Monday, July 27, 2026

sleep

ದೇವರಲ್ಲಿ ನಾವು ಅದು ಕೊಡು, ಇದು ಕೊಡು ಎಂದು ಬೇಡಬಾರದಂತೆ.. ಯಾಕೆ ಗೊತ್ತಾ..?

Spiritual: ಯಾವುದಕ್ಕೆ ಕೊನೆ ಇದ್ದರೂ, ಮನುಷ್ಯನ ಆಸೆಗೆ ಮಾತ್ರ ಎಂದಿಗೂ ಕೊನೆಯಾಗುವುದಿಲ್ಲ. ಸಾಯುವವರೆಗೂ ಏನಾದರೂ ಆಸೆ ಇದ್ದೇ ಇರುತ್ತದೆ. ಅದಕ್ಕಾಗಿ ಮನುಷ್ಯ ದೇವರಲ್ಲಿ ನನಗೆ ಕಾರು ಕೊಡು, ಬಂಗಲೆ ಕೊಡು, ದುಡ್ಡು ಕೊಡು, ಆಸ್ತಿ ಕೊಡು, ಹೀಗೆ ಹಲವಾರು ಬೇಡಿಕೆಗಳನ್ನು ಇಡುತ್ತಾನೆ. ಆದರೆ ದೇವರಲ್ಲಿ ನಾವು ಏನನ್ನೂ ಕೊಡು ಎಂದು ಬೇಡಬಾರದಂತೆ. ಯಾಕೆ ಹೀಗೆ...

ಚಾಣಕ್ಯರ ಪ್ರಕಾರ ಜೊತೆಗಿರುವವರ ಸ್ವಭಾವ ಹೇಗೆ ಕಂಡು ಹಿಡಿಯಬೇಕು..?

Spiritual: ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳನ್ನು ಚಾಣಕ್ಯರು ಹೇಳಿದ್ದಾರೆ. ಬುದ್ಧಿ ಬೆಳೆದಾಗಿನಿಂದ, ಸಾವು ಬರೆಯುವವರೆಗೂ ಮನುಷ್ಯ ಹೇಗೆ ಬದುಕಬೇಕು..? ಬಾಳ ಸಂಗಾತಿ ಬಗ್ಗೆ, ದುಡ್ಡಿನ ಬಗ್ಗೆ ಹೇಗೆ ಕಾಳಜಿ, ಎಚ್ಚರಿಕೆ ವಹಿಸಬೇಕು..? ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಅದೇ ರೀತಿ, ನಮ್ಮ ಜೊತೆ ಇರುವ ಸಹೋದ್ಯೋಗಿಗಳು, ಸ್ನೇಹಿತರು, ಹಿತೈಷಿಗಳು ಒಳ್ಳೆಯವರೋ..? ಕೆಟ್ಟವರೋ...

ನುಗ್ಗೇಕಾಯಿ ಸೇವನೆಯಿಂದ ಆಗುವ ಆರೋಗ್ಯ ಲಾಭಗಳೇನು..?

Health Tips: ಯಾವುದಾದರೂ ಸಾಂಬಾರ್ ಮಾಡಿದ್ರೆ, ಅದಕ್ಕೆ ಒಂದೇ ಒಂದು ನುಗ್ಗೇಕಾಯಿ ಹಾಕಿದ್ರೆ ಸಾಕು. ಅದರ ಪರಿಮಳ ಮತ್ತು ರುಚಿ ಅದ್ಭುತವಾಗಿರುತ್ತದೆ. ಸಾರಿನ ಘಮ ಮನೆ ತುಂಬ ಪಸರಿಸುತ್ತದೆ. ಇಂಥ ರುಚಿಕರ ತರಕಾರಿಯಲ್ಲಿಯೂ, ಹಲವು ಆರೋಗ್ಯಕರ ಗುಣಗಳಿದೆ. ಹಾಗಾದ್ರೆ ಅದೇನು..? ನುಗ್ಗೇಕಾಯಿ ಸೇವನೆಯಿಂದ ಆಗುವ ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ನುಗ್ಗೇಕಾಯಿ ಸೇವನೆಯಿಂದ ದೇಹದಲ್ಲಿ...

ಅಕ್ಕಿ ತೊಳೆದ ನೀರನ್ನು ಬಳಸುವುದರಿಂದ ಎಷ್ಟೆಲ್ಲ ಚಮತ್ಕಾರಿ ಉಪಯೋಗವಿದೆ ಗೊತ್ತಾ..?

Health Tips: ಚೀನಾ, ಜಪಾನ್‌ನಂಥ ದೇಶದಲ್ಲಿ, ಭಾರತದ ಕೆಲವು ಬುಡಕಟ್ಟು ಜನಾಂಗದವರಲ್ಲಿ ಅಕ್ಕಿ ತೊಳೆದ ನೀರನ್ನು ಮುಖ ಮತ್ತು ಕೂದಲಿನ ಸೌಂದರ್ಯ ಅಭಿವೃದ್ಧಿ ಮಾಡಲು ಉಪಯೋಗಿಸುತ್ತಾರೆ. ಹಾಗಾದ್ರೆ ಅಕ್ಕಿ ತೊಳೆದ ನೀರನ್ನು ಹೇಗೆ ಉಪಯೋಗಿಸಬೇಕು..? ಇದರಿಂದ ಏನು ಪ್ರಯೋಜನ ಅಂತ ತಿಳಿಯೋಣ ಬನ್ನಿ.. ಏಷ್ಯನ್ ಮಹಿಳೆಯರು ಅಕ್ಕಿ ತೊಳೆದ ನೀರನ್ನು ತಲೆಸ್ನಾನಕ್ಕೆ ಬಳಸುತ್ತಾರೆ. ಹಾಗಾಗಿ ಅವರ...

ಬಿಸಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಹೃದಯಾಘಾತವಾಗುತ್ತದೆಯಾ..?

Health Tips: ಮಳೆಗಾಲದಲ್ಲಿ, ಚಳಿಗಾಲದಲ್ಲಿ ಬಿಸಿ ಬಿಸಿಯಾದ ನೀರಿನ ಸ್ನಾನ ಮಾಡುವುದರಿಂದ ದೇಹಕ್ಕೆ ಹಿತವೆನ್ನಿಸುತ್ತದೆ. ಆದರೆ ಆರೋಗ್ಯಕ್ಕೆ ಇದು ತುಂಬಾ ಹಾನಿಕಾರಕವೆಂದು ಹೇಳಲಾಗಿದೆ. ಬೇಸಿಗೆ, ಮಳೆಗಾಲ, ಮತ್ತು ಚಳಿಗಾಲ ಎಲ್ಲ ಕಾಲದಲ್ಲೂ, ಉಗುರು ಬೆಚ್ಚಗಿನ ನೀರಿನಿಂದಲೇ ಸ್ನಾನ ಮಾಡಬೇಕು. ಅಥವಾ ತಣ್ಣಿರಿನಿಂದ ಸ್ನಾನ ಮಾಡಿದರೂ ಉತ್ತಮ. ಆದರೆ ತಣ್ಣೀರಿನಿಂದ ಸ್ನಾನ ಮಾಡಿದರೆ, ಕೆಲವರಿಗೆ ಅಲರ್ಜಿಯಾಗುತ್ತದೆ....

ಕೂದಲಿನ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ..? : ಇಲ್ಲಿದೆ ನೋಡಿ ವೈದ್ಯರ ಸಲಹೆ

Health Tips: ಕೂದಲು ಉದುರುವ ಸಮಸ್ಯೆಯನ್ನ ಇತ್ತೀಚೆಗೆ ಹಲವರು ಅನುಭವಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಸಿಗುವ ತರಹೇವಾರಿ ಶ್ಯಾಂಪೂ, ಹೇರ್ ಪ್ಯಾಕ್, ಎಣ್ಣೆ ಏನೇ ಬಳಸಿದರೂ, ಹೇರ್ ಫಾಲ್ ಕಂಟ್ರೋಲಿಗೆ ಬರುತ್ತಿಲ್ಲ. ಅಲ್ಲದೇ, ಕಲರ್ ಕಲರ್ ಹೇರ್ ಡೈ ಬಳಸುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದು ಹಾನಿಕಾರಕ ಹೌದಾ ಅಲ್ಲವಾ ಅನ್ನೋ ಬಗ್ಗೆ ತಿಳಿದುಕೊಳ್ಳಬೇಕಿದೆ. ಹಾಗಾಗಿ ವೈದ್ಯರು ಇಲ್ಲೊಂದಿಷ್ಟು...

ತಾಳೆಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ಬೆಂಗಳೂರಿನಲ್ಲಿ ಅಲ್ಲಲ್ಲಿ ತಾಳೆಹಣ್ಣನ್ನ ಮಾರಾಟ ಮಾಡಲಾಗುತ್ತದೆ. ಆದರೆ ಅದನ್ನು ಯಾಕೆ ತಿನ್ನುತ್ತಾರೆ..? ಎಷ್ಟು ತಿನ್ನಬೇಕು..? ಇದರ ಸೇವನೆಯಿಂದಾಗುವ ಲಾಭವೇನು ಅಂತಾ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು, ತಾಳೆಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಬೇಸಿಗೆಗಾಲ ಶುರುವಾದಾಗ, ಕಲ್ಲಂಗಡಿ, ಎಳನೀರು, ಬಾಳೆಹಣ್ಣು ಸೇರಿ ಹಲವು ತಂಪು ಆಹಾರಗಳನ್ನು ನಾವು ಸೇವಿಸುತ್ತೇವೆ. ಅದೇ...

ಈ ಸೊಪ್ಪಿನ ಸೇವನೆ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ.

Health tips: ತರಕಾರಿ, ಹಣ್ಣು, ಡ್ರೈಫ್ರೂಟ್ಸ್ ಸೇವನೆ ಆರೋಗ್ಯಕ್ಕೆ ಎಷ್ಟು ಮುಖ್ಯವೋ, ಸೊಪ್ಪಿನ ಸೇವನೆಯೂ ಅಷ್ಟೇ ಮುಖ್ಯ. ನಮ್ಮಲ್ಲಿ ಹಲವಾರು ಆರೋಗ್ಯಕರ ಸೊಪ್ಪು ಸಿಗುತ್ತದೆ. ಇಂದು ನಾವು ಯಾವ ಸೊಪ್ಪು ಸೇವಿಸಿದರೆ, ಏನು ಲಾಭವೆಂದು ಹೇಳಲಿದ್ದೇವೆ. ಸಬ್ಬಸಿಗೆ ಸೊಪ್ಪು. ನಿಮಗೆ ಸರಿಯಾಗಿ ನಿದ್ರೆ ಬರುತ್ತಿಲ್ಲವೆಂದಲ್ಲಿ, ಸಬ್ಬಸಿಗೆ ಸೊಪ್ಪಿನ ಸೇವನೆ ಮಾಡಿ. ಸಬ್ಬಸಿಗೆ ಸೊಪ್ಪು ನಿದ್ರಾಹೀನತೆಯನ್ನು ತಡೆಗಟ್ಟಿ,...

ನಿಮ್ಮ ಮಕ್ಕಳು ಓದುವ ಕೋಣೆ ಹೀಗಿರಲಿ..

Tips: ಮೊದಲಿನ ಕಾಲದಲ್ಲಿ ಮಕ್ಕಳು ಅಪ್ಪ ಅಮ್ಮನ ಜೊತೆ, ಅಥವಾ ಅಜ್ಜ ಅಜ್ಜಿಯ ಜೊತೆ, ಅಥವಾ ಹಾಲ್‌ನಲ್ಲಿ ಸಹೋದರ ಸಹೋದರಿಯರ ಜೊತೆ ಚಾಪೆಯ ಮೇಲೆ ನೆಮ್ಮದಿಯಾಗಿ ಮಲಗುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಮಕ್ಕಳು ಚಿಕ್ಕವರಿರುವಾಗಲೇ, ಅಪ್ಪ ಅಮ್ಮ ಅವರಿಗಾಗಿ ಸ್ಪೆಶಲ್ ಮಾಸ್ಟರ್ ಬೆಡ್‌ರೂಂ ಕಟ್ಟಿಸಿರುತ್ತಾರೆ. ಅದರಲ್ಲಿ ಅಟ್ಯಾಚ್ಡ್ ಟಾಯ್ಲೆಟ್, ಬಾತ್‌ರೂಮ್, ವಾರ್ಡ್‌ರೋಬ್ ಎಲ್ಲವೂ ಇರುತ್ತದೆ....

ಆಲಿವ್ ಎಣ್ಣೆ ಸೇವಿಸುವುದರಿಂದ ಆರೋಗ್ಯಕ್ಕೆ ಎಷ್ಟು ಅತ್ಯುತ್ತಮ ಲಾಭಗಳಾಗುತ್ತದೆ ಗೊತ್ತಾ..?

Health Tips: ನಾವು ಅಡುಗೆಗೆ ಹಲವಾರು ಎಣ್ಣೆಗಳನ್ನು ಬಳಸುತ್ತೇವೆ. ತೆಂಗಿನಎಣ್ಣೆ, ಶೇಂಗಾ ಎಣ್ಣೆ, ಎಳ್ಳೆಣ್ಣೆ, ಸಾಸಿವೆ ಎಣ್ಣೆ ಹೀಗೆ ಹಲವು ಎಣ್ಣೆಗಳನ್ನು ಬಳಸುತ್ತೇವೆ. ಇದರೊಂದಿಗೆ ಆಲಿವ್ ಎಣ್ಣೆಯನ್ನ ಕೂಡ ನಮ್ಮ ಊಟಕ್ಕೆ ಸೇರಿಸಿಕೊಂಡರೆ ಇನ್ನೂ ಉತ್ತಮ. ಹಾಗಾದರೆ ಆಲಿವ್ ಎಣ್ಣೆ ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಆಲಿವ್ ಎಣ್ಣೆಯನ್ನು ಹೆಚ್ಚು ಬಿಸಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img