿಕ್ ಬಳಸಿ, ತಮ್ಮ ಬೆಳೆ ಬೆಳೆಯುತ್ತಾರೆ. ಅದನ್ನ ತೆಗೆಯುವಾಗಲು ಸುಮಾರು ಟ್ರಿಕ್‌ಗಳಿದೆ. ಈಗಂತೂ ಅಷ್ಟುದ್ದ ಅಡಿಕೆ ಮಮರದ ಅಡಿಕೆ ಬೆಳೆಯನ್ನು ತೆಗೆಯುವುದಿದ್ದರೆ, ಯಾರದ್ದೂ ಸಹಾಯವಿಲ್ಲದೇ, ಅದಕ್ಕಾಗಿಯೇ ಸಿಗುವ ಯಂತ್ರ ಬಳಸಿ, ಅಡಿಕೆ ತೆಗಿಯಬಹುದು. ಅದೇ ರೀತಿ, ಹಣ್ಣು ಹಂಪಲು ತೆಗೆಯುವುದಿದ್ದರೂ, ಹಲವು ಉಪಾಯಗಳನ್ನು ಬಳಸಲಾಗುತ್ತದೆ. ಉದ್ಯಮಿ...

ವಾಹನ ಬಳಸುವ ಬದಲು ನಡೆಯಿರಿ.. ನಡೆದು ಈ ಉಪಯೋಗ ಪಡೆಯಿರಿ…

ಮೊದಲೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳಿರಲಿಲ್ಲ. ಬಸ್‌ಗಳ ಸಂಖ್ಯೆ ಕೂಡ ತೀರಾ ಕಡಿಮೆ ಇತ್ತು. ಹಾಗಾಗಿ ಜನ ನಡೆದೇ ತಮ್ಮ ಸ್ಥಾನ ತಲುಪುತ್ತಿದ್ದರು. ಹಾಗಾಗಿ ಹಿಂದಿನವರು ಗಟ್ಟಿಮುಟ್ಟಾಗಿದ್ದರು. ಸ್ವಾತಂತ್ರ ಕಾಲದಲ್ಲಿ ಜನಿಸಿದವರು ಈಗಲೂ ಕೂಡ ಬದುಕಿದ್ದಾರೆ. ಅದಕ್ಕೆ ಕಾರಣ, ಅವರು ಜೀವಿಸುತ್ತಿದ್ದ ರೀತಿ. ಕಿಲೋಮೀಟರ್‌ಗಟ್ಟಲೆ ಕಾಲ್ನಡಿಗೆ, ಉತ್ತಮ ಆಹಾರವೇ ಅವರ ಈ ಶಕ್ತಿಯ ಗುಟ್ಟಾಗಿತ್ತು. ಆದ್ರೆ ಈಗ...

ಆರೋಗ್ಯಕರ ಸ್ಪೆಶಲ್ ಬಾದಾಮ್ ಲಡ್ಡು ರೆಸಿಪಿ..

ಕೆಲವರಿಗೆ ಸಿಹಿ ತಿಂಡಿ ತಿನ್ನಬೇಕು ಅಂತಾ ಅನ್ನಿಸುತ್ತೆ. ಆದ್ರೆ ಸಿಹಿ ತಿಂದ್ರೆ ಎಲ್ಲಿ ಶುಗರ್ ಬರತ್ತೋ ಅನ್ನೋ ಭಯ. ಇನ್ನು ಶುಗರ್ ಇದ್ದವರಿಗೂ ಸಿಹಿ ತಿನ್ನೋಕ್ಕೆ ಆಸೆ. ಆದ್ರೆ ಎಲ್ಲಿ ಶುಗರ್ ಹೆಚ್ಚಾಗತ್ತೆ ಅನ್ನೋ ಭಯ.. ಹಾಗಾಗಿ ನಾವಿಂದು ಆರೋಗ್ಯಕರ ಮತ್ತು ರುಚಿಕರ ಲಡ್ಡು ರೆಸಿಪಿ ತಂದಿದ್ದೇವೆ. ಈ ಲಡ್ಡುವಿನಲ್ಲಿ ಸಕ್ಕರೆ ಬಳಸಲಾಗಿಲ್ಲ. ಹಾಗಾದ್ರೆ...

ಸಕ್ಕರೆ, ಬೆಲ್ಲ ಹಾಕದೇ ತಯಾರಿಸಿ ಈ ಟೇಸ್ಟಿ, ಹೆಲ್ದಿ ಲಡ್ಡು..

ಕೆಲವರಿಗೆ ಸಿಹಿ ತಿಂಡಿ ತಿನ್ನಬೇಕು ಅಂತಾ ಅನ್ನಿಸುತ್ತೆ. ಆದ್ರೆ ಸಿಹಿ ತಿಂದ್ರೆ ಎಲ್ಲಿ ಶುಗರ್ ಬರತ್ತೋ ಅನ್ನೋ ಭಯ. ಇನ್ನು ಶುಗರ್ ಇದ್ದವರಿಗೂ ಸಿಹಿ ತಿನ್ನೋಕ್ಕೆ ಆಸೆ. ಆದ್ರೆ ಎಲ್ಲಿ ಶುಗರ್ ಹೆಚ್ಚಾಗತ್ತೆ ಅನ್ನೋ ಭಯ.. ಹಾಗಾಗಿ ನಾವಿಂದು ಆರೋಗ್ಯಕರ ಮತ್ತು ರುಚಿಕರ ಲಡ್ಡು ರೆಸಿಪಿ ತಂದಿದ್ದೇವೆ. ಈ ಲಡ್ಡುವಿನಲ್ಲಿ ಬೆಲ್ಲ, ಸಕ್ಕರೆ, ಜೇನುತುಪ್ಪ...

ನೀವು ಈ ಸ್ಕ್ರಬರ್ ಒಮ್ಮೆ ಬಳಸಿದ್ರೆ, ಕೆಮಿಕಲ್ಯುಕ್ತ ಕ್ರೀಮ್ ಮರೆತೇ ಬಿಡ್ತೀರಾ..

ನಾವಿಂದು ಮನೆಯಲ್ಲೇ ಸಿಗುವ ಕೆಲ ವಸ್ತುಗಳನ್ನು ಬಳಸಿ, ದಿ ಬೆಸ್ಟ್ ಸ್ಕ್ರಬರ್ ತಯಾರಿಸೋದು ಹೇಗೆ ಅಂತಾ ಹೇಳ್ತೀವಿ. ಇದನ್ನ ನೀವು ಮನೆಯಲ್ಲಿ ತಯಾರಿಸಿ, ಅಪ್ಲೈ ಮಾಡಿ, ರಿಸಲ್ಟ್ ಕಂಡ ಬಳಿಕ, ಮಾರುಕಟ್ಟೆಯಲ್ಲಿ ಸಿಗುವ ಸ್ಕ್ರಬರ್‌ಗಳನ್ನ ಮರೆತೇ ಬಿಡ್ತೀರಾ.. ಅಷ್ಟು ಬೆಸ್ಟ್ ಈ ಹೋಮ್‌ ಮೇಡ್ ಸ್ಕ್ರಬರ್.  ಹಾಗಾದ್ರೆ ಇದಕ್ಕೆ ಬೇಕಾಗಿರೋ ಮಸಾಮಗ್ರಿಗಳೇನು..? ಇದನ್ನ ತಯಾರಿಸೋದು...

ಮನೆಯಲ್ಲೇ ತಯಾರಿಸಿ ಆ್ಯಲೋವೆರಾ ಎಣ್ಣೆ..

ಆ್ಯಲೋವೆರಾ ಅಂದ್ರೆ ನಮ್ಮ ಹಲವು ಸಮಸ್ಯೆಗಳಿಗೆ ರಾಮ ಬಾಣವಿದ್ದಂತೆ. ಕೂದಲ ಬುಡಕ್ಕೆ ಹಚ್ಚಿದ್ರೆ, ಕೂದಲು ಉದುರುವ ಸಮಸ್ಯೆ ಕಡಿಮೆಯಾಗತ್ತೆ. ಮುಖಕ್ಕೆ ಹಚ್ಚಿದ್ರೆ, ಸ್ಕಿನ್ ಮೇಲೆ ಒಂದು ಕಲೆಯೂ ಕಾಣಸಿಗಲ್ಲಾ. ಇನ್ನು ಸುಟ್ಟ ಗಾಯಕ್ಕೆ ಹಚ್ಚಿದ್ರೆ, ಅಲ್ಲಿ ಸುಟ್ಟಿತ್ತು ಅನ್ನೋದೇ ಗೊತ್ತಾಗಲ್ಲಾ, ಹಂಗೆ ವಾಸಿಯಾಗತ್ತೆ. ಇನ್ನು ಇದನ್ನ ಸೇವಿಸಿದ್ರೆ, ಹೊಟ್ಟೆ ನೋವಿನ ಸಮಸ್ಯೂ ಕಡಿಮೆಯಾಗತ್ತೆ. ಹಾಗಂತ ಗರ್ಭಿಣಿಯರು...
- Advertisement -spot_img

Latest News

ಚಿಕನ್ ಪಾರ್ಟಿ ನೆಪದಲ್ಲಿ ಅಳಿಯನ ಬರ್ಬರ ಹತ್ಯೆ!

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಂಡೀಪುರ ಗ್ರಾಮದಲ್ಲಿ ಅತ್ತೆಯೇ ಮಗಳ ಪ್ರಿಯಕರನ ಜೊತೆಗೂಡಿ ಅಳಿಯನ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಮೂರು...
- Advertisement -spot_img