Wednesday, January 21, 2026

sleep

ಸಾಫ್ಟ್, ಫೇರ್, ಬ್ಯೂಟಿಫುಲ್ ಮುಖ ನಿಮ್ಮದಾಗಬೇಕೆ..? ಹಾಗಾದ್ರೆ ಈ ಫೇಸ್ ಪ್ಯಾಕ್ ಬಳಸಿ..

ಇಂದಿನ ಯುವ ಪೀಳಿಗೆಯವರು ತಿಂಗಳಿಗೆ ಎರಡು ಬಾರಿಯಾದರೂ ಬ್ಯೂಟಿ ಪಾರ್ಲರ್‌ಗೆ ಹೋಗ್ತಾರೆ. ಅಲ್ಲಿ, ಕ್ಲೀನ್ ಅಪ್, ಫೇಸ್‌ಪ್ಯಾಕ್, ಬ್ಲೀಚಿಂಗ್ ಇತ್ಯಾದಿ ಮಾಡಿಸಿ, ದಿನಗಳೆದಂತೆ ಮುಖದ ನ್ಯಾಚುರಲ್ ಬ್ಯೂಟಿ ಕಳೆದುಕೊಳ್ತಾರೆ. ಅಲ್ಲದೇ, ಮಾರುಕಟ್ಟೆಯಲ್ಲಿ ಸಿಗುವ ವಿಭಿನ್ನ ತರಹದ ಕ್ರೀಮ್, ಜೆಲ್‌ಗಳನ್ನು ಬಳಸಿ, ಇರುವ ಸೌಂದರ್ಯವನ್ನೂ ಕಳೆದುಕೊಳ್ತಿದ್ದಾರೆ. ಅಂಥವರಿಗಾಗಿ ನಾವಿಂದು ಒಂದು ಫೇಸ್‌ಪ್ಯಾಕ್ ರೆಸಿಪಿ ತಂದಿದ್ದೇವೆ. ಅದ್ಯಾವುದು..?...

ತೊಂಡೆಕಾಯಿ ತಿಂದ್ರೆ ಪೆದ್ದರಾಗ್ತಾರಾ..? ಸರಿಯಾಗಿ ಉಚ್ಛರಿಸಲು ಬರೋದಿಲ್ವಾ..?

ತರಕಾರಿ ಸೇವಿಸಿದ್ರೆ, ಆರೋಗ್ಯಕ್ಕೆ ಒಳ್ಳೆಯದು ಅಂತಾ ನಮಗೆ ಗೊತ್ತು. ಆದ್ರೆ ಹಲವು ತರಕಾರಿಗಳನ್ನ ಅಗತ್ಯಕ್ಕಿಂತ ಹೆಚ್ಚು ತಿಂದ್ರೆ, ಅದು ನಮಗೆ ಆರೋಗ್ಯ ಸಮಸ್ಯೆಯನ್ನ ತಂದೊಡ್ಡುತ್ತದೆ ಅಂತಾ ನಮಗೆ ಗೊತ್ತು. ಬಟಾಟೆ ಹೆಚ್ಚು ತಿಂದ್ರೆ ಹೊಟ್ಟೆ ನೋವು ಬರತ್ತೆ. ಬದನೆ ಹೆಚ್ಚು ತಿಂದ್ರೆ ದೇಹದಲ್ಲಿ ನಂಜಾಗತ್ತೆ. ಹೀಗೆ ಅನೇಕ ತರಕಾರಿಗಳು ಸೈಡ್ ಎಫೆಕ್ಟ್ ಕೊಡುತ್ತದೆ. ಆದ್ರೆ...

ಕಿವಿಗೆ ಎಣ್ಣೆ ಹಾಕೋದು ಒಳ್ಳೆಯದಾ..? ಕೆಟ್ಟದ್ದಾ..?

ಕೆಲವರು ಕಿವಿ ನೋವಾದ್ರೆ, ಅಥವಾ ಕಿವಿಗೆ ಯಾವುದಾದರೂ ಹುಳ ಹೋದ್ರೆ ಅದನ್ನ ತೆಗೆಯಲು ಕಿವಿಗೆ ಎಣ್ಣೆ ಹಾಕುತ್ತಾರೆ. ಅಲ್ಲದೇ, ಕಿವಿಯಲ್ಲಿರುವ ಕಸ ತೆಗೆಯಲು ಕೂಡ ಕಿವಿಗೆ ಎಣ್ಣೆ ಹಾಕುತ್ತಾರೆ. ಆದ್ರೆ ಹೀಗೆ ಕಿವಿಗೆ ಎಣ್ಣೆ ಹಾಕೋದು ಸರಿನಾ..? ತಪ್ಪಾ..? ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರತ್ತಾ..? ಕಿವಿಯ ಸಮಸ್ಯೆ ಉಂಟಾಗತ್ತಾ..? ಇತ್ಯಾದಿ ವಿಷಯಗಳ...

ತಲೆಗೆ ಯಾವಾಗ, ಎಷ್ಟು ಎಣ್ಣೆ ಹಾಕಬೇಕು..? ಕೂದಲಿನ ಆರೈಕೆಯ ಸರಿಯಾದ ವಿಧಾನ ತಿಳಿಯಿರಿ…

ನಾವು ನಮ್ಮ ಕೂದಲಿಗೆ ಎಷ್ಟೇ ಕೇರ್ ಮಾಡಿದ್ರೂ, ಅದು ಉದುರುದೇನು ತಪ್ಪೋದಿಲ್ಲಾ..? ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲಾಗುವುದು. ರಾಶಿ ರಾಶಿ ಕೂದಲು ಉದುರುವುದೆಲ್ಲ, ಇಂದಿನ ಯುವ ಪೀಳಿಗೆಯವರ ಸಮಸ್ಯೆ. ಹಾಗಾದ್ರೆ ಈ ಸಮಸ್ಯೆಗೆ ಏನು ಕಾರಣವಿರಬಹುದು..? ನಾವು ಸರಿಯಾಗಿ ಆರೈಕೆ ಮಾಡುತ್ತಿಲ್ಲವೇ..? ಹಾಗಾದ್ರೆ ಕೂದಲ ಆರೈಕೆ ಮಾಡುವ ಸರಿಯಾದ ವಿಧಾನ ಯಾವುದು ಅನ್ನೋ ಬಗ್ಗೆ...

ಹಾಲು ಕುಡಿಯುವುದರಿಂದ ತೂಕ ಹೆಚ್ಚುತ್ತದಾ..?

ಇಂದಿನ ಬ್ಯುಸಿ ಶೆಡ್ಯೂಲ್‌ನಲ್ಲಿ ಜನ ತೂಕ ಇಳಿಸಿಕೊಳ್ಳೋಕ್ಕೆ ಹೆಚ್ಚು ಹರಸಾಹಸ ಪಡುತ್ತಿದ್ದಾರೆ. ತೂಕ ಹೆಚ್ಚಿಸಿಕೊಳ್ಳುವವರು 20 ಪರ್ಸೆಂಟ್ ಇದ್ರೆ, ತೂಕ ಇಳಿಸಿಕೊಳ್ಳೋಕ್ಕೆ ಬಯಸುವವರು 80 ಪರ್ಸೆಂಟ್ ಜನರಿದ್ದಾರೆ. ಹೀಗಾಗಿ ಯಾವುದೇ ಆಹಾರ ತಿಂದ್ರೂ, ಅದನ್ನ ತಿಂದ್ರೆ ದಪ್ಪ ಆಗಲ್ಲ ತಾನೇ ಅನ್ನೋದೇ ಅವರ ತಲೆಯಲ್ಲಿ ಬರೋ, ಮೊದಲ ಯೋಚನೆಯಾಗಿರತ್ತೆ. ಹಾಗಾಗಿ ಇಂದು ನಾವು ಹಾಲು...

ಇದನ್ನ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಸಾಕು, ಕೂದಲ ಸಮಸ್ಯೆಗೆ ಪರಿಹಾರ ಗ್ಯಾರಂಟಿ..

ನಾವು ಪ್ರತಿದಿನ ಹಲವು ತರಕಾರಿ, ಹಣ್ಣುಗಳನ್ನ ತಿಂತಿರ್ತೀವಿ. ಆದ್ರೆ ಅದನ್ನ ನಾವು ಸರಿಯಾದ ರೀತಿಯಲ್ಲೇ ತಿಂತಿದ್ದೀವಾ ಅನ್ನೋದು ಮಾತ್ರ ನಮಗೆ ಗೊತ್ತಿರೋದಿಲ್ಲಾ. ತಿನ್ನಬೇಕಲ್ಲಾ ಅಂತಾ ತಿಂತೀವಷ್ಟೇ. ಆಧ್ರೆ ನಾವು ಯಾವುದೇ ತರಕಾರಿ, ಹಣ್ಣನ್ನ ಸರಿಯಾದ ರೀತಿಯಲ್ಲಿ ತಿಂದಾಗಷ್ಟೇ ಅದು ನಮ್ಮ ದೇಹದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಆರೋಗ್ಯ ಸರಿಯಾಗಿರುವಂತೆ ನೋಡಿಕೊಳ್ಳುತ್ತದೆ. ಹಾಗಾಗಿ ನಾವಿಂದು...

ಲಿಪ್‌ಸ್ಟಿಕ್ ಹಚ್ಚಿಕೊಳ್ಳಬಾರದಾ..? ಪ್ರತಿದಿನ ಲಿಪ್‌ಸ್ಟಿಕ್ ಹಚ್ಚಿಕೊಂಡ್ರೆ ಏನಾಗತ್ತೆ..?

ಇಂದಿನ ಕಾಲದ ಕೆಲ ಹೆಣ್ಣು ಮಕ್ಕಳಿಗೆ ಲಿಪ್‌ಸ್ಟಿಕ್ ಇಲ್ಲದೇ, ಮೇಕಪ್‌ ಪರಿಪೂರ್ಣವಾಗುವುದಿಲ್ಲ. ಅದರಲ್ಲೂ ಹಲವು ಶೇಡ್‌ಗಳ ಲಿಪ್‌ಸ್ಟಿಕ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಪ್ರತಿದಿನ ಕಾಲೇಜಿಗೆ, ಆಫೀಸಿಗೆ ಹೋಗುವಾಗ ಲಿಪ್‌ಸ್ಟಿಕ್ ಬೇಕೇ ಬೇಕು ಅನ್ನೋ ಹೆಣ್ಣು ಮಕ್ಕಳಿದ್ದಾರೆ. ಆದ್ರೆ ಪ್ರತಿದಿನ ಲಿಪ್‌ಸ್ಟಿಕ್ ಹಚ್ಚಿಕೊಳ್ಳಬಾರದು, ಹಾಗೆ ಹಚ್ಚಿಕೊಂಡ್ರೆ ಅದನ್ನ ಕ್ಲೀನ್ ಮಾಡಿಕೊಳ್ಳುವ ವಿಧಾನ ಗೊತ್ತಿರಬೇಕು. ಹಾಗಾದ್ರೆ ಪ್ರತಿದಿನ...

ರೋಜಾ ಮುಗಿದ ತಕ್ಷಣ ಮುಸ್ಲೀಂಮರು ಖರ್ಜೂರ ತಿನ್ನೋದ್ಯಾಕೆ..?

ಮೊನ್ನೆ ತಾನೇ ರೋಜಾ ಮುಗಿಸಿ, ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನ ಆಚರಿಸಿದ್ರು. ಹೀಗೆ ರೋಜಾ ಆಚರಿಸುವಾಗ ಅವರು ಉಪವಾಸ ಬಿಟ್ಟ ತಕ್ಷಣ ಖರ್ಜೂರವನ್ನು ಸೇವಿಸುತ್ತಾರೆ. ಹಾಗಾದ್ರೆ ಅವರು ರೋಜಾ ಬಿಟ್ಟ ತಕ್ಷಣ ಮೊದಲು ಖರ್ಜೂರವನ್ನೇ ಸೇವಿಸೋದ್ಯಾಕೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ರಂಜಾನ್ ಹಬ್ಬದ ರೋಜಾ...

ಟೆನ್ಶನ್‌ನಿಂದ ಮುಕ್ತಿ ಸಿಗಬೇಕಾ..? ಹಾಗಾದ್ರೆ ನಾವಿಲ್ಲಿ ಹೇಳಿರುವ ಆಹಾರ ತಿನ್ನಿ..

ಇಂದಿನ ಜೀವಮಾನದಲ್ಲಿ ಯುವಪೀಳಿಗೆಯ ಸಮಸ್ಯೆ ಅಂದ್ರೆ ಸ್ಟ್ರೆಸ್. ಕೆಲಸದ ಟೆನ್ಶನ್‌ನಿಂದ, ಕೌಟುಂಬಿಕ ಸಮಸ್ಯೆಯಿಂದ ಬೇಸತ್ತ ಯುವಕ ಯುವತಿಯರು, 30 ದಾಟುತ್ತಿದ್ದಂತೆ, ಮುದುಕರ ರೀತಿಯಾಗಿಬಿಡುತ್ತಾರೆ. 31ನೇ ವಯಸ್ಸಿಗೆ ಬಿಳಿ ಕೂದಲು, ರೋಗ ರುಜಿನಗಳು ಅಂಟಿಕೊಳ್ಳುವ ಭಯವೆಲ್ಲ ಕಾಡಲು ಶುರುವಾಗಿದೆ. ಹೀಗೆಲ್ಲ ಯಾಕಾಗುತ್ತಿದೆಯಂದರೆ, ಎಲ್ಲದಕ್ಕೂ ಟೆನ್ಶನ್ ತೆಗೆದುಕೊಳ್ಳುವ ಸ್ವಭಾವ ಹೆಚ್ಚಾಗುತ್ತಿರುವ ಕಾರಣ. ಇದಕ್ಕೆ ಕಾರಣವೇನಂದ್ರೆ ಆಹಾರ ಸೇವನೆಯ...

ಸ್ನಾನಕ್ಕೆ ಸೋಪ್ ಬಳಸೋದು ಒಳ್ಳೆಯದಾ..? ಬಾಡಿ ವಾಶ್ ಬಳಸೋದು ಒಳ್ಳೆಯದಾ..?

ನಮ್ಮಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ ಅಂದ್ರೆ ಸ್ನಾನ ಮಾಡುವಾಗ ಸೋಪ್ ಬಳಸೋದು. ಹಾಗಾಗಿ ಈಗಲೂ ಹೆಚ್ಚಿನವರಿಗೆ ಬಾಡಿ ವಾಶ್ ಜೆಲ್ ಬಗ್ಗೆ ಗೊತ್ತಿಲ್ಲ. ಆದ್ರೆ ಈ ಬಾಡಿ ವಾಶ್ ಜೆಲ್ ಒಳ್ಳೆಯದಾ..? ಸೋಪ್ ಒಳ್ಳೆಯದಾ ಅನ್ನೋ ಕನ್‌ಫ್ಯೂಶನ್‌ನಲ್ಲಿ ಹಲವರಿದ್ದಾರೆ. ಅವರಿಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವಿಂದು ನೀಡಲಿದ್ದೇವೆ. ಸ್ನಾನಕ್ಕೆ ಸೋಪ್ ಬಳಸಿದ್ರೆ, ನೀರಿನ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img