Monday, July 27, 2026

sleep

ಕೇರಳ ಸ್ಟೈಲ್ ಅವಿಲ್ ರೆಸಿಪಿ..

Recipe: ಭಾರತದಲ್ಲಿರುವಷ್ಟು ರುಚಿ ರುಚಿಯಾದ, ವೆರೈಟಿ ಊಟ- ತಿಂಡಿ ನಿಮಗೆ ಬೇರೆ ಯಾವುದೇ ದೇಶದಲ್ಲಿ ಸಿಗಲಿಕ್ಕಿಲ್ಲ. ಒಂದೊಂದು ರಾಜ್ಯಕ್ಕೂ ಹಲವು ತರಹದ ಅಡುಗೆಗಳು ಇದೆ. ಅದರಲ್ಲಿ ನಾವಿಂದು ಕೇರಳ ಶೈಲಿಯ ಅವಿಲ್ ರೆಸಿಪಿ ಮಾಡೋದು ಹೇಗೆ ಎಂದು ಹೇಳಲಿದ್ದೇವೆ. ಒಂದು ಆಲೂಗಡ್ಡೆ, ಒಂದು ಬದನೇಕಾಯಿ, ಎರಡು ಕ್ಯಾರೆಟ್, ಎರಡು ನುಗ್ಗೇಕಾಯಿ, 10 ಬೀನ್ಸ್, ಚಿಕ್ಕ ತುಂಡು...

ಸ್ಪೆಶಲ್ ಖಾರಾ ಖಿಚಡಿ ರೆಸಿಪಿ

Recipe: ನೀವು ಖಾರಾ ಪೊಂಗಲ್ ಅಥವಾ ಬಿಸಿ ಬೇಳೆ ಭಾತ್ ತಿಂದಿರ್ತೀರಿ. ಯಾರಿಗೆ ಇವೆರಡೂ ತಿಂಡಿ ಇಷ್ಟವಾಗತ್ತೋ, ಅಂಥವರಿಗೆ ನಾವಿಂದು ಇನ್ನೊಂದು ಸ್ಪೆಷಲ್ ತಿಂಡಿ ರೆಸಿಪಿ ಹೇಳಲಿದ್ದೇವೆ. ಅದೇ ಸ್ಪೆಶಲ್ ಖಾರಾ ಖಿಚಡಿ ರೆಸಿಪಿ. ಹಾಗಾದರೆ ಇದನ್ನು ಹೇಗೆ ಮಾಡೋದು ಅಂತಾ ತಿಳಿಯೋಣ ಬನ್ನಿ.. ಒಂದು ಕಪ್ ತೊಗರಿಬೇಳೆ, 1 ಕಪ್ ಅಕ್ಕಿ, ಅರ್ಧ ಸ್ಪೂನ್...

ಚಪಾತಿಗೆ ಸೂಪರ್ ಕಾಂಬಿನೇಶನ್ ಈ ಈರುಳ್ಳಿ ಕರ್ರಿ

Recipe: ಚಪಾತಿ ಮಾಡಿದಾಗ, ಸದಾ ಆಲೂಗಡ್ಡೆ, ಬದನೆಕಾಯಿ, ಬೆಂಡೇಕಾಯಿ ಪಲ್ಯ ಮಾಡಿ ಮಾಡಿ ಬೋರ್ ಬಂದಿದೆಯಾ..? ಹಾಗಾದ್ರೆ ಇಂದು ನಾವು ಹೇಳುವ ಈರುಳ್ಳಿ ಕರಿ ರೆಸಿಪಿಯನ್ನೊಮ್ಮೆ ಟ್ರೈ ಮಾಡಿ. ಹಾಗಾದ್ರೆ ಇದನ್ನು ಹೇಗೆ ಮಾಡೋದು ಅಂತಾ ತಿಳಿಯೋಣ ಬನ್ನಿ.. 10 ರಿಂದ 15 ಚಿಕ್ಕ ಚಿಕ್ಕ ಈರುಳ್ಳಿ ತೆಗೆದುಕೊಳ್ಳಿ. ತುಂಬಿಸಿದ ಬದನೆಕಾಯಿ ಮಾಡುವಾಗ ಹೇಗೆ ಅದನ್ನು...

ನೆಲ್ಲಿಕಾಯಿಯ ಆರೋಗ್ಯಕರ ಗುಣಗಳ ಬಗ್ಗೆ ನೀವೂ ತಿಳಿಯಿರಿ..

Health Tips: ನೆಲ್ಲಿಕಾಯಿಯನ್ನು ಹಾಗೇ ತಿನ್ನಲು ಯಾರೂ ಇಷ್ಟಪಡುವುದಿಲ್ಲ. ಯಾಕಂದ್ರೆ ಅದು ರುಚಿಯಾಗಿರಲ್ಲ. ಹಾಗಾಗಿ ನೆಲ್ಲಿಕಾಯಿಯ ಸಿಹಿ ಉಪ್ಪಿನಕಾಯಿ, ಖಾರಾ ಉಪ್ಪಿನಕಾಯಿ ಮಾಡಿ ತಿನ್ನುತ್ತಾರೆ. ಆದರೆ ನೆಲ್ಲಿಕಾಯಿಯನ್ನು ಹಸಿಯಾಗೇ ತಿನ್ನುವುದರಿಂದ ಹಲವು ಆರೋಗ್ಯಕರ ಪ್ರಯೋಜನಗಳಿದೆ. ಹಾಗಾದರೆ ಯಾವುದು ಆ ಪ್ರಯೋಜನಗಳು ಅಂತಾ ತಿಳಿಯೋಣ ಬನ್ನಿ.. ಧೀರ್ಘಕಾಲದ ರೋಗಗಳಿಂದ ಮುಕ್ತಿ ಹೊಂದಲು, ನೆಲ್ಲಿಕಾಯಿ ಸಹಕಾರಿಯಾಗಿದೆ. ನೀವು ಚಿಕ್ಕವರಿದ್ದಾಗ,...

ಡಾರ್ಕ್ ಚಾಕೋಲೇಟ್ ಸೇವನೆ ಎಷ್ಟು ಮಾಡಬೇಕು..? ಇದರಿಂದಾಗುವ ಆರೋಗ್ಯ ಲಾಭವೇನು..?

Health Tips: ಎಲ್ಲರಿಗೂ ಸಿಹಿ ಬೆರೆಸಿದ ಚಾಕೋಲೇಟ್ಸ್ ಅಂದ್ರೆ ತುಂಬಾ ಇಷ್ಟವಾಗಿರತ್ತೆ. ಯಾಕಂದ್ರೆ ಅದು ಟೇಸ್ಟಿಯಾಗಿರತ್ತೆ. ಅದೇ ಡಾರ್ಕ್ ಚಾಕೋಲೇಟ್ ತಿನ್ನಕ್ಕೆ ಹಲವರು ಇಷ್ಟಪಡಲ್ಲ. ಯಾಕಂದ್ರೆ ಅದು ಕಹಿಯಾಗಿರತ್ತೆ. ಆದರೆ ಇದು ಆರೋಗ್ಯಕ್ಕೆ ಉತ್ತಮ. ಹಾಗಾದರೆ ಡಾರ್ಕ್ ಚಾಕೋಲೇಟ್ ಎಷ್ಟು ತಿನ್ನಬೇಕು..? ಯಾಕೆ ತಿನ್ನಬೇಕು..? ಇದರಿಂದಾಗುವ ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಮಧುಮೇಹದಿಂದ...

ಜೀವನದಲ್ಲಿ ಖುಷಿಯಾಗಿರಬೇಕು ಅಂದ್ರೆ ಈ ಸೂತ್ರವನ್ನು ಅನುಸರಿಸಿ..

Health Tips: ಕೆಲವರಿಗೆ ಹುಟ್ಟಿದಾಗಿನಿಂದ ಏನೇನು ಸೌಲಭ್ಯ ಬೇಕೋ ಅದೆಲ್ಲವೂ ಸಿಕ್ಕಿರುತ್ತದೆ. ಊಟ, ತಿಂಡಿ, ಬಟ್ಟೆ, ಐಷಾರಾಮಿ ಜೀವನ ಎಲ್ಲವೂ ಸಿಗುತ್ತದೆ. ಆದರೆ ನೆಮ್ಮದಿ, ಖುಷಿಯೇ ಸಿಗುವುದಿಲ್ಲ. ಅವರು ಜೀವನಪೂರ್ತಿ ಖುಷಿಗಾಗಿ ಹುಡುಕಾಡುತ್ತಾರೆ. ಹಾಗಾದ್ರೆ ಜೀವನದಲ್ಲಿ ಯಶಸ್ಸು, ನೆಮ್ಮದಿ, ಖುಷಿ ಬೇಕಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದು ಕೃತಜ್ಞತಾ ಭಾವ ನಿಮ್ಮಲ್ಲಿರಲಿ. ನಿಮಗೆ...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣದ್ರಾಕ್ಷಿ ತಿಂದರೆ ಆರೋಗ್ಯಕ್ಕಾಗುತ್ತದೆ ಚಮತ್ಕಾರಿ ಲಾಭ

Health Tips: ಒಣದ್ರಾಕ್ಷಿ ತಿನ್ನಲು ಎಷ್ಟು ರುಚಿಯೋ, ಆರೋಗ್ಯಕ್ಕೂ ಅಷ್ಟೇ ಉತ್ತಮವಾದ ಒಣಹಣ್ಣು. ನಾವು ಈಗಾಗಲೇ ನಿಮಗೆ ಡ್ರೈಫ್ರೂಟ್ಸ್ ತಿನ್ನುವಾಗ, ಅದನ್ನು ನೀರಿನಲ್ಲಿ ನೆನೆಸಿಟ್ಟು ತಿಂದರೆ ಒಳ್ಳೆಯದು ಅಂತಾ ಹೇಳಿದ್ದೇವೆ. ಅದೇ ರೀತಿ ಒಣದ್ರಾಕ್ಷಿಯನ್ನು ಕೂಡ ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಇದು ಆರೋಗ್ಯಕ್ಕೆ ಉತ್ತಮ. ಹಾಗಾದರೆ ಇದರಿಂದಾಗುವ ಆರೋಗ್ಯ...

ಮೆಕ್ಸಿಕನ್ ಭೇಲ್ ರೆಸಿಪಿ

Recipe: ನೀವು ಚರ್ಮುರಿ ಬಳಸಿ, ಇಂಡಿಯನ್ ಭೇಲ್‌ಪುರಿ ಮಾಡಿ ತಿಂದಿರುತ್ತೀರಿ. ಆದರೆ ಮೆಕ್ಸಿಕನ್ ಭೇಲ್ ಎಂದಾದರೂ ತಿಂದಿದ್ದೀರಾ. ಇದನ್ನು ತಯಾರು ಮಾಡೋದು ತುಂಬಾ ಸುಲಭ. ಹಾಗಾದರೆ ಇದನ್ನು ಹೇಗೆ ತಯಾರು ಮಾಡೋದು ಅಂತಾ ತಿಳಿಯೋಣ ಬನ್ನಿ.. ಗ್ಯಾಸ್ ಆನ್ ಮಾಡಿ ಪ್ಯಾನ್ ಇರಿಸಿ, ಒಂದು ಟೇಬಲ್ ಸ್ಪೂನ್ ಎಣ್ಣೆ ಹಾಕಿ. ಮೂರು ಸ್ಪೂನ್ ಈರುಳ್ಳಿ ಸೇರಿಸಿ...

ಪನೀರ್ ಜಿಲೇಬಿ ರೆಸಿಪಿ

Recipe: ನಾರ್ಮಲ್ ಜಿಲೇಬಿಯನ್ನು ಎಲ್ಲರೂ ಟೇಸ್ಟ್ ಮಾಡೇ ಮಾಡಿರ್ತೀರಾ. ಆದರೆ, ಪನೀರ್ ಬೆರೆಸಿ ಮಾಡಿದ ಜಿಲೇಬಿ ತಿಂದಿರೋದು ತುಂಬಾ ಅಪರೂಪವಾಗಿರಬಹುದು. ಇಂದು ನಾವು ಪನೀರ್ ಜಿಲೇಬಿ ಹೇಗೆ ತಯಾರಿಸೋದು ಅಂತಾ ಹೇಳಲಿದ್ದೇವೆ. ಮೂರು ಗ್ರಾಂ ಪನೀರನ್ನು ಮಿಕ್ಸಿ ಜಾರ್‌ಗೆ ಹಾಕಿ, ಪೇಸ್ಟ್ ಮಾಡಿಕೊಳ್ಳಿ. ಇದನ್ನು ಒಂದು ಮಿಕ್ಸಿಂಗ್ ಬೌಲ್‌ಗೆ ಹಾಕಿ. ಇದಕ್ಕೆ ಚಿಟಿಕೆ ಬೇಕಿಂಗ್ ಪೌಡರ್,...

ಈ ದೇವಸ್ಥಾನದಲ್ಲಿ ರಾಮನೊಂದಿಗೆ ಅವನ ಸಹೋದರನನ್ನೂ ಪೂಜಿಸುತ್ತಾರೆ..

Spiritual: ನೀವು ಹಲವು ಕಡೆ ರಾಮನ ದೇವಸ್ಥಾನಕ್ಕೆ ಹೋಗಿರುತ್ತೀರಿ. ಅಲ್ಲಿ ರಾಮ, ಲಕ್ಷ್ಮಣ, ಹನುಮ, ಸೀತೆಯನ್ನು ಜನ ಪೂಜಿಸುತ್ತಾರೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ರಾಮನೊಂದಿಗೆ ಅವನ ಮೂವರು ಸಹೋದರರನ್ನೂ ಪೂಜಿಸಲಾಗುತ್ತದೆ. ಹಾಗಾದರೆ ಆ ದೇವಸ್ಥಾನ ಇರುವುದು ಎಲ್ಲಿ..? ಇದರ ಪ್ರಾಮುಖ್ಯತೆ ಏನು ಅಂತಾ ತಿಳಿಯೋಣ ಬನ್ನಿ.. ಮೊದಲ ದೇವಸ್ಥಾನ ತ್ರಿಪ್ರಯಾರ್ ಶ್ರೀ ರಾಮಸ್ವಾಮಿ ದೇವಸ್ಥಾನ. ಇಲ್ಲಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img