Sunday, July 26, 2026

sleep

ಪರಿಸರ ರಕ್ಷಣೆಗಾಗಿ ಹೆಣ್ಣು ಮಕ್ಕಳು ಈ ಕೆಲಸಗಳನ್ನು ಮಾಡಬಹುದು..

Health Tips: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಅನ್ನೋದು ಎಲ್ಲರಿಗೂ ಗೊತ್ತು. ಆದರೂ ಜನ ಕಸವನ್ನು ತಂದು ತಂದು ಬೀದಿಗೆ ಸುರಿಯುತ್ತಾರೆ. ಬೆಳಿಗ್ಗೆ ಬೇಗ ಎದ್ದು, ಕಸ ತೆಗೆದುಕೊಳ್ಳಲು ಬರುವ ಗಾಡಿಗೆ ಕಸ ಹಾಕಲು ಉದಾಸೀನ. ಇನ್ನು ಹೆಣ್ಣು ಮಕ್ಕಳು ಮನಸ್ಸು ಮಾಡಿದ್ರೆ, ಪರಿಸರ ರಕ್ಷಣೆಯನ್ನು ತಮ್ಮದೇ ರೀತಿಯಲ್ಲಿ ಮಾಡಬಹುದು. ಅದು ಹೇಗೆ ಅಂತಾ...

ಗ್ಯಾಸ್ ಕಂಟ್ರೋಲ್ ಮಾಡುವುದರಿಂದ ಏನೆಲ್ಲಾ ಸಮಸ್ಯೆ ಎದುರಿಸಬೇಕಾಗುತ್ತದೆ ಗೊತ್ತಾ..?

Health Tips: ಗ್ಯಾಸ್ ಪಾಸ್ ಮಾಡುವುದು ಅವಮಾನ ಸಂಗತಿಯಾಗಿರಬಹುದು. ಆದರೆ ಗ್ಯಾಸ್ ಪಾಸ್ ಮಾಡದಿದ್ದಲ್ಲಿ, ಅದರಿಂದ ಹಲವಾರು ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ. ಈ ಬಗ್ಗೆ ವೈದ್ಯರು ಈ ರೀತಿಯಾಗಿ ಮಾಹಿತಿ ನೀಡಿದ್ದಾರೆ. ನೀವು ಗ್ಯಾಸ್ ಕಂಟ್ರೋಲ್ ಮಾಡಿಕೊಳ್ಳಬಹುದು. ಆದರೆ ಕೆಲ ನಿಮಿಷದ ಬಳಿಕ ನೀವು ಶೌಚಾಲಯಕ್ಕೆ ಹೋಗಿಯಾದರೂ ಅದನ್ನು ಪಾಸ್ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ, ಹೊಟ್ಟೆ ನೋವಿನ...

ಈ 4 ತಪ್ಪುಗಳನ್ನು ಮಾಡದಿದ್ದಲ್ಲಿ ನೀವು ಹಣದ ತೊಂದರೆಯಿಂದ ಪಾರಾಗುತ್ತೀರಿ..

Spiritual: ದುಡ್ಡು ಅನ್ನುವುದು ಜೀವನದಲ್ಲಿ ಎಷ್ಟು ಮುಖ್ಯ ಅಂತ ಎಲ್ಲರಿಗೂ ಗೊತ್ತು. ದುಡ್ಡಿದ್ದರೆ ಹೊಟ್ಟೆ ತುಂಬುತ್ತದೆ. ಬಟ್ಟೆ ಖರೀಸಿದಲಾಗುತ್ತದೆ. ಸೂರು ಸಿಗುತ್ತದೆ. ಇದೆಲ್ಲದಕ್ಕೂ ಮೀರಿ ಜೀವನ ನಡೆಸಲಂತೂ ರಾಶಿ ರಾಶಿ ದುಡ್ಡು ಬೇಕು. ಆದರೆ ಅದೆಲ್ಲ ಸಾಧ್ಯವಾಗಬೇಕು ಅಂದ್ರೆ, ಲಕ್ಷ್ಮೀ ದೇವಿಯ ಕೃಪೆ ನಮ್ಮ ಮೇಲಿರಬೇಕು. ಹಾಗಾಗಬೇಕು ಅಂದ್ರೆ ನಾವು ಕೆಲ ತಪ್ಪುಗಳನ್ನು ಮಾಡಬಾರದು....

ಮಗುವಿಗೆ ತಾಯಿಯ ಎದೆ ಹಾಲು ಎಷ್ಟು ಮುಖ್ಯ..?

Health Tips: ಮಗು ಆರೋಗ್ಯವಾಗಿರಬೇಕು. ಅದರ ದೇಹದಲ್ಲಿ ಸರಿಯಾಗಿ ರೋಗ ನಿರೋಧಕ ಶಕ್ತಿ ಇರಬೇಕು. ಮಗುವಿನ ಬೆಳವಣಿಗೆ ಸರಿಯಾಗಿ ಆಗಬೇಕು ಎಂದಲ್ಲಿ, ಅದು ತಾಯಿಯ ಎದೆಹಾಲು ಕುಡಿಯುವುದು ತುಂಬಾ ಮುಖ್ಯ. ಈ ಬಗ್ಗೆ ವೈದ್ಯರಾದ ಸುರೇಂದ್ರ ಅವರು ಮಾಹಿತಿ ನೀಡಿದ್ದಾರೆ. ಕೆಲವು ತಾಯಂದಿರು, ತಮ್ಮ ಸೌಂದರ್ಯ ಹಾಳಾಗುತ್ತದೆ ಎಂಬ ಕಾರಣಕ್ಕೆ, ಮಗುವಿಗೆ ಸ್ತನಪಾನ ಮಾಡಿಸಲು ಹಿಂಜರಿಯುತ್ತಾರೆ....

ಈ 5 ಆಹಾರಗಳ ಸೇವನೆಯಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ..

Health Tips: ಇಂದಿನ ಕಾಲದ ಮಕ್ಕಳಿಗೆ ತರಹೇವಾರಿ ಜಂಕ್ ಫುಡ್, ಚಾಕೋಲೇಟ್ಸ್, ಬಿಸ್ಕೇಟ್ಸ್ ಲಭ್ಯವಿದೆ. ಮಕ್ಕಳು ಹಠ ಮಾಡಿದ ತಕ್ಷಣ, ಅಪ್ಪ ಅಮ್ಮ ಅದನ್ನು ತೆಗೆಸಿಕೊಡುತ್ತಾರೆ. ಆದರೆ ಇದರೊಂದಿಗೆ ನಿಮ್ಮ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚುವುದು ಕೂಡ ಮುಖ್ಯವಾಗಿದೆ. ಬರೀ ಜಂಕ್ ಫುಡ್ ತಿನ್ನುವುದರಿಂದ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತ ಹೋಗುತ್ತದೆ....

ಮನೆಯಲ್ಲಿ ಮಕ್ಕಳಿಗೆ ಹೇಗೆ ಪಾಠ ಹೇಳಿಕೊಡಬೇಕು..?

Health Tips: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಅನ್ನೋದು ಜೀವನದ ಸತ್ಯ. ಯಾಕಂದ್ರೆ, ಮಕ್ಕಳು ತಾಯಿಯ ಮಾತನ್ನೇ ಅನುಕರಿಸುತ್ತಾರೆ. ಹಾಗಾಗಿಯೇ ಎಷ್ಟೋ ಜನ, ತಾಯಿಯ ಭಾಷೆಯನ್ನೇ ಮಾತನಾಡುತ್ತಾರೆ. ಹಾಗಾಗಿಯೇ ಮನೆಯಲ್ಲಿ ಮಾತನಾಡುವ ಭಾಷೆಯನ್ನನು ಮಾತೃಭಾಷೆ ಎಂದು ಕರೆಯಲಾಗುತ್ತದೆ. ಇಂಥ ತಾಯಂದಿರಿಗೆ ಇರುವ ಇನ್ನೊಂದು ಚಾಲೆಂಜ್ ಅಂದ್ರೆ, ಮಕ್ಕಳು ಶಾಲೆಗೆ ಹೋಗುವ ಮುನ್ನ,...

ಗರ್ಭಾವಸ್ಥೆಯಲ್ಲಿ ಕಾಲು ಊದಿಕೊಳ್ಳಲು ಕಾರಣವೇನು..?

Health Tips: ತಾಯಿಯಾಗುವುದೆಂದರೆ ಅಷ್ಟು ಸುಲಭವಾದ ವಿಷಯವಲ್ಲ. ಅದರಲ್ಲೂ ಇಂದಿನ ಮೊಬೈಲ್ ಯುಗದಲ್ಲೂ, ತಾಯಿಯಾಗುವುದೆಂದರೆ ಅದೃಷ್ಟವೇ ಸರಿ. ಏಕೆಂದರೆ, ಮೊಬೈಲ್ ಬಳಕೆ, ಆಹಾರ ಸೇವನೆಯ ಕ್ರಮ ಇವೆಲ್ಲವುಗಳು ಹೆಣ್ಣು ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹಾಗಾಗಿಯೇ ಬಂಜೆತನ ಹೆಚ್ಚಾಗುತ್ತಿದೆ. ಮೊದಲೆಲ್ಲ 10 ಹೆಣ್ಣು ಮಕ್ಕಳಲ್ಲಿ ಒಬ್ಬರು ಸಂತಾನಕ್ಕಾಗಿ ಹಪಹಪಿಸುತ್ತಿದ್ದರು. ಆದರೆ ಈಗ 10 ಹೆಣ್ಣು...

ಮಕ್ಕಳಿಗೆ Vaccination ಯಾಕೆ ಬೇಕು..? ಕಾಯಿಲೆಗಳ ಬಗ್ಗೆ ಇರಲಿ ಎಚ್ಚರ!

Health Tips: ಮಕ್ಕಳು ಚಿಕ್ಕವರಿರುವಾಗಲೇ, ಪೋಷಕರು ಎಚ್ಚರಿಕೆ ವಹಿಸಿ, ಮಗುವಿನ ಆರೋಗ್ಯವನ್ನು ಕಾಪಾಡಬೇಕು. ಅದಕ್ಕೆ ಯಾವ ಮಾತ್ರೆ, ಔಷಧಿ, ಇಂಜೆಕ್ಷನ್ ಎಲ್ಲವೂ ಕೊಡಬೇಕೋ, ಅದನ್ನು ಕೊಡಬೇಕು. ಮಕ್ಕಳಿಗೆ ಏಕೆ ವ್ಯಾಕ್ಸಿನೇಷನ್ ಹಾಕಬೇಕು ಎನ್ನುವ ಬಗ್ಗೆ ಡಾ.ಸುರೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಖಾಯಿಲೆ ಬರುವ ಮುಂಚೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಉತ್ತಮ...

ಒಂದೇ BP Tablet ಹಲವಾರು ವರ್ಷ ಬಳಸೋದು ತಪ್ಪಾ..?

Health Tips: ಬಿಪಿ ಇರುವವರಿಗೆ ಯಾರಾದ್ರೂ ಕಾಲ ಕಾಲಕ್ಕೆ ಮಾತ್ರೆ ಕೊಟ್ಟಾಗ, ಅಥವಾ ವೈದ್ಯರ ಸಲಹೆಯಂತೆ ಮಾತ್ರೆ ಕೊಟ್ಟಾಗ ಮಾತ್ರ ಅವರು ತೆಗೆದುಕೊಳ್ಳುತ್ತಾರೆ. ಇಲ್ಲದಿದ್ದಾಗ ಮನಸ್ಸಿಗೆ ಬಂದಾಗ ಮಾತ್ರೆ ಸೇವಿಸುತ್ತಾರೆ. ಕೆಲವರು ಒಂದೇ ಬಿಪಿ ಮಾತ್ರೆಯನ್ನು ಹಲವಾರು ವರ್ಷ ಬಳಸುತ್ತಾರೆ. ಇದು ಸರಿಯಾ, ತಪ್ಪಾ ಅನ್ನೋ ಬಗ್ಗೆ ವೈದ್ಯರು ಮಾತನಾಡಿದ್ದಾರೆ. ಈ ಬಗ್ಗೆ ಸಂಪೂರ್ಣ...

BP ಎಷ್ಟು ತಿಂಗಳಿಗೊಮ್ಮೆ Check ಮಾಡ್ಬೇಕು ಗೊತ್ತಾ?

Health Tips: ಬಿಪಿ ಶುಗರ್ ಇದ್ದವರು ಕಾಲ ಕಾಲಕ್ಕೆ ಅದನ್ನು ಪರೀಕ್ಷಿಸಿ, ಆಹಾರ ಸೇವನೆ, ಮಾತ್ರೆ ಸೇವನೆಯ ಬಗ್ಗೆ ಗಮನ ಕೊಡಬೇಕು. ಯಾಕಂದ್ರೆ ದೇಹದಲ್ಲಿ ಬಿಪಿ ಮತ್ತು ಶುಗರ್ ಸಮತೋಲನದಲ್ಲಿರುವುದು ತುಂಬಾ ಮುಖ್ಯವಾಗಿದೆ. ಎಷ್ಟು ತಿಂಗಳಿಗೊಮ್ಮೆ ಬಿಪಿ ಚೆಕ್ ಮಾಡಿಸಿಕೊಳ್ಳಬೇಕು ಅನ್ನುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...
- Advertisement -spot_img

Latest News

Political News: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Political News: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಭಾಷಣದ ವೇಳೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ರಾಜಕೀಯ ಕ್ಷೇತ್ರ...
- Advertisement -spot_img