Sunday, July 26, 2026

sleep

Ganesh Festival Special: ಗಣೇಶನ ಬುದ್ಧಿವಂತಿಕೆಯ ಕಥೆ

Spiritual: ಗಣೇಶ ಮತ್ತು ಕಾರ್ತೀಕೆಯ ಇಬ್ಬರೂ ವಾಯುವಿಹಾರಕ್ಕೆಂದು ಹೋಗುತ್ತಾರೆ. ಹಾಗೆ ಹೋದಾಗ ಇಬ್ಬರಿಗೂ ಒಂದು ಮರದಲ್ಲಿರುವ ಒಂದೇ ಒಂದು ಹಣ್ಣು ಕಣ್ಣಿಗೆ ಬೀಳುತ್ತದೆ. ಇಬ್ಬರೂ ಒಂದೇ ಸಲ ಆ ಫಲವನ್ನು ಹಿಡಿಯುತ್ತಾರೆ. ಅವರಿಬ್ಬರು ಮೊದಲು ತಾನು ಆ ಹಣ್ಣನ್ನು ನೋಡಿದ್ದು ಮತ್ತು ಕಿತ್ತಿದ್ದು ಎಂದು ವಾದ ಮಾಡುತ್ತಾರೆ. ಆಗ ಇಬ್ಬರೂ ಸೇರಿ, ತಂದೆ ತಾಯಿಯ...

Ganesh Festival Special: ಕಡ್ಲೆ ಪಂಚಕಜ್ಜಾಯ ರೆಸಿಪಿ

Festival Recipe: ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರಲಿದೆ. ಈ ದಿನ ಹಿಂದೂಗಳು ತರಹೇವಾರಿ ತಿಂಡಿಗಳನ್ನನು ಮಾಡಿ, ಗಣೇಶನಿಗೆ ನೈವೇದ್ಯ ಮಾಡುತ್ತಾರೆ. ಅದರಲ್ಲಿ ಮುಖ್ಯವಾದ ನೈವೇದ್ಯ ಅಂದರೆ, ಕಡ್ಲೆ ಪಂಚಕಜ್ಜಾಯ. ಹಾಗಾಗಿ ಇಂದು ನಾವು ಕಡ್ಲೆ ಪಂಚಕಜ್ಜಾಯ ರೆಸಿಪಿಯನ್ನು ಹೇಳಲಿದ್ದೇವೆ. ಒಂದು ಕಪ್ ಕಪ್ಪು ಕಡಲೆಯನ್ನು ಚೆನ್ನಾಗಿ ತೊಳೆದು, ಘಮ ಬರುವವರೆಗೂ ಹುರಿಯಿರಿ. ಕಡ್ಲೆ ತಣ್ಣಗಾದ...

Ganesh Festival Special: ಗಣೇಶ ಚತುರ್ಥಿಗೆ ಮಾಡಬಹುದಾದ ಕೊಬ್ಬರಿ ಮೋದಕ

Festival Recipe: ಇನ್ನೆರಡು ದಿನಗಳಲ್ಲಿ ಗೌರಿ ಗಣೇಶ ಹಬ್ಬ ಬರುತ್ತಿದೆ. ಈ ದಿನ ಹಿಂದೂಗಳು ಗಣೇಶನಿಗಾಗಿ ರುಚಿ ರುಚಿ ನೈವೇದ್ಯ ತಯಾರಿಸುತ್ತಾರೆ. ಹಾಗಾಗಿ ನಾವಿಂದು ಗಣೇಶನ ನೈವೇದ್ಯಕ್ಕಾಗಿ ತಯಾರಿಸಲಾಗುವ ಪ್ರಸಿದ್ಧ ಸಿಹಿ ತಿಂಡಿಯಾದ ಕೊಬ್ಬರಿ ಮೋದಕ ತಯಾರಿಸುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲಿಗೆ ಮೋದಕಕ್ಕೆ ಹಿಟ್ಟು ತಯಾರಿಸಿಕೊಳ್ಳಿ. ಒಂದು ಬೌಲ್ ಚಿರೋಟಿ ರವೆ, ಮೈದಾ ಹಿಟ್ಟು,...

Ganesh Festival Special: ಗಣೇಶನಿಗೆ ಪ್ರಿಯವಾದ ಕಡಲೆ ಉಸುಳಿ ರೆಸಿಪಿ

Recipe: ಕೆಲ ದಿನಗಳಲ್ಲೇ ಗಣೇಶ ಚತುರ್ಥಿ ಹಬ್ಬ ಬರಲಿದೆ. ಗಣೇಶನಿಗಾಗಿ ಭಕ್ತರು ತರಹೇವಾರಿ ಭೋಜನಗಳನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಅದರಲ್ಲಿ ಗಣೇಶನಿಗೆ ಪ್ರಿಯವಾದ ಪದಾರ್ಥ ಅಂದರೆ, ಕಡಲೆ ಉಸುಳಿ. ಇಂದು ನಾವು ಕಡಲೆ ಉಸುಳಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ಒಂದು ಕಪ್ ಕಡಲೆ ಕಾಳನ್ನು ನೀರಿನಲ್ಲಿ ನೆನೆಸಿಡಿ. ಮರುದಿನ ಅದನ್ನು ಬೇಯಿಸಿ. ಕಡಲೆಕಾಳು...

ಇಲ್ಲಿ ಪೂಜೆ ಮತ್ತು ಗೃಹಾಲಂಕಾರ ವಸ್ತುಗಳ ಬೆಲೆ ಕೇವಲ 50 ರೂಪಾಯಿಯಂದ ಶುರುವಾಗುತ್ತದೆ..

Shopping Tips: ಹಬ್ಬ ಹರಿದಿನಗಳು ಶುರುವಾಗಿದೆ. ಇಂಥ ಸಮಯದಲ್ಲಿ ಹಿಂದೂಗಳು ಮೂರ್ತಿಗಳ ಹುಡುಕಾಟದಲ್ಲಿ ಇರುತ್ತಾರೆ. ಹಾಗಾಗಿ ಇಂದು ನಾವು ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಕಡಿಮೆ ಬೆಲೆಗೆ, ತಾಮ್ರ ಮತ್ತು ಹಿತ್ತಾಳೆಯ ಮೂರ್ತಿ, ಪೂಜಾ ಸಾಮಗ್ರಿಗಳು ಸಿಗುವ ಜಾಗದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಚಿಕ್ಕಪೇಟೆಯಲ್ಲಿರುವ ಕಾಮಧೇನು ಆರ್ಟ್ಸ್‌ನಲ್ಲಿ ತಾಮ್ರ ಮತ್ತು ಹಿತ್ತಾಳೆ ಮೂರ್ತಿಗಳು, ಸಾಮಗ್ರಿಗಳು ಸಿಗುತ್ತದೆ. ಜೊತೆಗೆ ಮದುವೆ...

ಮನುಷ್ಯರ Urine Color ಹೇಗಿರಬೇಕು? ಬಣ್ಣ ಬದಲಾಗಲು ಕಾರಣವೇನು..?

Health Tips: ಮನುಷ್ಯನ ಮೂತ್ರದ ಬಣ್ಣ ನೋಡಿ, ಅವನ ಆರೋಗ್ಯ ಹೇಗಿದೆ ಎಂದು ತಿಳಿದುಕೊಳ್ಳಬಹುದು. ವೈದ್ಯರಾದ ಡಾ.ಆಂಜೀನಪ್ಪ ಈ ಬಗ್ಗೆ ವಿವರಿಸಿದ್ದಾರೆ. ನಮ್ಮ ರಕ್ತವನ್ನು ಫಿಲ್ಟರ್ ಮಾಡಿ, ಕಸಗಳನ್ನು ಹೊರಗೆ ಹಾಕುವುದು ಕಿಡ್ನಿ ಕೆಲಸ. ಎರಡೂ ಕಿಡ್ನಿಗಳು ದಿನ 180 ಲೀಟರ್ ರಕ್ತವನ್ನು ಫಿಲ್ಟರ್‌ ಮಾಡುತ್ತದೆ. ಇನ್ನು ಮೂತ್ರದ ಬಣ್ಣ ತುಂಬಾ ಗಾಢವಾಗಿದ್ದರೆ, ಅವರು ಸರಿಯಾಗಿ...

ಅತೀ ಕಡಿಮೆ ಬೆಲೆಯಲ್ಲಿ ಆಕರ್ಷಕ ಆಭರಣಗಳು ಬಾಡಿಗೆಗೆ

Shopping Tips: ಮನೆಯಲ್ಲಿ ಯಾವುದೇ ಕಾರ್ಯಕ್ರಮವಿದ್ದರೂ ಹೆಣ್ಣು ಮಕ್ಕಳು ಮೊದಲ ಆದ್ಯತೆ ಕೊಡೋದು ತಮ್ಮ ಅಲಂಕಾರಕ್ಕೆ. ಪ್ರತೀ ಹಬ್ಬಕ್ಕೂ, ಪ್ರತೀ ಸಲ ನಡೆಯುವ ಶುಭಕಾರ್ಯಕ್ಕೂ, ಅಥವಾ ಮದುವೆ-ಮುಂಜಿ ಸಮಾರಂಭಗಳಲ್ಲಿ ಸಾವಿರ ಸಾವಿರ ರೂಪಾಯಿ ಕೊಟ್ಟು, ಆಭರಣ ತೆಗೆದುಕೊಳ್ಳೋಕ್ಕೆ ಸಾಧ್ಯವಿಲ್ಲ. ಅದೇ ರೀತಿ ಹಾಕಿದ್ದೆ ಆಭರಣವನ್ನು ಹಾಕಲು, ಕೆಲ ಹೆಣ್ಣು ಮಕ್ಕಳ ಮನಸ್ಸು ಒಪ್ಪುವುದಿಲ್ಲ. ಅದಕ್ಕಾಗಿ ನಾವಿಂದು...

ಅಸ್ತಮಾ ಬರಲು ಕಾರಣವೇನು..? ವೈದ್ಯರಿಂದ ಸಂಪೂರ್ಣ ಮಾಹಿತಿ..

Health Tips: ಅಸ್ತಮಾ ಎಂದರೆ ಶ್ವಾಸಕೋಶಕ್ಕೆ, ಉಸಿರಾಟಕ್ಕೆ ಸಂಬಂಧಿಸಿದ ರೋಗ. ಕೆಲವೊಂದು ಧೂಳಿನ ಕಣಗಳು, ಬ್ಯಾಕ್ಟೀರಿಯಾಗಳು ನಮ್ಮ ದೇಹ ಸೇರಿದಾಗ, ಅದರಿಂದ ಅಸ್ತಮಾ ಬರುತ್ತದೆ. ಈ ಬಗ್ಗೆ ವೈದ್ಯರಾದ ಭೀಮ್‌ಸೇನ್ ರಾವ್ ಮಾತನಾಡಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಅಸ್ತಮಾ ಬರುವ ಮೊದಲು ನಿಮಗೆ ಕೆಮ್ಮು ಶುರುವಾಗುತ್ತದೆ. ಬಳಿಕ ಕಫದ ಪ್ರಮಾಣ ಹೆಚ್ಚಾಗುತ್ತದೆ. ಬಳಿಕ...

Lungs Pneumonia ಯಾಕೆ ಬರುತ್ತೆ? ಲಕ್ಷಣಗಳು ಏನೇನು?

Health Tips:  ಶ್ವಾಸ ಕೋಶದ ನಿಮೋನಿಯಾ ಯಾಕೆ ಬರುತ್ತದೆ..? ಅದರ ಲಕ್ಷಣಗಳೇನು ಅಂತಾ ತಿಳಿಯೋಣ ಬನ್ನಿ.. ವೈದ್ಯರಾದ ಭೀಮ್‌ಸೇನ್ ರಾವ್, ಲಂಗ್ಸ್ ನಿಮೋನಿಯಾ ಬರಲು ಕಾರಣಗಳೇನು..? ಇದರ ಲಕ್ಷಣಗಳೇನು ಅಂತಾ ಹೇಳಿದ್ದಾರೆ. ನಾವು ಉಸಿರಾಡುವಾಗ ನಮಗೆ ಗೊತ್ತಿಲ್ಲದೇ, ಕ್ರಿಮಿ,ಕೀಟಗಳು ನಮ್ಮ ದೇಹ ಸೇರುತ್ತದೆ. ಇದರಿಂದ ಲಂಗ್ ಇನ್‌ಫೆಕ್ಷನ್ ಆಗುತ್ತದೆ. ಇದನ್ನೇ ಲಂಗ್ಸ್ ನಿಮೋನಿಯಾ ಎಂದು ಕರೆಯುತ್ತಾರೆ. ಲಂಗ್ಸ್...

Tandoor Chai ಮಾಡೋದು ಹೇಗೆ ಗೊತ್ತಾ? ಇಲ್ಲೊಮ್ಮೆ Taste ಮಾಡಿ

Food Adda: ಚಹಾ ಅನ್ನೋದು ಕೋಟ್ಯಂತರ ಭಾರತೀಯರ, ಬೆಳಗ್ಗಿನ ಎನರ್ಜಿಟಿಕ್ ಪೇಯ. ಕೆಲವರು ಬೆಡ್ ಟೀ ಕುಡಿದು ದಿನ ಆರಂಭಿಸುತ್ತಾರೆ. ಇನ್ನು ಕೆಲವರು, ಬೆಳಿಗ್ಗೆ ಟೀ ಕುಡಿದು ಮುಂದಿನ ಕೆಲಸ ಪ್ರಾರಂಭಿಸುತ್ತಾರೆ. ಮತ್ತೆ ಕೆಲವರಿಗೆ ತಿಂಡಿ ತಿನ್ನುವಾಗ, ತಿಂಡಿ ತಿಂದ ಮೇಲೆ ಚಾ ಬೇಕೆ ಬೇಕು. ಹೀಗೆ ನಾರ್ಮಲ್ ಆಗಿ ದಿನಕ್ಕೆ 3 ಬಾರಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img