Monday, July 27, 2026

sleep

ಕಿರಾಣಿ ಸಾಮಾನು, ಹಣ್ಣು- ಹಂಪಲು ಖರೀದಿಗೆ ಹೋದಾಗ ಯಾವ ತಪ್ಪನ್ನು ಮಾಡಬಾರದು..?

Health: ದಿನಸಿ, ಹಣ್ಣು, ಹಂಪಲನ್ನು ಖರೀದಿಸಬೇಕೆಂದು ಹಲವರು ಮಾರ್ಟ್‌ಗಳಿಗೆ ಹೋಗುತ್ತಾರೆ. ಆಗ ಅವರು ಮಾಡುವ ಕೆಲವು ತಪ್ಪುಗಳೇ, ಪರಿಸರಕ್ಕೂ ಮತ್ತು ಆರೋಗ್ಯಕ್ಕೂ ಹಾನಿಯುಂಟು ಮಾಡುತ್ತದೆ. ಹಾಗಾದ್ರೆ ನಾವು ಮಾರ್ಟ್‌ಗೆ ಹೋದಾಗ, ಯಾವ ತಪ್ಪುಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ಮಾರ್ಟ್‌ನಲ್ಲಿ ಎಲ್ಲ ಪುಡ್‌ ಸೆಕ್ಷನ್ ಹತ್ತಿರ ಹೆಚ್ಚಾಗಿ ಹೋಗುವುದು. ಕೆಲವರು ಬರೀ 4...

ಪ್ರತಿದಿನ ಒಂದು ಸ್ಪೂನ್ ಚೀಯಾಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

Health: ಚೀಯಾಸೀಡ್ಸ್ ಅನ್ನೋದು, ನಮ್ಮ ಹಿರಿಯರು ಕೂಡ ಬಳಸಿದ ವಸ್ತು. ಆದರೆ ಅದು ಇತ್ತೀಚೆಗೆ ಮತ್ತೂ ಫೇಮಸ್ ಆಗಿದೆ. ಡಯಟ್ ಮಾಡುವವರು, ಹೊಟೆಲ್‌ಗಳಲ್ಲಿ ಜ್ಯೂಸ್, ಫಾಲೂದಾಗೆ ಚೀಯಾ ಸೀಡ್ಸ್ ಬಳಸುವುದರಿಂದ, ಇದು ಮುನ್ನಲೆಗೆ ಬಂದಿದೆ. ಹಾಗಾದ್ರೆ ಪ್ರತಿದಿನ ಒಂದು ಸ್ಪೂನ್ ಚೀಯಾ ಸೀಡ್ಸ್ ನೆನೆಸಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಬೆಳಿಗ್ಗೆ ಖಾಲಿ...

ನ್ಯಾಚುರಲ್ ಆಗಿ ಎದೆಯ ಗಾತ್ರವನ್ನು ಹೆಚ್ಚಿಸುವುದು ಹೇಗೆ..?

Health: ಹಲವು ಹೆಣ್ಣು ಮಕ್ಕಳು, ವಯಸ್ಸಿಗೆ ಬಂದರೂ, ಋತುಮತಿಯಾದರೂ ಎದುರಿಸುವ ಸಮಸ್ಯೆ ಎಂದರೆ, ಸಣ್ಣ ಸ್ತನದ ಸಮಸ್ಯೆ. ಈ ಬಗ್ಗೆ ಹೇಳಿಕೊಳ್ಳುವುದಕ್ಕೆ, ಮತ್ತು ವಿವರಿಸುವುದಕ್ಕೆ ಹಲವರು ಮುಜುಗರ ಪಡುವುದು ನಿಜ. ಆದರೆ, ಇದು ಆರೋಗ್ಯದ ವಿಷಯವಾಗಿರುವುದರಿಂದ, ಇಂದು ನಾವು ಎದೆಯ ಗಾತ್ರವನ್ನು ನ್ಯಾಚುರಲ್ ಆಗಿ ಹೆಚ್ಚಿಸುವುದು ಹೇಗೆ ಎಂದು ಹೇಳಲಿದ್ದೇವೆ. ಮೊದಲನೇಯದಾಗಿ ಹಾರ್ಮೋನ್ ಇಂಬ್ಯಾಲೆನ್ಸ್ ಆಗದಂತೆ...

ನಿಮ್ಮ ಮೂಳೆಯ ಆರೋಗ್ಯ ಸರಿಯಾಗಿ ಇರಬೇಕೆಂದಲ್ಲಿ, ಈ ವ್ಯಾಯಾಮ ಮಾಡಿ..

Health: ಮನುಷ್ಯನಿಗೆ ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯವಾಗಿರಬೇಕಾದ ದೇಹದ ಭಾಗವೆಂದರೆ, ಹೃದಯ, ಮೆದುಳು, ಜೀರ್ಣಾಂಗ ಮತ್ತು ಮೂಳೆ. ಈ ಅಂಗಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದ್ರೂ, ಜೀವಕ್ಕೆ ಅಪಾಯ. ಹಾಗಾಗಿ ನಾವಿಂದು ಮೂಳೆಯ ಆರೋಗ್ಯ ಸರಿಯಾಗಿ ಇರಬೇಕು ಎಂದಲ್ಲಿ ಯಾವ ಯೋಗ ಮಾಡಬೇಕು ಎಂದು ಹೇಳಲಿದ್ದೇವೆ. ಮೊದಲನೇಯದಾಗಿ, ದಿನಕ್ಕೆ 10 ನಿಮಿಷ ಸ್ಕಿಪ್ಪಿಂಗ್ ಆಡಿದರೆ, ನಿಮ್ಮ ಮೂಳೆ ಉತ್ತಮವಾಗಿರುತ್ತದೆ....

ಕಫದೋಷ ಹೆಚ್ಚಾಗಲು ಈ ಆಹಾರ ಸೇವನೆಯೇ ಕಾರಣ..

Health: ಮನುಷ್ಯನ ಆರೋಗ್ಯ ಏರುಪೇರಾಗಲು ಕಾರಣ, ದೇಹದಲ್ಲಿ ವಾತ, ಪಿತ್ತ, ಮತ್ತು ಕಫದ ಪ್ರಮಾಣ ಏರುಪೇರಾಗುವುದು. ಕಫ ಹೆಚ್ಚಾದಾಗ ಒಂದು ಆರೋಗ್ಯ ಸಮಸ್ಯೆ, ಪಿತ್ತ ಹೆಚ್ಚಾದಾಗ ಇನ್ನೊಂದು ಆರೋಗ್ಯ ಸಮಸ್ಯೆ, ವಾತ ಹೆಚ್ಚಾದಾಗ ಮತ್ತೊಂದು ಆರೋಗ್ಯ ಸಮಸ್ಯೆ, ಹೀಗೆ ಒಂದೊಂದರ ಪ್ರಮಾಣ ಏರುಪೇರಾದಾಗ ಆರೋಗ್ಯ ಹಾಳಾಗುತ್ತದೆ. ಹಾಗಾದರೆ ಕಫದೋಷ ಹೆಚ್ಚಾಗಲು ಯಾವ ಆಹಾರ ಸೇವನೆ...

ಪಿತ್ತದೋಷ ಹೆಚ್ಚಾಗಲು ಈ ಆಹಾರ ಸೇವನೆಯೇ ಕಾರಣ..

Health: ಮನುಷ್ಯನ ಆರೋಗ್ಯ ಏರುಪೇರಾಗಲು ಕಾರಣ, ದೇಹದಲ್ಲಿ ವಾತ, ಪಿತ್ತ, ಮತ್ತು ಕಫದ ಪ್ರಮಾಣ ಏರುಪೇರಾಗುವುದು. ಕಫ ಹೆಚ್ಚಾದಾಗ ಒಂದು ಆರೋಗ್ಯ ಸಮಸ್ಯೆ, ಪಿತ್ತ ಹೆಚ್ಚಾದಾಗ ಇನ್ನೊಂದು ಆರೋಗ್ಯ ಸಮಸ್ಯೆ, ವಾತ ಹೆಚ್ಚಾದಾಗ ಮತ್ತೊಂದು ಆರೋಗ್ಯ ಸಮಸ್ಯೆ, ಹೀಗೆ ಒಂದೊಂದರ ಪ್ರಮಾಣ ಏರುಪೇರಾದಾಗ ಆರೋಗ್ಯ ಹಾಳಾಗುತ್ತದೆ. ಹಾಗಾದರೆ ಪಿತ್ತದೋಷ ಹೆಚ್ಚಾಗಲು ಯಾವ ಆಹಾರ ಸೇವನೆ...

ಈ ಆಹಾರ ಸೇವನೆಯಿಂದಲೇ ವಾತದ ಸಮಸ್ಯೆ ಬರುತ್ತದೆ..

Health: ಮನುಷ್ಯನ ಆರೋಗ್ಯ ಏರುಪೇರಾಗಲು ಕಾರಣ, ದೇಹದಲ್ಲಿ ವಾತ, ಪಿತ್ತ, ಮತ್ತು ಕಫದ ಪ್ರಮಾಣ ಏರುಪೇರಾಗುವುದು. ಕಫ ಹೆಚ್ಚಾದಾಗ ಒಂದು ಆರೋಗ್ಯ ಸಮಸ್ಯೆ, ಪಿತ್ತ ಹೆಚ್ಚಾದಾಗ ಇನ್ನೊಂದು ಆರೋಗ್ಯ ಸಮಸ್ಯೆ, ವಾತ ಹೆಚ್ಚಾದಾಗ ಮತ್ತೊಂದು ಆರೋಗ್ಯ ಸಮಸ್ಯೆ, ಹೀಗೆ ಒಂದೊಂದರ ಪ್ರಮಾಣ ಏರುಪೇರಾದಾಗ ಆರೋಗ್ಯ ಹಾಳಾಗುತ್ತದೆ. ಹಾಗಾದರೆ ವಾತದೋಷ ಹೆಚ್ಚಾಗಲು ಯಾವ ಆಹಾರ ಸೇವನೆ...

ಬೇಲದ ಹಣ್ಣಿನ ಜ್ಯೂಸ್ ರೆಸಿಪಿ

Recipe: ಬೇಲದ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅಲ್ಲದೇ, ಇದರ ಸೇವನೆಯಿಂದ ಹೊಟ್ಟೆಯ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ. ಹಾಗಾಗಿ ಇಂದು ನಾವು ಬೇಲದ ಹಣ್ಣಿನ ಜ್ಯೂಸ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ. ಬೇಲದ ಹಣ್ಣನ್ನು ಒಡೆದು, ಅದರೊಳಗಿನ ತಿರುಳನ್ನು ತೆಗೆದು ಒಂದು ಬೌಲ್‌ಗೆ ಹಾಕಿ. ಇದಕ್ಕೆ ಅರ್ಧ ಲೀಟರ್ ನೀರು ಸೇರಿಸಿ. 1 ಗಂಟೆ...

ರೋಸ್ ಸಿರಪ್ ಕಸ್ಟರ್ಡ್ ರೆಸಿಪಿ..

Recipe: ನಿಮಗೆ ತಣ್ಣಗಿರೋದೇನಾದ್ರೂ ತಿನ್ನಬೇಕು ಅನ್ನಿಸಿದ್ರೆ, ಮನೆಯಲ್ಲೇ ಕಸ್ಟರ್ಡ್ ಮಾಡಿ ತಿನ್ನಬಹುದು. ಹಾಗಾಗಿ ನಾವಿಂದು ರೋಸ್ ಕಸ್ಟರ್ಡ್ ರೆಸಿಪಿ ಹೇಗೆ ಮಾಡೋದು ಅಂತಾ ಹೇಳಲಿದ್ದೇವೆ. ಬಾಳೆಹಣ್ಣು, ಆ್ಯಪಲ್, ಚಿಕ್ಕು, ಮಾವಿನ ಹಣ್ಣು, ದ್ರಾಕ್ಷಿ, ಮಸ್ಕ್ ಮೆಲನ್ ಸೇರಿ 5ರಿಂದ 6 ರೀತಿಯ ಹಣ್ಣುಗಳನ್ನ ಸಣ್ಣಗೆ ಕತ್ತರಿಸಬೇಕು. ಈಗಾಗಲೇ ಕಾದ ಹಾಲನ್ನು ಮತ್ತೆ ಕಾಯಲು ಇಟ್ಟು ಅದಕ್ಕೆ...

ಹೆರಿಗೆಯಾದ ಬಳಿಕ ತಾಯಿಯ ಆರೋಗ್ಯದ ಬಗ್ಗೆ ಹೀಗೆ ಕಾಳಜಿ ವಹಿಸಿ..

Health Tips: ಒಂದು ಹೆಣ್ಣಿಗೆ ತಾಯಿಯಾಗುವುದು. ಹೆರಿಗೆಯಾಗುವುದು. ಬಾಣಂತನ ಇವೆಲ್ಲ ತುಂಬಾ ಮುಖ್ಯವಾದ ಘಳಿಗೆ. ಈ ವೇಳೆ ಆ ಹೆಣ್ಣನ್ನು ಎಷ್ಟು ಕಾಳಜಿ, ಪ್ರೀತಿಯಿಂದ ಕಾಣುತ್ತೀರೋ, ಅಷ್ಟು ಆಕೆಯ ಮತ್ತು ಮಗುವಿನ ಆರೋಗ್ಯ ಉತ್ತಮವಾಗಿರುತ್ತದೆ. ಮತ್ತು ಓರ್ವ ಹೆಣ್ಣು ತಾನು ಗರ್ಭಿಣಿಯಾಗಿದ್ದಾಗ, ಬಾಣಂತನವಾದಾಗ, ಆಕೆಗೆ ಮನೆ ಜನ ಯಾವ ರೀತಿ ಕಂಡಿರುತ್ತಾರೆ ಅನ್ನೋದನ್ನ ಆಕೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img