Saturday, July 25, 2026

sleep

ಕಣ್ಣಿಗೂ ಬರುತ್ತಾ ಕ್ಯಾನ್ಸರ್..?

Health Tips: ಈಗಾಗಲೇ ವೈದ್ಯರು ಕ್ಯಾನ್ಸರ್ಬಗ್ಗೆ ಹಲವು ಮಾಹಿತಿಯನ್ನು ನೀಡಿದ್ದಾರೆ. ವೈದ್ಯರಾದ ಡಾ.ಶಿವಕುಮಾರ್ ಉಪ್ಪಳ, ಕ್ಯಾನ್ಸರ್‌ನಲ್ಲಿ ಎಷ್ಟು ರೀತಿಯ ವಿಧಗಳಿದೆ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಇಂದು ವೈದ್ಯರು ಕಣ್ಣಿನ ಕ್ಯಾನ್ಸರ್ ಬಗ್ಗೆ ವಿವರಣೆ ನೀಡಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ.. ವೈದ್ಯರು ಹೇಲುವ ಪ್ರಕಾರ, ಕಣ್ಣಿನ ಕ್ಯಾನ್ಸರ್‌ನಲ್ಲೂ ಹಲವು ಬಗೆ ಇದೆ. ಕೆಲವು ಮಕ್ಕಳಲ್ಲಿ ಹೆಚ್ಚಾಗಿ,...

ಹುಟ್ಟಿದ ಮಗುವಿಗೆ ಸ್ನಾನ ಬೇಕೋ..? ಬೇಡವೋ..?

Health Tips: ತಾಯಿ ಮಗುವಿನ ಆರೋಗ್ಯದ ಬಗ್ಗೆ ಕರ್ನಾಟಕ ಟಿವಿ ಹೆಲ್ತ್‌ನಲ್ಲಿ ವೈದ್ಯರು ಸಾಕಷ್ಟು ಮಾಹಿತಿಗಳನ್ನು ನೀಡಿದ್ದಾರೆ. ಅದೇ ರೀತಿ ಇಂದು ಕೂಡ ವೈದ್ಯೆಯಾದ ಸಹನಾ ದೇವದಾಸ್, ಹುಟ್ಟಿದ ಮಗುವಿಗೆ ಸ್ನಾನ ಬೇಕೋ, ಬೇಡವೋ ಅನ್ನೋ ಬಗ್ಗೆ ಹೇಳಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಮಗು ಹುಟ್ಟಿದ 1 ವಾರ ಸ್ನಾನ ಮಾಡಿಸಬಾರದು. ಸ್ನಾನ ಮಾಡಿಸಲೇಬೇಕು ಎಂದಲ್ಲಿ,...

ಹುಟ್ಟಿದ ಮಗುವಿಗೆ ನೀರು ಕೊಡಬಾರದು.. ಯಾಕೆ ಗೊತ್ತಾ..?

Health Tips: ತಾಯಿ ಮಗುವಿನ ಆರೋಗ್ಯದ ಬಗ್ಗೆ ಕರ್ನಾಟಕ ಟಿವಿ ಹೆಲ್ತ್‌ನಲ್ಲಿ ವೈದ್ಯರು ಸಾಕಷ್ಟು ಮಾಹಿತಿಗಳನ್ನು ನೀಡಿದ್ದಾರೆ. ಅದೇ ರೀತಿ ಇಂದು ಕೂಡ ವೈದ್ಯೆಯಾದ ಸಹನಾ ದೇವದಾಸ್, ಹುಟ್ಟಿನ ಮಗುವಿಗೆ ನೀರು ಯಾಕೆ ಕೊಡಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಗುವಿಗೆ ಯಾವ ಯಾವ ಆರೋಗ್ಯಕರ ಅಂಶಗಳು ಬೇಕೋ, ಆ ಅಂಶಗಳೆಲ್ಲ ತಾಯಿಯ ಹಾಲಿನಲ್ಲೇ ಇರುತ್ತದೆ....

Piles ಮತ್ತು Fissure ಅಂದ್ರೇನು..? ಇದರ ಲಕ್ಷಣಗಳೇನು..?

Health Tips: ಕರ್ನಾಟಕ ಟಿವಿ ಹೆಲ್ತ್‌ನಲ್ಲಿ ಜನರಿಗೆ ಬೇಕಾದ ಆರೋಗ್ಯ ಮಾಹಿತಿಯನ್ನು ನೀಡಲಾಗುತ್ತಿದೆ. ಕ್ಯಾನ್ಸರ್, ಚರ್ಮದ ರೋಗ, ಸ್ತ್ರೀ ರೋಗ ಸಮಸ್ಯೆ ಸೇರಿ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ, ಹಲವು ಮಾಹಿತಿಯನ್ನು ನೀಡಲಾಗಿದೆ. ಅದೇ ರೀತಿ ಇಂದು ನಾವು ಪೈಲ್ಸ್ ಮತ್ತು ಫಿಸರ್ ಅಂದ್ರೇನು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ವೈದ್ಯರು ಹೇಳುವ ಪ್ರಕಾರ, ಪೈಲ್ಸ್ ಬಂದವರು...

ನಾಟಿ ಔಷಧಿ ಒಳ್ಳೆದೋ..? ಕೆಟ್ಟದ್ದೋ..?

Health Tips: ಕರ್ನಾಟಕ ಟಿವಿ ಹೆಲ್ತ್‌ನಲ್ಲಿ ಜನರಿಗೆ ಬೇಕಾದ ಆರೋಗ್ಯ ಮಾಹಿತಿಯನ್ನು ನೀಡಲಾಗುತ್ತಿದೆ. ಕ್ಯಾನ್ಸರ್, ಚರ್ಮದ ರೋಗ, ಸ್ತ್ರೀ ರೋಗ ಸಮಸ್ಯೆ ಸೇರಿ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ, ಹಲವು ಮಾಹಿತಿಯನ್ನು ನೀಡಲಾಗಿದೆ. ಅದೇ ರೀತಿ ನಾಟಿ ಔಷಧಿ ಒಳ್ಳೆದೋ..? ಕೆಟ್ಟದ್ದೋ ಅನ್ನೋ ಬಗ್ಗೆ ವೈದ್ಯರಾದ, ಡಾ.ಆಂಜೀನಪ್ಪ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತಿಳಿಯೋಣ ಬನ್ನಿ.. ವೈದ್ಯರು...

ಮಚ್ಚೆ ಬಣ್ಣ ಬದಲಾದಲ್ಲಿ ಎಚ್ಚರ!

Health Tips: ದೇಹದಲ್ಲಿರುವ ಅಂಗಾಗಳು ಹೇಗೆ ಎಲ್ಲರಿಗೂ ಕಾಮನ್ ಆಗಿರುತ್ತದೆಯೋ, ಅದೇ ರೀತಿ ಪ್ರತಿಯೊಬ್ಬ ಮನುಷ್ಯನಿಗೂ ದೇಹದಲ್ಲಿ ಮಚ್ಚೆ ಇರುತ್ತದೆ. ಆದರೆ ಕೆಲವರಿಗೆ ತೀರಾ ಚಿಕ್ಕ ಮಚ್ಚೆ ಇರುತ್ತದೆ. ಇನ್ನು ಕೆಲವರಿಗೆ ದಪ್ಪ ಗುಳ್ಳೆಗಳ ರೀತಿ ಮಚ್ಚೆಗಳಿರುತ್ತದೆ. ಈ ಮಚ್ಚೆಗಳು ಕಾಮನ್ ಆಗಿದ್ದರೂ, ಅದನ್ನು ನಾವು ಆಗಾಗ ಗಮನಿಸಬೇಕು ಅಂತಾರೆ ವೈದ್ಯರು. ಮಚ್ಚೆಯ ಬಣ್ಣ...

ದೃಷ್ಟಿದೋಷ ಅಂದ್ರೆ ಏನು!?

Health Tips: ವೈದ್ಯೆಯಾದ ಡಾ.ಮೈತ್ರಿ ಮಕ್ಕಳಿಗೆ ದೃಷ್ಟಿದೋಷ ಬರುವ ಬಗ್ಗೆ ನಿಮಗೆ ಮಾಹಿತಿ ನೀಡಿದ್ದರು. ಚಿಕ್ಕಂದಿನಲ್ಲೇ ಕಾರ್ಟೂನ್, ಟಿವಿ, ಮೊಬೈಲ್ ನೋಡುವ ಅಭ್ಯಾಸ ಬೆಳೆದಲ್ಲಿ, ಮಕ್ಕಳಲ್ಲಿ ಚಿಕ್ಕಂದಿನಲ್ಲೇ ಕಣ್ಣಿನ ಸಮಸ್ಯೆ ಬಂದು, ಅವರಿಗೆ ಕನ್ನಡಕ ಬರುತ್ತದೆ ಎಂದು ಅವರು ವಿವರಿಸಿದ್ದರು. ಇದೀಗ ಡಾ.ಮೈತ್ರಿ, ದೃಷ್ಟಿದೋಷ ಎಂದರೇನು ಅನ್ನೋ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ...

Liver Cancer ಇದ್ರೂ ಗೊತ್ತಾಗಲ್ಲಎಚ್ಚರ!

Health tips: ಲಿವರ್‌ ಕ್ಯಾನ್ಸರ್‌ ಬಗ್ಗೆ ವೈದ್ಯರಾದ ಶಿವಕುಮಾರ್ ಉಪ್ಪಳ ಸಾಕಷ್ಟು ಮಾಹಿತಿಯನ್ನು ನಿಮಗೆ ಕೊಟ್ಟಿದ್ದಾರೆ. ಅದೇ ರೀತಿ ಇಂದು ಕೂಡ, ಲಿವರ್ ಕ್ಯಾನ್ಸರ್ ಇದ್ರೂ ಗೊತ್ತಾಗೋದಿಲ್ಲ. ಆದರೆ ಅದರ ಲಕ್ಷಣಗಳು ಹೇಗಿರತ್ತೆ ಅನ್ನೋ ಬಗ್ಗೆ, ವೈದ್ಯರು ಮಾಹಿತಿ ನೀಡಿದ್ದಾರೆ. ಅದೇನೆಂದು ತಿಳಿಯೋಣ ಬನ್ನಿ.. ಪ್ರಪಂಚದಲ್ಲಿ ಗರ್ಭಕೋಷದ ಕ್ಯಾನ್ಸರ್ ಬಂದು ಸಾವನ್ನಪ್ಪುವವರ ಸಂಖ್ಯೆ ಹೆಚ್ಚಿದೆ. ಭಾರತದಲ್ಲಿ...

Kidneyಯಲ್ಲಿ ಕಲ್ಲಾಗಿದ್ಯಾ? ನಿಮ್ಮ ತೋಟದಲ್ಲೇ ಇದೆ ಮದ್ದು

Health Tips: ನಾವು ಸೇವಿಸುವ ಆಹಾರ, ಕೂಲ್ ಡ್ರಿಂಕ್ಸ್ ಸೇವನೆ, ಸರಿಯಾಗಿ ಮೂತ್ರ ವಿಸರ್ಜನೆ ಮಾಡದೇ ಇರುವ ಕಾರಣಕ್ಕೆ, ಕಿಡ್ನಿಯಲ್ಲಿ ಕಲ್ಲಾಗುತ್ತದೆ. ಆದರೆ ಮನಸ್ಸು ಮಾಡಿದರೆ, ನೀವು ಮನೆಮದ್ದು ಮಾಡಿಯೇ, ನಿಮ್ಮ ಕಿಡ್ನಿಯಲ್ಲಿರುವ ಕಲ್ಲು ಕರಗಿಸಬಹುದು. ಅದೇ ಹೇಗೆ ಎಂಬ ಬಗ್ಗೆ ವೈದ್ಯರೇ ಹೇಳಿದ್ದಾರೆ ಕೇಳಿ. ವೈದ್ಯರಾದ ಡಾ.ಕಿಶೋರ್ ಈ ಬಗ್ಗೆ ವಿವರಿಸಿದ್ದು, ನಾವು ಮೊದಲು...

ದೇಹದ ಮೇಲೆ ಬೊಬ್ಬೆಗಳು ಬಂದಿದೆಯಾ..? ಹಾಗಾದ್ರೆ ಎಚ್ಚರ..

Health Tips: ಕರ್ನಾಟಕ ಟಿವಿ ಹೆಲ್ತ್, ಜನರಿಗೆ ಆರೋಗ್ಯದ ಬಗ್ಗೆ ಇರಬೇಕಾದ ಅವಶ್ಯಕ ಮಾಹಿತಿಯನ್ನು ನೀಡುತ್ತ ಬರುತ್ತಿದೆ. ನಾಯಿ ಕಚ್ಚಿದರೆ ಹೇಗೆ ಚಿಕಿತ್ಸೆ ಪಡೆಯಬೇಕು..? ಮುಟ್ಟಿನ ಸಮಸ್ಯೆ, ಕ್ಯಾನ್ಸರ್ ಸಮಸ್ಯೆ, ಪ್ರೆಗ್ನೆನ್ಸಿ ಸಮಸ್ಯೆ ಸೇರಿ, ಹಲವು ಸಮಸ್ಯೆಗಳಿಗೆ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂಬ ಬಗ್ಗೆ ತಿಳಿಸಿಕೊಟ್ಟಿದೆ. ಇದೀಗ ವೈದ್ಯರಾದ ಡಾ.ಆಂಜೀನಪ್ಪ, ದೇಹದ ಮೇಲೆ ಬೊಬ್ಬೆಯಾಗುವ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img