Thursday, July 23, 2026

sleep

ಬಾಣಂತಿಯರ ವರ್ತನೆಯಲ್ಲಿ ಬದಲಾವಣೆ ಕಂಡುಬಂದಲ್ಲಿ ನಿರ್ಲಕ್ಷಿಸದಿರಿ..

Health Tips: ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯೆಯಾದ ಚಂದ್ರಿಕಾ ಆನಂದ ನಿಮಗೆ ಹಲವು ವಿಷಯಗಳನ್ನು ವಿವರಿಸಿದ್ದಾರೆ. ಅದೇ ರೀತಿ ಇಂದು, ಬಾಣಂತಿಯರ ವರ್ತನೆಯಲ್ಲಿ ಬದಲಾವಣೆ ಬಂದರೆ ಏನು ಮಾಡಬೇಕು ಅಂತಾ ವಿವರಿಸಿದ್ದಾರೆ. https://www.youtube.com/watch?v=GSFO0Ar7roQ ಹೆಚ್ಚಿನ ಕಡೆ ಬಾಣಂತಿಯರು ಡಿಪ್ರೆಶನ್‌ಗೆ ಒಳಗಾಗುತ್ತಾರೆ. ಇದಕ್ಕೆ ಹಲವು ಕಾರಣಗಳಿರುತ್ತದೆ. ಇದ್ದಕ್ಕಿದ್ದಂತೆ ದೇಹದ ತೂಕ ಹೆಚ್ಚಾಗುತ್ತದೆ. ಅಲ್ಲದೇ, ಜವಾಬ್ದಾರಿ...

ಪ್ರೇಮಿಗಳ ದಿನಕ್ಕೆ ನಿಮ್ಮ ಹುಡುಗಿಗೆ ಈ ಆರೋಗ್ಯಕರ ಗಿಫ್ಟ್ ನೀಡಿ

Valentines Day Special: ಪ್ರೇಮಿಗಳ ದಿನ ಹತ್ತಿರವಾಗುತ್ತಿದೆ. ಈ ಸಮಯದಲ್ಲಿ ಹಲವು ಹುಡುಗರು ತಮ್ಮ ಗೆಳತಿಗಾಗಿ, ಚಾಕೋಲೇಟ್ಸ್, ಮೇಕಪ್ ಕಿಟ್, ಬಟ್ಟೆ, ಚಪ್ಪಲಿ, ಬ್ಯಾಗ್, ಪರ್ಫ್ಯೂಮ್ ಖರೀದಿಸುತ್ತಾರೆ. ಇದೆಲ್ಲವೂ ಕಾಮನ್ ಉಡುಗೊರೆ. ಅಲ್ಲದೇ, ಇವೆಲ್ಲವೂ ಹೆಣ್ಣು ಮಕ್ಕಳಿಗೂ ಇಷ್ಟವಾಗುವ ಗಿಫ್ಟ್‌. ಆದರೆ ನೀವು ಈ ವರ್ಷ ನಿಮ್ಮ ಹುಡುಗಿಗೆ, ಆಕೆಯ ಆರೋಗ್ಯಕ್ಕೆ ಸಂಬಂಧಿಸಿದಂತೆ, ಕೆಲವು...

ನಿಮ್ಮ ಹುಡುಗಿಗೆ ಪ್ರೇಮಿಗಳ ದಿನದಂದು ಈ ರಕ್ಷಣಾತ್ಮಕ ಉಡುಗೊರೆ ನೀಡಿ

Valentines Day Special: ಪ್ರೇಮಿಗಳ ದಿನ ಹತ್ತಿರವಾಗುತ್ತಿದೆ. ಈ ಸಮಯದಲ್ಲಿ ಹಲವು ಹುಡುಗರು ತಮ್ಮ ಗೆಳತಿಗಾಗಿ, ಚಾಕೋಲೇಟ್ಸ್, ಮೇಕಪ್ ಕಿಟ್, ಬಟ್ಟೆ, ಚಪ್ಪಲಿ, ಬ್ಯಾಗ್, ಪರ್ಫ್ಯೂಮ್ ಖರೀದಿಸುತ್ತಾರೆ. ಇದೆಲ್ಲವೂ ಕಾಮನ್ ಉಡುಗೊರೆ. ಅಲ್ಲದೇ, ಇವೆಲ್ಲವೂ ಹೆಣ್ಣು ಮಕ್ಕಳಿಗೂ ಇಷ್ಟವಾಗುವ ಗಿಫ್ಟ್‌. ಆದರೆ ನೀವು ಈ ವರ್ಷ ನಿಮ್ಮ ಹುಡುಗಿಗೆ, ರಕ್ಷಣಾತ್ಮಕವಾದ ಉಡುಗೊರೆ ನೀಡಿ. ಈ...

ಬಾಣಂತಿಯ ಆರೈಕೆ ಯಾವ ರೀತಿ ಇರಬೇಕು..?

Health Tips: ಗರ್ಭಿಣಿಯಾಗಿದ್ದಾಗ, ಹೆಣ್ಣು ಹೇಗೆ ತನ್ನ ಮಗುವಿನ ಆರೋಗ್ಯಕ್ಕಾಗಿ ಉತ್ತಮ ಆಹಾರ ಸೇವನೆ, ಹೆಚ್ಚು ಭಾರ ಹೊರದೆ ಕಾಳಜಿ ವಹಿಸುವುದು ಸೇರಿ, ಆರೋಗ್ಯ ಕಾಳಜಿ ತೆಗೆದುಕೊಳ್ಳುತ್ತಾಳೋ, ಅದೇ ರೀತಿ, ಮಗುವಾದ ಬಳಿಕ, ಬಾಣಂತನದ ಸಮಯದಲ್ಲಿ ಅತೀ ಹೆಚ್ಚು ಕಾಳಜಿ ಮಾಡಬೇಕು. ಹಾಗಾದ್ರೆ ಬಾಣಂತಿ ಆರೈಕೆ ಹೇಗಿರಬೇಕು ಅಂತಾ ವೈದ್ಯರು ವಿವರಿಸಿದ್ದಾರೆ ನೋಡಿ.. https://www.youtube.com/watch?v=I75clyZ7AaM&t=8s ಬಾಣಂತಿಯಾಗಿರುವ ತಾಯಿ,...

ಗರ್ಭಿಣಿಯರು ಸೇವಿಸುವ ಮಾತ್ರೆಗಳು ಮಗುವಿನ ಮೇಲೆ ಪರಿಣಾಮ ಬೀರುತ್ತದೆಯಾ..?

Health Tips: ಈಗಾಗಲೇ ಹೆಣ್ಣು ಮಕ್ಕಳ ಆರೋಗ್ಯ ಸಮಸ್ಯೆಗಳ ಬಗ್ಗೆ ವಿವರಿಸಿರುವ ಡಾ.ಚಂದ್ರಿಕಾ ಆನಂದ್, ಗರ್ಭಿಣಿಯರು ಸೇವಿಸುವ ಮಾತ್ರೆಗಳು ಮಗುವಿನ ಮೇಲೆ ಪರಿಣಾಮ ಬೀರುತ್ತಾ, ಇಲ್ಲವಾ ಅನ್ನೋ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=Par6DoEaR_Q&t=1s ಮೊದಲನೇಯದಾಗಿ ಗರ್ಭಿಣಿಯರು ಸ್ವಚ್ಛವಾಗಿ ಇರಬೇಕು. ಪ್ರತಿದಿನ ಸ್ವಚ್ಛವಾಗಿ ಸ್ನಾನ ಮಾಡಬೇಕು. ಆದರೆ ಪ್ರತಿದಿನ ತಲೆಸ್ನಾನ ಮಾಡಬೇಕೆಂದಿಲ್ಲ. ವಾರಕ್ಕೆರಡು ಬಾರಿ ತಲೆಸ್ನಾನ ಮಾಡಬೇಕು. ತಲೆಸ್ನಾನ ಮಾಡಿ,...

ವೈಟ್ ಡಿಸ್ಚಾರ್ಜ್ ಅನ್ನೋದು ಕೆಲವು ಬಾರಿ ನಾರ್ಮಲ್ ಅಲ್ಲ..

Health Tips: ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯೆಯಾದ ಚಂದ್ರಿಕಾ ಆನಂದ ನಿಮಗೆ ಹಲವು ವಿಷಯಗಳನ್ನು ವಿವರಿಸಿದ್ದಾರೆ. ಅದೇ ರೀತಿ ಇಂದು, ವೈಟ್ ಡಿಸ್ಚಾರ್ಜ್ ಬಗ್ಗೆ ವೈದ್ಯರು ವಿವರಿಸಿದ್ದಾರೆ. https://www.youtube.com/watch?v=qAF42ohrMRU ವೈದ್ಯರು ಹೇಳುವ ಪ್ರಕಾರ, ಹೆಣ್ಣು ಮಕ್ಕಳಿಗೆ ಮುಟ್ಟು ಸಮೀಪಿಸುವ ದಿನಗಳಲ್ಲಿ ವೈಟ್ ಡಿಸ್ಚಾರ್ಜ್ ಹೋಗುವುದು ಕಾಮನ್. ಆದರೆ ಕೆಲವೊಮ್ಮೆ ವೈಟ್ ಡಿಸ್ಚಾರ್ಜ್ ಅನ್ನುವುದು...

ಗರ್ಭಕೋಶದ ಸಮಸ್ಯೆಗೆ ಆಪರೇಷನ್ ಒಂದೇ ಪರಿಹಾರಾನಾ..?

Health Tips: ಭಾರತದ ಹಲವು ಹೆಣ್ಣು ಮಕ್ಕಳಲ್ಲಿ ಗರ್ಭಕೋಶದ ಸಮಸ್ಯೆ ಮೊದಲಿನಿಂದಲೂ ಇದೆ. ಇತ್ತೀಚೆಗೆ ಸಂತಾನಹೀನ ಸಮಸ್ಯೆಯಿಂದ ಹಲವರು ನರಳುತ್ತಿದ್ದಾರೆ. ಗರ್ಭಕೋಶದ ಸಮಸ್ಯೆ ಇದ್ದಾಗ, ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕಾಗುತ್ತದೆ. ಈ ಬಗ್ಗೆ ವೈದ್ಯರಾದ ಡಾ.ಚಂದ್ರಿಕಾ ಅವರು ವಿವರಿಸಿದ್ದಾರೆ. https://youtu.be/J5erDAtWsL0 ವೈದ್ಯರು ಹೇಳುವ ಪ್ರಕಾರ, ಗರ್ಭಕೋಶದ ಸಮಸ್ಯೆಗೆ ಆಪರೇಷನ್ ಒಂದೇ ಪರಿಹಾರವಲ್ಲ ಅಂತಾರೆ. ಗರ್ಭಕೋಶದ ಸಮಸ್ಯೆ ಇದ್ದಾಗ,...

ಸ್ತನ ಕ್ಯಾನ್ಸರ್ ಮೆದುಳಿಗೂ ಹರಡುತ್ತಾ..? ಆಪರೇಷನ್ ಮಾಡಿದರೂ ಗುಣವಾಗುವುದಿಲ್ಲ..!

Health Tips: ನಾವು ಈಗಾಗಲೇ ನಿಮಗೆ ಸ್ತನ ಕ್ಯಾನ್ಸರ್ ಬಗ್ಗೆ ಹಲವು ಮಾಹಿತಿಗಳನ್ನು ನೀಡಿದ್ದೇವೆ. ಕ್ಯಾನ್ಸರ್‌ನಲ್ಲಿ ಎಷ್ಟು ವಿಧ..? ಕ್ಯಾನ್ಸರ್ ಬಂದಾಗ ಯಾವ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ..? ಇದಕ್ಕೆ ಯಾವಾಗ ಚಿಕಿತ್ಸೆ ಪಡೆಯಬೇಕು..? ಹೀಗೆ  ಇತ್ಯಾದಿ ವಿಷಯಗಲ ಬಗ್ಗೆ ವೈದ್ಯರೇ ನಿಮಗೆ ಮಾಹಿತಿ ನೀಡಿದ್ದಾರೆ. ಇಂದು ಕೂಡ ಸ್ತನ ಕ್ಯಾನ್ಸರ್ ಬಗ್ಗೆ ಡಾ. ಅರ್ಜುನ್ ಮಾಹಿತಿ...

ಪಿಸಿಓಎಸ್ ಬಗ್ಗೆ ನಿರ್ಲಕ್ಷ್ಯ ಬೇಡ.. ಮಕ್ಕಳಾಗದಿರುವ ಸಾಧ್ಯತೆ ಇರಬಹುದು..

Health Tips: ಇಂದಿನ ಕಾಲದಲ್ಲಿ ಹೆಚ್ಚಿನ ಹೆಣ್ಣು ಮಕ್ಕಳಿಗೆ ಪಿಸಿಓಎಸ್, ಪಿಸಿಓಡಿ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆಗಳಿರುವ ಹೆಣ್ಣು ಮಕ್ಕಳಿಗೆ ತಿಂಗಳಿಗೆ ಸರಿಯಾಗಿ ಮುಟ್ಟಾಗುವುದಿಲ್ಲ. ಬ್ಲೀಡಿಂಗ್ ಸಮಸ್ಯೆ ಇರುತ್ತದೆ. ಆದರೆ ಈ ಸಮಸ್ಯೆಯನ್ನು ಹಾಗೇ ನಿರ್ಲಕ್ಷಿಸಬಾರದು. ಏಕೆಂದರೆ, ಇಂಥ ಕೇಸ್‌ನಲ್ಲಿ ಹಲವರಿಗೆ ಮಕ್ಕಳಾಗದಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ.. https://www.youtube.com/watch?v=umcNh4Z0vIE ಡಾ....

ಸೋರಿಯಾಸಿಸ್ ಖಾಯಿಲೆ ಬೇರು ಸಮೇತ ಕಿತ್ತು ಹಾಕೋದು ಹೇಗೆ..?

Health Tips: ಖ್ಯಾತ ಆಯುರ್ವೇದ ತಜ್ಞರಾದ ಡಾ.ರವಿರಾಜ್ ಅವರು ಸೋರಿಯಾಸಿಸ್ ಖಾಯಿಲೆಯ ಬಗ್ಗೆ ಈಗಾಗಲೇ ಸಾಕಷ್ಟು ವಿವರಣೆ ಕೊಟ್ಟಿದ್ದಾರೆ. ಈ ಖಾಯಿಲೆ ಹೇಗೆ ಬರುತ್ತದೆ.? ಈ ಖಾಯಿಲೆ ಬಂದಾಗ ಹೇಗೆ ಪಥ್ಯ ಮಾಡಬೇಕು..? ಇದು ಬರದಂತೆ ತಡೆಯಲು ಏನು ಮಾಡಬೇಕು..? ಹೀಗೆ ಹಲವರು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಸೋರಿಯಾಸಿಸ್ ಖಾಯಿಲೆ ಬೇರು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img