Sunday, July 26, 2026

sleep

ತಾಯಿಗೆ ಮಗುವಿನ ಬಗ್ಗೆ ಏನೇನು ತಿಳಿದಿರಬೇಕು..?

Health Tips: ನಾವು ತಾಯಿತನದ ಬಗ್ಗೆ, ಸ್ತನಪಾನದ ಬಗ್ಗೆ, ಮಗುವಿನ ಆರೋಗ್ಯದ ಬಗ್ಗೆ ಈಗಾಗಲೇ ನಿಮಗೆ ವಿವರಿಸಿದ್ದೇವೆ. ಇಂದು ವೈದ್ಯರಾದ ಸುರೇಂದ್ರ ಅವರು, ಮಗುವಿನ ಬಗ್ಗೆ ತಾಯಿಗೆ ಯಾವ ಯಾವ ಸಂಗತಿ ತಿಳಿದಿರಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನೀವು ಗರ್ಭಿಣಿಯಾಗಿದ್ದಾಗಲೇ, ಮಗುವಿನ ಬಗ್ಗೆ ಯೋಚಿಸಬೇಕು ಎನ್ನುತ್ತಾರೆ ಡಾ.ಸುರೇಂದ್ರ. ಯಾಕಂದ್ರೆ...

Digestion-Indigestion ಅಂದ್ರೆ ಏನು? ಆರೋಗ್ಯಕ್ಕೆ ಯಾವ ಆಹಾರಗಳು ಉತ್ತಮ?

Health Tips: ನಾವು ಜೀರ್ಣಕ್ರಿಯೆ ಸಮಸ್ಯೆ ಬಗ್ಗೆ ನಿಮಗೆ ಹಲವಾರು ವಿಷಯಗಳನ್ನು ಹೇಳಿದ್ದೇವೆ. ಇಂದು ಜೀರ್ಣ ಅಜೀರ್ಣ ಎಂದರೇನು ಎನ್ನುವ ಬಗ್ಗೆ ವೈದ್ಯರಾದ ಡಾ.ಆಂಜೀನಪ್ಪಾ ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಾವು ತಿನ್ನುವ ಆಹಾರದಲ್ಲಿ 5 ವಿಧಗಳಿದೆ. ಕಾರ್ಬೋಹೈಡ್ರೇಟ್ಸ್, ಪ್ರೋಟಿನ್, ಫ್ಯಾಟ್, ವಾಟರ್, ಫೈಬರ್. ಇವಿಷ್ಟು ನಮ್ಮ ಆಹಾರದಲ್ಲಿರಬೇಕು. ಈ 5...

ಹೈ ಬ್ಲಡ್ ಪ್ರೆಶರ್ ಇದ್ದರೆ, ಅದಕ್ಕೆ ಹೇಗೆ ಪರಿಹಾರ ಕಂಡುಕೊಳ್ಳಬೇಕು..?

Health Tips: ಹೈ ಬ್ಲಡ್‌ ಪ್ರೆಶರ್ ಅಂದ್ರೆ ಹೈ ಬಿಪಿ. ಅಧಿಕ ರಕ್ತದೊತ್ತಡ ಇದ್ದಾಗ, ಮನುಷ್ಯನ ಜೀವ ಅಪಾಯದಲ್ಲಿರುತ್ತದೆ. ಅಂಥ ಜನ ಸುಮ್ಮನೆ ತಿರುಗಾಡುತ್ತಿರುತ್ತಾರೆ. ಸಡೆನ್ ಆಗಿ ತಲೆ ತಿರುಗಿ ಬೀಳಬಹುದು. ಅಥವಾ ಕೆಲ ನಿಮಿಷಗಳಲ್ಲೇ ಅವರ ಪ್ರಾಣ ಹೋಗಬಹುದು. ಮೂತ್ರಪಿಂಡ, ಕಿಡ್ನಿ, ಮೆದುಳು ಹೀಗೆ ಮುಖ್ಯವಾದ ಜಾಗಕ್ಕೆ ಪೆಟ್ಟು ಬೀಳಬಹುದು. ಹಾಗಾಗಿ ಹೈ...

ಹೇನಿನಿಂದ ಮುಕ್ತಿ ಪಡೆಯಲು ಏನು ಮಾಡಬೇಕು..?

Health Tips: ಶಾಲೆಗೆ ಹೋಗುವ ಮಕ್ಕಳ ತಲೆಯಲ್ಲಿ ಹೇನಿನ ಓಡಾಟ ಇದ್ದೇ ಇರುತ್ತದೆ. ಈ ಹೇನಿನಿಂದಲೇ, ತಲೆಗೂದಲು ಉದುರುವುದು, ಡ್ಯಾಂಡ್ರಫ್ ಆಗುವ ಸಮಸ್ಯೆ ಉದ್ಭವಿಸುತ್ತದೆ. ಅಲ್ಲದೇ, ಕೆಲವರಿಗೆ ಇದು ಮರ್ಯಾದೆ ಪ್ರಶ್ನೆ. ತಮ್ಮ ಮಕ್ಕಳ ತಲೆಯಿಂದ ಹೇಗಾದರೂ ಮಾಡಿ, ಹೇನನ್ನು ಸಂಪೂರ್ಣವಾಗಿ ನಾಶ ಮಾಡಲೇಬೇಕು ಅಂತಾ ಅಂದುಕೊಳ್ತಾರೆ. ಅಂಥವರಿಗಾಗಿ ನಾವಿಂದು ಕೆಲ ಟಿಪ್ಸ್ ತಂದಿದ್ದೇವೆ. ಮೊದಲನೇಯದಾಗಿ...

ಮಖಾನಾ ಖೀರ್ ರೆಸಿಪಿ

Recipe: ದಕ್ಷಿಣ ಭಾರತೀಯರು ತಾವರೆ ಬೀಜವನ್ನು ಕಡಿಮೆ ಉಪಯೋಗಿಸುತ್ತಾರೆ. ಆದರೆ ಮಖಾನಾ ಎಂದು ಕರೆಯಲ್ಪಡುವ ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗಾಗಿ ಇಂದು ನಾವು ಮಖಾನಾ ಖೀರ್ ಮಾಡುವುದು ಹೇಗೆ ಎಂದು ಹೇಳಲಿದ್ದೇವೆ. ಅರ್ಧ ಲೀಟರ್ ಹಾಲನ್ನು ಪ್ಯಾನ್‌ಗೆ ಹಾಕಿ ಚೆನ್ನಾಗಿ ಕುದಿಸಿ. ಇನ್ನೊಂದು ಪ್ಯಾನ್‌ನಲ್ಲಿ ಎರಡು ಸ್ಪೂನ್ ತುಪ್ಪ ಹಾಕಿ, 1 ಕಪ್ ಮಖಾನಾವನ್ನು...

ತಾಯಿಯ ಎದೆ ಹಾಲನ್ನು ಅಮೃತವೆಂದು ಹೇಳಲು ಕಾರಣಗಳೇನು..?

Health Tips: ನಾವು ಈ ಮೊದಲೇ ನಿಮಗೆ ತಾಯಿಯ ಎದೆ ಹಾಲಿನ ಸೇವನೆಯಿಂದ, ಮಗುವಿಗೆ ಏನೆಲ್ಲಾ ಲಾಭವಾಗುತ್ತದೆ ಅಂತಾ ಹೇಳಿದ್ದೇವೆ. ಆದರೆ ತಾಯಿಯ ಎದೆಹಾಲನ್ನು ಅಮೃತವೆಂದು ಯಾಕೆ ಹೇಳುತ್ತಾರೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸ್ತನಪಾನ ಮಾಡಿಸಲು ಯಾಕೆ ತೊಂದರೆಯಾಗತ್ತೆ ಎಂದರೆ, ದೈಹಿಕ ಮತ್ತು ಮಾನಸಿಕವಾಗಿ ತೊಂದರೆ ಇರುವ...

ಹೊಟ್ಟೆಯಲ್ಲಿ 500ಕ್ಕೂ ಹೆಚ್ಚು ಜಂತು ಹುಳಗಳಿವೆ..? ನಿಮಗಿದು ಗೊತ್ತಾ!?

Health Tips: ನಮ್ಮ ಹೊಟ್ಟೆಯಲ್ಲಿ ಜಂತು ಹುಳ ಉತ್ಪತ್ತಿಯಾಗುವ ಕಾರಣಕ್ಕೆ, ಪ್ರತಿಯೊಬ್ಬರು ವರ್ಷಕ್ಕೆ ಎರಡು ಬಾರಿ, ಅಂದ್ರೆ 6 ತಿಂಗಳಿಗೆ ಒಮ್ಮೆ ಜಂತಿನ ಗುಳಿಗೆಯನ್ನು ತೆಗೆದುಕೊಳ್ಳಬೇಕು ಎಂದು ವೈದ್ಯರು ಹೇಳುತ್ತಾರೆ. ಹಾಗಾದ್ರೆ ನಮ್ಮ ದೇಹದಲ್ಲಿ ಎಷ್ಟು ಜಂತುಹುಳಗಳಿರುತ್ತದೆ. ಅವು ನಮಗೆ ಯಾವ ಸಮಸ್ಯೆ ತಂದೊಡ್ಡುತ್ತದೆ ಅನ್ನೋ ಬಗ್ಗೆ ವೈದ್ಯರಾದ ಆಂಜೀನಪ್ಪ ಸಂಪೂರ್ಣ ಮಾಹಿತಿ ಕೊಟ್ಟಿದ್ದಾರೆ. ಮನುಷ್ಯನ...

ರವಾ ಇಡ್ಲಿ ಢೋಕ್ಲಾ ರೆಸಿಪಿ

Recipe: ಢೋಕ್ಲಾ ಎಂದರೆ ಗುಜರಾತಿ ತಿಂಡಿ. ಖಾರಾ, ಹುಳಿಯಾದ ಈ ತಿಂಡಿ ಇಡ್ಲಿ ರೀತಿಯಲ್ಲೇ ಮಾಡಲಾಗುತ್ತದೆ. ಇಂದು ನಾವು ರವಾ ಇಡ್ಲಿ ಢೋಕ್ಲಾ ಮಾಡೋದು ಹೇಗೆ ಅಂತಾ ತಿಳಿಸಲಿದ್ದೇವೆ. 2 ಟೇಬಲ್ ಸ್ಪೂನ್ ಕಡಲೆಹಿಟ್ಟನ್ನು ಪ್ಯಾನ್‌ಗೆ ಹಾಕಿ ಘಮ ಬರುವವರೆಗೂ ಹುರಿದುಕೊಳ್ಳಿ. ಇದನ್ನು ಒಂದು ಬೌಲ್‌ಗೆ ಹಾಕಿ. ಈಗ ಇದಕ್ಕೆ ಒಂದುವರೆ ಕಪ್ ರೆಡಿಮೇಡ್ ರವಾ...

ಅವಲಕ್ಕಿ ದೋಸೆ ರೆಸಿಪಿ

Recipe: ರವಾ, ಅಕ್ಕಿ, ಗೋಧಿ ಸೇರಿ ಹಲವು ಬಗೆಯ ದೋಸೆ ಮಾಡಿ ನೀವು ತಿಂದಿರಬಹುದು. ಆದರೆ ನಾವಿಂದು ಅವಲಕ್ಕಿ ದೋಸೆ ಮಾಡುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. 1 ಕಪ್ ಅಕ್ಕಿ, ಅರ್ಧ ಕಪ್ ತೆಳ್ಳಗಿನ ಅವಲಕ್ಕಿ ಇವೆರಡನ್ನೂ ಸಪರೇಟ್ ಆಗಿ ಬಿಸಿ ನೀರಿನಲ್ಲಿ 1 ಗಂಟೆ ನೆನೆಸಿಡಿ. ಆದರೆ ಅದಕ್ಕೂ ಮುನ್ನ ಇವೆರಡನ್ನೂ ಚೆನ್ನಾಗಿ...

ಮನಸಾರೆ ನಕ್ಕಾಗ ನಿಮ್ಮ ದೇಹದಲ್ಲಿ ಎಂಥ ಆರೋಗ್ಯಕರ ಬದಲಾವಣೆಯಾಗುತ್ತದೆ ಗೊತ್ತಾ..?

Health Tips: ನಗು- ಅಳು, ಸುಖ-ದುಃಖ ಅನ್ನೋದು ಮನುಷ್ಯನ ಜೀವನದ ಒಂದು ಭಾಗ. ಆದರೆ ಆ ಕೆಲಸವೇ ನಮ್ಮ ಆರೋಗ್ಯದ ಮೇಲೆ ಉತ್ತಮ ಮತ್ತು ಕೆಟ್ಟ ಪರಿಣಾಮ ಬೀರುತ್ತದೆ. ನಮ್ಮ ಆರೋಗ್ಯ ಹಾಳಾಗಲು ಮತ್ತು ನಾವು ಆರೋಗ್ಯವಾಗಿರಲು ಅಳು- ನಗು ಕಾರಣವಾಗುತ್ತದೆ. ಹಾಗಾಗಿ ಇಂದು ನಾವು ಮನಸಾರೆ ನಕ್ಕಾಗ ನಮ್ಮ ದೇಹದಲ್ಲಿ ಎಂಥ ಆರೋಗ್ಯಕರ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img