Sunday, July 26, 2026

sleep

ನೀವು ಮನೆಯಲ್ಲೇ ಈ ರೀತಿಯಾಗಿ ಟೇಸ್ಟಿ ಪನೀರ್ 65 ತಯಾರಿಸಬಹುದು..

Recipe: ಪನೀರ್‌ನಿಂದ ಮಾಡಿದ ತಿಂಡಿ ತಿನ್ನಬೇಕು ಅಂದ್ರೆ ಹಲವರು ರೆಸ್ಟೋರೆಂಟ್‌ಗೆ ಹೋಗುತ್ತಾರೆ. ಆದರೆ ಕೆಲವು ರೆಸಿಪಿಗಳನ್ನು ನೀವು ಮನೆಯಲ್ಲೇ ಟ್ರೈ ಮಾಡಬಹುದು. ಅಂಥ ರೆಸಿಪಿಗಳಲ್ಲಿ ಪನೀರ್ 65 ಕೂಡ ಒಂದು. ಇಂದು ನಾವು ಈ ರೆಸಿಪಿಯನ್ನು ಹೇಗೆ ತಯಾರಿಸಬೇಕು ಅಂತಾ ಹೇಳಲಿದ್ದೇವೆ. 250 ಗ್ರಾಮ್ ಪನೀರನ್ನು ಚೌಕಾಕಾರದಲ್ಲಿ ಕತ್ತರಿಸಿಕೊಳ್ಳಿ. ಒಂದು ದೊಡ್ಡ ಬೌಲ್‌ಗೆ 2 ಟೇಬಲ್...

ಕಾಟೇರ ಶೂಟಿಂಗ್ಗೆ ಬ್ರೇಕ್.. ಮಹಾರಾಷ್ಟ್ರಕ್ಕೆ ಹೋಗಿದ್ಯಾಕೆ ಡಿ ಬಾಸ್..?

Movie News: ದರ್ಶನ್‌ ಅವರ ಬಹುನಿರೀಕ್ಷಿತ ಚಿತ್ರ ಕಾಟೇರ ಸೆಟ್ಟೇರಿ, ಶೂಟಿಂಗ್ ಆರಂಭಿಸಿದೆ. ಆದರೆ ಕಾರಣಾಂತರಗಳಿಂದ ಕಾಟೇರ ಶೂಟಿಂಗ್‌ಗೆ ಬ್ರೇಕ್ ಬಿದ್ದಿದೆ. ಅಲ್ಲದೇ, ಶೂಟಿಂಗ್‌ ನಿಲ್ಲಿಸಿದ ಡಿ ಬಾಸ್, ಮಹಾರಾಷ್ಟ್ರಕ್ಕೆ ಹೋಗಿದ್ದಾರೆ. ಹಾಗಾದ್ರೆ ಯಾಕೆ ಶೂಟಿಂಗ್‌ಗೆ ಬ್ರೇಕ್‌ ಬಿತ್ತು..? ಡಿ ಬಾಸ್ ಅಚಾನಕ್‌ ಆಗಿ ಮಹಾರಾಷ್ಟ್ರಕ್ಕೆ ಹೋಗೋಕ್ಕೆ ಕಾರಣವೇನು ಅಂತಾ ನೋಡೋಣ ಬನ್ನಿ.. ಕೆಲ ದಿನಗಳ...

ಕಡಿಮೆ ಬೆಲೆಗೆ ಚೆಂದದ ಚಪ್ಪಲಿಗಳು ಈ ಅಂಗಡಿಯಲ್ಲಿ ಸಿಗುತ್ತದೆ ನೋಡಿ..

Shopping: ನಾವು ಹಾಕುವ ಬಟ್ಟೆ, ಸೀರೆಗೆ ಮ್ಯಾಚ್ ಆಗು ಜ್ಯೂವೆಲ್ಲರಿ ಧರಿಸಿದರೆ, ನಾವು ಚೆನ್ನಾಗಿ ಕಾಣುತ್ತೇವೆ. ಜೊತೆಗೆ ಸೇಮ್ ಚಪ್ಪಲಿಗಳನ್ನ ಧರಿಸಿದರೆ, ಇನ್ನೂ ಚೆನ್ನಾಗಿ ಕಾಣುತ್ತೇವೆ. ಹಾಗಾಗಿ ನಾವಿಂದು ಬೆಂಗಳೂರಲ್ಲಿ ಎಲ್ಲಿ ಕಡಿಮೆ ಬೆಲೆಗೆ ಚೆಂದದ ಚಪ್ಪಲಿಗಳು ಸಿಗುತ್ತದೆ ಅಂತಾ ಹೇಳಲಿದ್ದೇವೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಂಪಿಗೆ ರಸ್ತೆಯಲ್ಲಿರುವ ನೆಕ್ಸ್ಟ್ ಫುಟ್‌ವೇರ್ ಶಾಪ್‌ನಲ್ಲಿ ಹಲವಾರು ವಿಧದ ಚಪ್ಪಲಿ,...

ದುಬೈನಲ್ಲಿ ಜೂ.ಎನ್ಟಿಆರ್ ನಟ ರಿಷಬ್ ಶೆಟ್ಟಿಗೆ ಏನ್ ಹೇಳಿದ್ರು ಗೊತ್ತಾ..?

Movie News: ತೆಲುಗಿನ ಪ್ರಸಿದ್ಧ ನಟ ಜೂ. ಎನ್‌ಟಿಆರ್‌ರನ್ನು ಕನ್ನಡದ ಮಗ ಎಂದು ಕರೆಯುತ್ತಾರೆ. ಯಾಕಂದ್ರೆ ತೆಲುಗು ಬಿಗ್‌ಬಾಸ್‌ನಲ್ಲಿ ಮಾತನಾಡುವಾಗ, ಅವರೇ ಈ ಬಗ್ಗೆ ಹೇಳಿಕೊಂಡಿದ್ದರು. ನನ್ನ ತಾಯಿ ಕುಂದಾಪುರದವರು, ನನಗೆ ಕನ್ನಡ ಮಾತನಾಡಲು ಬರುತ್ತದೆ. ಮತ್ತು ಈ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದರು. ಇದೀಗ ದುಬೈನಲ್ಲಿ ನಡೆದ ಅವಾರ್ಡ್‌ ಫಂಕ್ಷನ್‌ನಲ್ಲೂ ಕೂಡ...

ಗರ್ಭಿಣಿಯರು ವಾಕಿಂಗ್ ಮಾಡುವುದನ್ನು ಯಾಕೆ ಕಡೆಗಣಿಸಬಾರದು ಗೊತ್ತಾ..?

Health Tips: ಗರ್ಭಿಣಿಯಾಗಿದ್ದಾಗ ಮೂರು ತಿಂಗಳು ವಾಕಿಂಗ್, ಜಾಗಿಂಗ್ ಏನು ಮಾಡದಿದ್ದರೂ, ಮೂರು ತಿಂಗಳು ತುಂಬಿದ ಬಳಿಕ, ವಾಕಿಂಗ್ ಮಾಡುವುದು, ಉತ್ತಮ ಆಹಾರ ಸೇವನೆ ಬಗ್ಗೆ, ಯೋಗ, ವ್ಯಾಯಾಮದ ಬಗ್ಗೆ ಖಂಡಿಯವಾಗಿಯೂ ಗಮನ ಕೊಡಬೇಕು. ನಾವಿಂದು ಗರ್ಭಿಣಿಯರು ಯಾಕೆ ವಾಕಿಂಗ್ ಮಾಡಬೇಕು ಎಂದು ಹೇಳಲಿದ್ದೇವೆ. ನೀವು ಮದುವೆಗೂ ಮುನ್ನ ಹೇಗೆ ಕಡಿಮೆ ತೂಕ ಹೊಂದಿದ್ದು, ಸುಂದರವಾಗಿದ್ದರೋ,...

ಈ ರೀತಿಯಾಗಿ ಟೊಮೆಟೋ ಚಾಟ್ ಮಾಡಬಹುದು..

Recipe: ಟೊಮೆಟೋ ಸಾಸ್, ಸೂಪ್, ಸಾರು, ಪಲ್ಯ, ಚಟ್ನಿ ಎಲ್ಲವನ್ನೂ ಮಾಡ್ತೀವಿ. ಆದರೆ ಟೊಮೆಟೋ ಬಳಸಿ ಎಂದಾದರೂ ಚಾಟ್ ತಯಾರಿಸಿದ್ದೀರಾ..? ಇಲ್ಲಾ ಅಂದ್ರೆ ಇಂದು ನಾವು ಟೊಮೆಟೋ ಚಾಟ್ ರೆಸಿಪಿ ಹೇಳಲಿದ್ದೇವೆ. ಮೊದಲು ಪ್ಯಾನ್ ಬಿಸಿ ಮಾಡಿ, ಅದಕ್ಕೆ 5 ಸ್ಪೂನ್ ಸಕ್ಕರೆ, 2 ಸ್ಪೂನ್ ಜೀರಿಗೆ ಪುಡಿ, ಅರ್ಧ ಸ್ಪೂನ್ ಧನಿಯಾ ಪುಡಿ, ಅರ್ಧ...

ವೆರೈಟಿ ವೇಫಲ್ಸ್ ತಿನ್ನಬೇಕಾ..? ಹಾಗಾದ್ರೆ ಬೆಂಗಳೂರಿನ ಈ ಶಾಪ್ಗೆ ಬನ್ನಿ..

Food Adda: ವೇಫಲ್ಸ್ ಅನ್ನೋ ಮಾಡರ್ನ್ ತಿಂಡಿ ಇತ್ತೀಚೆಗೆ ಭಾರತಕ್ಕೆ ಲಗ್ಗೆ ಇಟ್ಟಿದ್ದರೂ ಕೂಡ, ಹಲವರು ಮನಸ್ಸು ಗೆಲ್ಲುವುದರಲ್ಲಿ ಸಕ್ಸಸ್ ಆಗಿದೆ. ಹಾಗಾಗಿಯೇ ವೇಫಲ್ಸ್ ಸೇಲ್ ಕೂಡ ಚೆನ್ನಾಗಿ ಆಗುತ್ತಿದೆ. ವಿದೇಶದ ತಿಂಡಿಯಾದ ವೇಫಲ್ಸ್‌ನಲ್ಲಿ ಹಲವು ವೆರೈಟಿ ಇದೆ. ಇಂದು ನಾವು ಬೆಂಗಳೂರಿನಲ್ಲಿ ಯಾವ ಅಂಗಡಿಯಲ್ಲಿ ಟೇಸ್ಟಿ ವೇಫಲ್ಸ್ ಸಿಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೆಂಗಳೂರಿನ...

ಪಲಾವ್, ಅನ್ನಕ್ಕೆ ಮ್ಯಾಚ್ ಆಗುವಂಥ ಬೀಟ್ರೂಟ್ ಪಚಡಿ ರೆಸಿಪಿ

Recipe: ಸೌತೇಕಾಯಿ, ಈರುಳ್ಳಿ ಬಳಸಿ ಪಚಡಿ ತಯಾರಿಸಿರುತ್ತೀರಿ. ಆದರೆ ಬೀಟ್ರೂಟ್ ಪಚಡಿ ತಯಾರಿಸುವದು ಬಹು ಅಪರೂಪ. ಹಾಗಾಗಿ ನಾವಿಂದು ಬೀಟ್‌ರೂಟ್ ಪಚಡಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ಒಂದು ಕಪ್ ಕಾಯಿ ತುರಿ, ಅರ್ಧ ಸ್ಪೂನ್ ಸಾಸಿವೆ, ಜೀರಿಗೆ, ಚಿಕ್ಕ ತುಂಡು ಬೆಳ್ಳುಳ್ಳಿ, ಶುಂಠಿ, ಹಸಿಮೆಣಸು, ಇವಿಷ್ಟನ್ನನು ಹಾಕಿ ರುಬ್ಬಿಕೊಳ್ಳಿ. ಈಗ ಒಂದು ಬೌಲ್‌ಗೆ...

ಬಿಗ್‌ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಇವರೇ ನೋಡಿ..

BigBoss News: ಈ ಬಾರಿ ಬಿಗ್‌ಬಾಸ್ ಸೀಸನ್‌10ನ್ನು ಜನ ಹಬ್ಬವಾಗಿಯೇ ನೋಡುತ್ತಿದ್ದಾರೆ. ನೂರು ದಿನ ನಡೆಯುವ ಈ ಹಬ್ಬಕ್ಕೆ, ಜನ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಕಲರ್ಸ್ ಕನ್ನಡ ಬಿಗ್‌ಬಾಸ್‌ ಪ್ರೋಮೋ ರಿಲೀಸ್ ಮಾಡಿದ್ದು, ಹ್ಯಾಪಿ ಬಿಗ್‌ಬಾಸ್ ಅಂದುಕೊಂಡೇ ಹಬ್ಬದ ಸಂಭ್ರಮ ಶುರು ಮಾಡಿದ್ದಾರೆ. ಇನ್ನು ಈ ಸೀಸನ್‌ಗೆ ಬರುವ ಸ್ಪರ್ಧಿಗಳ ಬಗ್ಗೆ ಕೆಲವು ಮಾಹಿತಿ...

ಲೋ ಬಿಪಿ ದೂರವಾಗಬೇಕು ಅಂದ್ರೆ ಏನು ಮಾಡಬೇಕು..? ಇಲ್ಲಿದೆ ನೋಡಿ ವೈದ್ಯರ ಸಲಹೆ..

Health Tips: ಇಂದಿನ ಕಾಲದಲ್ಲಿ ವಯಸ್ಸಾದವರಿಗೆ ಇರುವ ಸಮಸ್ಯೆ ಅಂದ್ರೆ ಲೋ ಬಿಪಿ. 40 ದಾಟುತ್ತಿದ್ದಂತೆ, ಬಿಪಿ ಸಮಸ್ಯೆ ಕಾಣಿಸಿಕೊಂಡು, ಜೀವನವೇ ಸಾಕು ಅನ್ನುವಷ್ಟು ಸಮಸ್ಯೆ ತಂದೊಡ್ಡುತ್ತದೆ. ಹಾಗಾಗಿ ಇಂದು ವೈದ್ಯರಾದ ಕಿಶೋರ್ ಅವರು, ಲೋ ಬಿಪಿ ಬಂದಾಗ, ಯಾವ ಮನೆಮದ್ದು ಮಾಡಬೇಕು ಎಂಬ ಬಗ್ಗೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img