Saturday, July 25, 2026

sleep

ಶುಗರ್ ಇದೆ ಎಂದು ಚಕೋತಾ, ಹಾಗಲಕಾಯಿ ತಿಂತೀರಾ..?

Health Tips: https://www.youtube.com/watch?v=33TiDkgw_R4 ಶುಗರ್ ಬಂದಾಗ ನಮ್ಮ ದೇಹದಲ್ಲಿ ಯಾವ ಯಾವ ಲಕ್ಷಣಗಳು ಕಂಡು ಬರುತ್ತೆ. ಶುಗರ್ ಬರಬಾರದು ಅಂದ್ರೆ ನಾವು ಯಾವ ಮುನ್ನೆಚ್ಚರಿಕೆ ವಹಿಸಬೇಕು..? ಶುಗರ್ ಬಂದಾಗ ನಮ್ಮ ಆಹಾರ ಪದ್ಧತಿ ಹೇಗಿರಬೇಕು..? ಹೀಗೆ ಹಲವು ವಿಷಯಗಳ ಬಗ್ಗೆ ನಾವು ನನಿಮಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಇಂದು ವೈದ್ಯರು ಶುಗರ್ ಇದೆ ಎಂದು ಚಕೋತಾ, ಹಾಗಲಕಾಯಿ...

ಮನುಷ್ಯನ ಆರೋಗ್ಯಕ್ಕೆ ನೀರು ಎಷ್ಟು ಮುಖ್ಯ..?

Health Tips: ಮನುಷ್ಯ ಯಾವ ರೀತಿ, ಎಷ್ಟು ನೀರು ಕುಡಿಯಬೇಕು..? ಹೇಗೆ ನೀರು ಕುಡಿಯಬೇಕು..? ಮನುಷ್ಯನ ದೇಹಕ್ಕೆ ನೀರು ಎಷ್ಟು ಮುಖ್ಯ ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇಂದು ವೈದ್ಯರಾದ ಡಾಕ್ಟರ್ ಆಂಜೀನಪ್ಪ ಅವರು, ನೀರಿನ ಸೇವನೆಯ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೂರನೇ...

ತುರಿಕೆ ಅಲರ್ಜಿಯಿಂದ ಮುಕ್ತರಾಗಲು ಇಲ್ಲಿದೆ ಪರಿಹಾರ

Health Tips: ವೈದ್ಯರಾದ ಕಿಶೋರ್ ಅವರು ಹಲವು ರೋಗಗಳಿಗೆ ನಾವು ಯಾವ ರೀತಿಯಾಗಿ ಮನೆ ಮದ್ದು ಮಾಡಿಕೊಳ್ಳಬಹುದು ಎಂಬ ಬಗ್ಗೆ ಸಾಕಷ್ಟು ಮಾಹಿತಿಯನ್ನು ನೀಡಿದ್ದಾರೆ. ಇಂದು ಕೂಡ ತುರಿಕೆ ಅಲರ್ಜಿಯಿಂದ ಮುಕ್ತಿ ಹೊಂದಲು ನಾವು ಹೇಗೆ ಮನೆಮದ್ದು ಮಾಡಿಕೊಳ್ಳಬಹುದು ಅನ್ನೋ ಬಗ್ಗೆ ಕಿಶೋರ್ ಅವರು ಹೇಳಲಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ.. ಅಲರ್ಜಿ ಅನ್ನೋದು ಚರ್ಮದ...

ಸಕ್ಕರೆ ಖಾಯಿಲೆ ಇದ್ರೆ ಬೆಲ್ಲವನ್ನೂ ತಿನ್ನಬೇಡಿ.

Health Tips: ಸಕ್ಕರೆ ಸೇವನೆಗಿಂತ ಬೆಲ್ಲದ ಸೇವನೆ ಅತ್ಯುತ್ತಮ ಅಂತಾ ಎಲ್ಲರೂ ಹೇಳುತ್ತಾರೆ. ಇದು ಸತ್ಯ ಕೂಡ. ಆದರೆ ಶುಗರ್ ವಿಷಯದಲ್ಲಿ ಇದು ಸುಳ್ಳು ಅಂತಾರೆ ವೈದ್ಯರು. ಡಯಾಬಿಟೀಸ್ ನಲ್ಲಿ ಸಕ್ಕರೆ ಖಾಯಿಲೆ, ಬೆಲ್ಲದ ಖಾಯಿಲೆ ಅಂತೇನಿಲ್ಲ. ಎಲ್ಲವೂ ಒಂದೇ. ಶುಗರ್ ಇದ್ದವರು ಸಕ್ಕರೆಯೂ ತಿನ್ನಬಾರದು, ಬೆಲ್ಲವೂ ತಿನ್ನಬಾರದು. ಈ ಬಗ್ಗೆ ವೈದ್ಯರು ಏನೇನು...

ಹರ್ನಿಯಾ ಸಮಸ್ಯೆ ಎಂದನೇನು..? ಈ ಸಮಸ್ಯೆಯ ಬಗ್ಗೆ ತಜ್ಞರು ಹೇಳುವುದೇನು..?

Health Tips: ಪೈಲ್ಸ್ ರೋಗದ ಲಕ್ಷಣವೇನು..? ಇದು ಹೇಗೆ ಬರುತ್ತೆ ಎಂಬ ಬಗ್ಗೆ ವೈದ್ಯರು ನಿಮಗೆ ಈಗಾಗಲೇ ವಿವರಿಸಿದ್ದಾರೆ. ಇಂದು ಹರ್ನಿಯಾ ಎಂಬ ಸಮಸ್ಯೆ ಬಗ್ಗೆ ವೈದ್ಯರು ವಿವರಣೆ ನೀಡಲಿದ್ದಾರೆ. ಅದೇನು ಎಂಬ ಬಗ್ಗೆ ತಿಳಿಯೋಣ ಬನ್ನಿ.. ಹೊಕ್ಕಳಿನ ಮೇಲ್ಭಾಗದಲ್ಲಿ ಒಂದು ಗುಳ್ಳೆಯ ಆಕಾರವಿರುತ್ತದೆ. ಇದು ದೇಹದ ಕೆಲವು ಭಾಗಗಳಲ್ಲಿ ಗ್ಯಾಪ್ ಹೆಚ್ಚಾಗಿ, ಆ ಭಾಗದಲ್ಲಿ...

ಚರ್ಮದ ಮೇಲೆ ಗುಳ್ಳೆಗಳು ಎದ್ದಿವೆಯಾ..? ಏನಿದು ಅರ್ಟಿಕೇರಿಯಾ..?

Health Tips: ಚರ್ಮದ ಖಾಯಿಲೆ, ತ್ವಚೆಯ ಆರೋಗ್ಯದ ಬಗ್ಗೆ ವೈದ್ಯೆಯಾದ ದೀಪಿಕಾ ಅವರು ನಿಮಗೆ ಹಲವು ವಿಷಯಗಳನ್ನನು ಹೇಳಿದ್ದಾರೆ. ಅದರಂತೆ ಇಂದು ಅರ್ಟಿಕೇರಿಯಾ ಅನ್ನುವ ಗುಳ್ಳೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅರ್ಟಿಕೆರಿಯಾ ಅಂದ್ರೆ ಸೊಳ್ಳೆ ಕಚ್ಚಿದ ರೀತಿಯಲ್ಲಿ ಆಗುವ ಗುಳ್ಳೆಗಳು. ಇದು ತುಂಬಾ ಕಾಮನ್ ಗುಳ್ಳೆ. ಆದರೆ ಅರ್ಟಿಕೆರಿಯಾ ಆದಾಗ, ತುರಿಕೆ ಉಂಟಾಗುತ್ತದೆ. ಇದರಿಂದ ಸೈಡ್...

ಬಾಯಿ ಹುಣ್ಣಿನ ನೋವಿಗೆ ಇಲ್ಲಿದೆ ರಾಮಬಾಣ..

Health Tips: ಬಾಯಿ ಹುಣ್ಣಿನ ಸಮಸ್ಯೆ ಹಲವರಿಗೆ ಆಗುತ್ತದೆ. ಆದರೆ, ಆ ಸಮಸ್ಯೆಯನ್ನು ಯಾರು ಅನುಭವಿಸುತ್ತಾರೋ, ಅವರಿಗೆ ಆ ನೋವು ಗೊತ್ತಾಗುತ್ತದೆ. ಹಾಗಾಗಿ ಇಂದು ವೈದ್ಯರು, ಬಾಯಿ ಹುಣ್ಣಿನ ನೋವಿಗೆ ಹೇಗೆ ಮನೆಮದ್ದು ಮಾಡಬೇಕು ಎಂದು ಹೇಳಿದ್ದಾರೆ. ಬಾಯಿ ಹುಣ್ಣಾದಾಗ, ಸರಿಯಾಗಿ ಆಹಾರ ಸೇವಿಸಲು ಆಗುವುದಿಲ್ಲ. ಸರಿಯಾಗಿ ಆಹಾರ ಸೇವಿಸದಿದ್ದರೆ, ಹೊಟ್ಟೆ ನೋವಾಗುತ್ತದೆ. ಜೀರ್ಣಕ್ರಿಯೆ ಸರಿಯಾಗಿ...

ಪಟಾಕಿಯಿಂದ ಈ ಸಮಸ್ಯೆ ಬರುತ್ತದೆ ಎಚ್ಚರ..

Health Tips: ಪಟಾಕಿ ಬಳಕೆಯಿಂದ ಹಲವು ಆರೋಗ್ಯ ಸಮಸ್ಯೆ ಬರುತ್ತದೆ ಎಂದು ನಿಮಗೂ ಗೊತ್ತು. ಆದರೂ ಕೂಡ ದೀಪಾವಳಿ ಸಮಯದಲ್ಲಿ, ಹಲವು ಖುಷಿಗಾಗಿ ಪಟಾಕಿ ಹೊಡೆಯುತ್ತಾರೆ. ಪಟಾಕಿ ಬಳಸುವುದು ತಪ್ಪಲ್ಲ. ಆದರೆ ಅದುಮ ಮಿತವಾಗಿರಬೇಕು. ಏಕೆಂದರೆ, ಅಗತ್ಯಕ್ಕಿಂತ ಹೆಚ್ಚು ಪಟಾಕಿ ಬಳಕೆ, ಆರೋಗ್ಯಕ್ಕೆ ತುಂಬಾ ಕೆಟ್ಟದ್ದು. ಈ ಬಗ್ಗೆ ವೈದ್ಯರಾದ ಡಾ.ಆಂಜೀನಪ್ಪ ಅವರು ಮಾಹಿತಿ...

ಪಟಾಕಿಯಿಂದಾಗುವ ದುಷ್ಪರಿಣಾಗಳು ಏನೇನು..?

Health Tips: ದೀಪಾವಳಿ ಹಬ್ಬ ಅಂದ್ರೆ, ಬರೀ ದೀಪಾಲಂಕಾರ, ಸಿಹಿ ತಿಂಡಿಗಳಷ್ಟೇ ಇರೋದಿಲ್ಲಾ. ಕೆಲವರ ಮನೆಯಲ್ಲಿ ಪಟಾಕಿಗಳು ಸದ್ದು ಮಾಡುತ್ತದೆ. ಆದರೆ ಇದು ಕಾಣಲು, ಬಳಸಲು ಎಷ್ಟು ಖುಷಿಯೋ, ಅಷ್ಟೇ ಆರೋಗ್ಯಕ್ಕೆ ಹಾನಿಕಾರಕ. ಈ ಬಗ್ಗೆ ವೈದ್ಯರೇ ವಿವರಣೆ ನೀಡಿದ್ದಾರೆ ನೋಡಿ.. ಪಟಾಕಿ ಬಳಸಿದ ಸಂದರ್ಭದಲ್ಲಿ ಹೊಗೆ ಬರುತ್ತದೆ. ಈ ಹೊಗೆಯಿಂದಲೇ ಕಣ್ಣಿಗೆ ಮತ್ತು ಹೃದಯದ...

ಪಟಾಕಿ ಅವಘಡಕ್ಕೆ ಪ್ರಥಮ ಚಿಕಿತ್ಸೆ: ಅವಘಡ ತಪ್ಪಿಸಲು ಸಲಹೆ

Health Tips: ದೀಪಾವಳಿ ಹಬ್ಬ ಅಂದ್ರೆ, ಬರೀ ದೀಪಾಲಂಕಾರ, ಸಿಹಿ ತಿಂಡಿಗಳಷ್ಟೇ ಇರೋದಿಲ್ಲಾ. ಕೆಲವರ ಮನೆಯಲ್ಲಿ ಪಟಾಕಿಗಳು ಸದ್ದು ಮಾಡುತ್ತದೆ. ಆದರೆ ಇದು ಕಾಣಲು, ಬಳಸಲು ಎಷ್ಟು ಖುಷಿಯೋ, ಅಷ್ಟೇ ಆರೋಗ್ಯಕ್ಕೆ ಹಾನಿಕಾರಕ. ಪ್ರತೀ ದೀಪಾವಳಿ ಹಬ್ಬಕ್ಕೂ, ಒಂದಲ್ಲ ಒಂದು ಪಟಾಕಿಯಿಂದ ಹಾನಿಯುಂಟಾದ ಕೇಸನ್ನು ನಾವು ನೋಡುತ್ತಲೇ ಇರುತ್ತೇವೆ. ವೈದ್ಯರು ಪಟಾಕಿ ಅವಘಡಕ್ಕೆ ಪ್ರಥಮ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img