Saturday, July 25, 2026

sleep

ಚರ್ಮದಾನ ಮಾಡುವುದಾದರೆ ಹೇಗೆ ಮಾಡಬಹುದು..?

Health Tips: ಹಲವರು ಬದುಕಿದ್ದಾಗ ರಕ್ತದಾನ ಮಾಡುತ್ತಾರೆ. ಕೆಲವರು ಸತ್ತ ಮೇಲೆ ಕಣ್ಣು ದಾನ, ಹೃದಯ ದಾನ, ಕಿಡ್ನಿ ದಾನ ಅಥವಾ ಇಡೀ ದೇಹವನ್ನೇ ದಾನ ಮಾಡಬಹುದು. ಆದರೆ ಚರ್ಮ ದಾನ ಕೂಡ ಮಾಡಬಹುದು ಎಂಬ ಸತ್ಯ ಹಲವರಿಗೆ ಗೊತ್ತಿಲ್ಲ. ಹಾಗಾದ್ರೆ ಚರ್ಮದಾನ ಮಾಡಲು ಏನೇನು ಅರ್ಹತೆ ಇರಬೇಕು. ಚರ್ಮದಾನ ಮಾಡುವುದು ಹೇಗೆ ಅನ್ನೋ...

ಗ್ಯಾಸ್ ಸಿಲಿಂಡರ್ ಬಗ್ಗೆ ನಿರ್ಲಕ್ಷದಿಂದ ಇರೋದು ಒಳ್ಳೇದಲ್ಲ!ಎಚ್ಚರ!

Health Tips: ಕರ್ನಾಟಕ ಟಿವಿ ಹೆಲ್ತ್‌ನಲ್ಲಿ ನಾವು ನಿಮಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಹೇಳಿದ್ದೇವೆ. ಅಂತೆಯೇ, ಇಂದು ಸಿಲಿಂಡರ್ ಸ್ಪೋಟವಾಗುವ ಬಗ್ಗೆ ಜನ ನಿರ್ಲಕ್ಷ ವಹಿಸಬಾರದು ಅನ್ನೋ ಬಗ್ಗೆ ವೈದ್ಯರಾದ ರಮೇಶ್ ಅವರು ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=mAysCwcexyU ಇತ್ತೀಚಿನ ದಿನಗಳಲ್ಲಿ ಸಿಲಿಂಡರ್ ಬ್ಲಾಸ್ಟ್ ಹೆಚ್ಚಾಗುತ್ತಿದೆ.  ಈ ಕಾರಣಕ್ಕಾಗಿ ರಾತ್ರಿ ಮಲಗುವ ಮುನ್ನ,...

ಮನೆಯಲ್ಲೇ ಈಸಿಯಾಗಿ ತಯಾರಿಸಿ ಶಾಹಿ ಪನೀರ್ ಪಲಾವ್

Recipe: ಇಂದು ನಾವು ಮನೆಯಲ್ಲೇ ಈಸಿಯಾಗಿ ಶಾಹಿ ಪನೀರ್ ಪಲಾವ್ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದನ್ನು ತಯಾರಿಸೋದು ಹೇಗೆ..? ಇದನ್ನು ತಯಾರಿಸಲು ಏನೇನು ಸಾಮಗ್ರಿ ಬೇಕು ಎಂದು ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಬಾಸ್ಮತಿ ಅಕ್ಕಿ, 3 ಸ್ಪೂನ್ ತುಪ್ಪ, ಚಕ್ಕೆ, ಲವಂಗ, ಏಲಕ್ಕಿ, ಪೆಪ್ಪರ್, ಪಲಾವ್ ಎಲೆ,  ಈರುಳ್ಳಿ, ಹಸಿಮೆಣಸು, ಶುಂಠಿ-ಬೆಳ್ಳುಳ್ಳಿ...

ತುಂಬಾ ಈಸಿಯಾಗಿ ತಯಾರಿಸಬಹುದಾದ ಪುದೀನಾ ರೈಸ್ ರೆಸಿಪಿ

Recipe: ಇಂದು ನಾವು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಪುದೀನಾ ರೈಸ್ ರೆಸಿಪಿಯನ್ನು ಹೇಳಲಿದ್ದೇವೆ. ಪುದೀನಾ ರೈಸ್ ಮಾಡಲು ಏನೇನು ಸಾಮಗ್ರಿ ಬೇಕು..? ಅದನ್ನು ತಯಾರಿಸುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಅರ್ಧ ಕಪ್ ಪುದೀನಾ, ಕೊತ್ತೊಂಬರಿ ಸೊಪ್ಪು, ಹಸಿಮೆಣಸಿನಕಾಯಿ, ಕೊಂಚ ಶುಂಠಿ, 5ರಿಂದ 6 ಎಸಳು ಬೆಳ್ಳುಳ್ಳಿ, 4 ಸ್ಪೂನ್ ಎಣ್ಣೆ, ಜೀರಿಗೆ,...

ಸಾಸ್ ಬಳಸದೇ ಫ್ರೈಡ್ ರೈಸ್ ಮಾಡುವುದು ಹೇಗೆ..?

Recipe: ಇಂದು ನಾವು ಸಾಸ್ ಬಳಸದೇ, ಯಾವ ರೀತಿ ಸಿಂಪಲ್ ಆಗಿ ಫ್ರೈಡ್ ರೈಸ್ ಮಾಡಬಹುದು ಅಂತಾ ಹೇಳಲಿದ್ದೇವೆ. ಫ್ರೈಡ್ ರೈಸ್ ಮಾಡಲು ಏನೇನು ಸಾಮಗ್ರಿ ಬೇಕು..? ಇದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ. ಬೇಕಾಗುವ ಸಾಮಗ್ರಿ: ಕ್ಯಾಪ್ಸಿಕಂ, ಈರುಳ್ಳಿ, ಕ್ಯಾರೇಟ್, ಬೀನ್ಸ್, ಕ್ಯಾಬೇಜ್, ಹಸಿಮೆಣಸು, ಹಸಿಬಟಾಣಿ, 5 ಸ್ಪೂನ್ ಎಣ್ಣೆ, ಉಪ್ಪು, ಪ್ಪೆಪ್ಪರ್...

ನಿದ್ರಿಸಲು ಇದೆ ಹಲವು ನಿಯಮಗಳು: ನಿದ್ರೆಯ ನಿಯಮಗಳೇನು..?

Spiritual: ನಿದ್ದೆ ಮಾಡಲು ಕೂಡ ಹಿಂದೂ ಧರ್ಮದಲ್ಲಿ ನಿಯಮಗಳಿದೆ. ಕೆಲ ಸಮಯದಲ್ಲಿ ಮಲಗಬಾರದು. ಮಲಗುವ ಮುನ್ನ ಕೆಲ ಕೆಲಸಗಳನ್ನು ಮಾಡಬಾರದು. ಮಲಗುವಾಗ ದಿಕ್ಕು ಕಂಡು ಏಳಬೇಕು. ಹೀಗೆ ಮಲಗುವಾಗಲೂ ಹಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಅಂಥ ನಿಯಮಾನುಸರಣೆಯಿಂದ ನಮ್ಮ ಆರೋಗ್ಯ ಕೂಡ ಉತ್ತಮವಾಗಿರುತ್ತದೆ. ಹಾಗಾದ್ರೆ ಯಾವುದು ಆ ನಿಯಮಗಳು ಅಂತಾ ತಿಳಿಯೋಣ ಬನ್ನಿ.. ಹಗಲಿನಲ್ಲಿ ಮಲಗಬಾರದು. ಆರೋಗ್ಯವಂತರು,...

ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಈ ವಸ್ತುವನ್ನು ಇರಿಸಿಕೊಂಡು ಮಲಗಿ

Spiritual News: ಮಲಗುವಾಗ ನಮಗೆ ಬೀಳುವ ಕೆಲ ಕನಸುಗಳು ಹೇಗೆ ನಮ್ಮ ಜೀವನವನ್ನು ಉತ್ತಮ ರೀತಿಯಲ್ಲಿ ಮತ್ತು ಕೆಟ್ಟದಾಗಿ ಬದಲಾಯಿಸುತ್ತದೆಯೋ, ಅಂತೆಯೇ, ಮಲಗುವಾಗ ನಾವು ಅಭ್ಯಾಸ ಮಾಡಿಕೊಳ್ಳುವ ಕೆಲ ವಿಷಯಗಳು ಕೂಡ, ನಮ್ಮ ಜೀವನವನ್ನು ಉತ್ತಮ ರೀತಿಯಲ್ಲಿ ಬದಲಾಯಿಸಬಹುದು. ಅದರಲ್ಲೂ ನಾವು ಮಲಗುವಾಗ ದಿಂಬಿನ ಕೆಳಗೆ ಕೆಲ ವಸ್ತುಗಳನ್ನು ಇರಿಸಿ ಮಲಗಬೇಕು. ಇದರಿಂದ ನಮಗೆ...

ಕಣ್ಣು ಕೆಂಪಾದ್ರೆ ವೈದ್ಯರನ್ನು ಭೇಟಿ ಮಾಡಲೇಬೇಕು ಯಾಕೆ..?

Health Tips: ಕಣ್ಣಿನ ಆರೋಗ್ಯದ ಬಗ್ಗೆ ನಾವು ನಿಮಗೆ ಹಲವು ಹೆಲ್ತ್ ಟಿಪ್ಸ್ ಕೊಟ್ಟಿದ್ದೇವೆ. ಅಲ್ಲದೇ, ಕಣ್ಣಿನ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ಯಾವ ಯಾವ ಆಹಾರವನ್ನು ಸೇವಿಸಬೇಕು ಅಂತಲೂ ಹೇಳಿದ್ದೇವೆ. ಇಂದು ವೈದ್ಯರು ಕಣ್ಣು ಕೆಂಪಾದಾಗ, ಏಕೆ ನಾವು ವೈದ್ಯರ ಬಳಿ ಹೋಗಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=-GlFyH2UK4A ಕಣ್ಣಲ್ಲಿ ಅಲರ್ಜಿಯಾಗಿ,...

ಸುಟ್ಟ ಗಾಯಕ್ಕೆ ಪ್ರಥಮ ಚಿಕಿತ್ಸೆ ‘ತಣ್ಣೀರು’..

Health Tips: ನಾವು ಈಗಾಗಲೇ ಪಟಾಕಿಯಿಂದ ಗಾಯ ಮಾಡಿಕೊಂಡಾಗ, ಹೇಗೆ ಪ್ರಥಮ ಚಿಕಿತ್ಸೆ ಮಾಡಬೇಕು ಎಂದು ಹೇಳಿದ್ದೇವೆ. ಅದೇ ರೀತಿ ಇಂದು ವೈದ್ಯರಾದ ಡಾ.ಆಂಜೀನಪ್ಪ ಸುಟ್ಟ ಗಾಯವಾದಾಗ, ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=mcCkxuUEG3g ವೈದ್ಯರು ಹೇಳುವ ಪ್ರಕಾರ, ಕಳೆದ 40 ವರ್ಷಗಳಿಂದ, ಪ್ರತೀ ದೀಪಾವಳಿ ಹಬ್ಬಕ್ಕೆ, ಕನಿಷ್ಠ...

ದೇಹದ ವಾಸನೆಗೆ ಕಾರಣವೇನು..? ದುರ್ವಾಸನೆಗೆ ಮನೆಮದ್ದು ಇಲ್ಲಿದೆ ನೋಡಿ

Health Tips: ದೇಹದಲ್ಲಿರುವ ಬೆವರು ಹೊರಗೆ ಹೋದಾಗ, ನಮ್ಮ ದೇಹದಲ್ಲಿ ದುರ್ಗಂಧ ಬರುತ್ತದೆ. ಅದರಲ್ಲೂ ಸ್ಪ್ರೇ ಹೆಚ್ಚಾಗಿ ಯಾರು ಬಳಸುತ್ತಾರೋ, ಅಂಥವರ ದೇಹದಲ್ಲೇ ಹೆಚ್ಚು ದುರ್ಗಂಧ ಬರುತ್ತದೆ. ಹಾಗಾದ್ರೆ ದೇಹದ ದುರ್ಗಂಧವನ್ನು ಹೇಗೆ ಹೋಗಲಾಡಿಸುವುದು. ಈ ಬಗ್ಗೆ ವೈದ್ಯರು ಏನೆಂದು ಸಲಹೆ ಕೊಟ್ಟಿದ್ದಾರೆಂದು ತಿಳಿಯೋಣ ಬನ್ನಿ.. https://www.youtube.com/watch?v=1vQ57rjQ8V4 ದೇಹದಲ್ಲಿ ಬೆವರು ಬಂದಾಗ, ದುರ್ಗಂಧ ಹೆಚ್ಚಾಗಿದ್ದರೂ ಕೂಡ, ನಮ್ಮ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img