Monday, July 27, 2026

sleep

ಹಲಸಿನ ಹಣ್ಣಿನ ಬೀಜದ ಸೇವನೆಯ ಲಾಭವನ್ನು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ..

Health Tips: ಬೇಸಿಗೆಗಾಲದ ಕೊನೆಯ ತಿಂಗಳು ಮತ್ತು ಮಳೆಗಾಲದ ಶುರುವಾದದಲ್ಲಿ ಸಿಗುವ ಹಣ್ಣೆಂದರೆ, ಅದು ಹಲಸಿನ ಹಣ್ಣು. ಸೀಸನಲ್ ಫ್ರೂಟ್ ಆರೋಗ್ಯಕ್ಕೆ ಉತ್ತಮ ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಹಲಸಿನ ಹಣ್ಣಿನ ತರಹವೇ, ಅದರ ಬೀಜ ಕೂಡ ಆರೋಗ್ಯಕರ ಗುಣಗಳನ್ನು ಹೊಂದಿದೆ. ಹಾಗಾದರೆ ಹಲಸಿನ ಹಣ್ಣಿನ ಬೀಜದ ಸೇವನೆಯಿಂದ...

ಫ್ರೆಂಚ್ ಟೋಸ್ಟ್ ಮನೆಯಲ್ಲೇ ತಯಾರಿಸುವುದು ಹೇಗೆ..?

Recipe: ಸಾಮಾನ್ಯವಾಗಿ ಹಲವರು ಬ್ರೆಡ್ ತಂದಾಗ, ಅದರಿಂದ ಟೋಸ್ಟ್ ಅಥವಾ ಸ್ಯಾಂಡವಿಚ್ ಮಾಡಿ ತಿನ್ನುತ್ತಾರೆ. ಆದರೆ ನೀವು ಸಿಂಪಲ್‌ ಆಗಿ ಟೋಸ್ಟ್ ಮಾಡುವ ಬದಲು, ಫ್ರೆಂಚ್ ಟೋಸ್ಟ್ ಮಾಡಿದರೆ, ಅದು ಸಖತ್ ಟೇಸ್ಟಿಯಾಗಿರತ್ತೆ. ಹಾಗಾಗಿ ನಾವಿಂದು ಫ್ರೆಂಚ್ ಟೋಸ್ಟ್ ರೆಸಿಪಿ ಹೇಳಲಿದ್ದೇವೆ. ಒಂದು ಕಪ್ ಕಾಯಿಸಿದ ಹಾಲು, 3 ಸ್ಪೂನ್ ಕಸ್ಟರ್ಡ್ ಪುಡಿ, 2 ಸ್ಪೂನ್...

ಕಣಲೆ ಅಥವಾ ಕಳಿಲೆಯ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

Health tips: ನಿಮಗೆ ಸಾಕಷ್ಟು ತರಕಾರಿ, ಹಣ್ಣು, ಸೊಪ್ಪು, ಮೊಳಕೆ ಕಾಳು ಇತ್ಯಾದಿಗಳ ಬಗ್ಗೆ ಗೊತ್ತಿರಬಹುದು. ಆದರೆ ಕಣಲೆ ಅಥವಾ ಕಳಿಲೆ ಬಗ್ಗೆ ಗೊತ್ತಿರುವುದು ಅಪರೂಪ. ಇದನ್ನ ಬಾಂಬೂ ಅಂತಲೂ ಕರೆಯುತ್ತಾರೆ. ಇದರ ಪಲ್ಯ ಆರೋಗ್ಯಕ್ಕೆ ತುಂಬಾ ಉತ್ತಮ. ಮಳೆಗಾಲದ ಸಮಯದಲ್ಲಿ ಕಣಿಲೆ ಸಿಗುತ್ತದೆ. ಹಾಗಾದರೆ ಕಣಲೆ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ...

ಸಕ್ಕರೆ ಖಾಯಿಲೆ ಇರುವವರೂ ಈ ಹಣ್ಣುಗಳನ್ನು ತಿನ್ನಬಹುದು..

Health tips: ಸಕ್ಕರೆ ಖಾಯಿಲೆ ಇರುವವರಿಗೆ ಕೆಲವು ಹಣ್ಣುಗಳನ್ನು ಸಹ ತಿನ್ನಬಾರದು ಅಂತಾ ಹೇಳಲಾಗುತ್ತದೆ. ಏಕೆಂದರೆ, ಆ ಹಣ್ಣುಗಳ ಸೇವನೆಯಿಂದ ಶುಗರ್ ಹೆಚ್ಚುತ್ತದೆ. ಮಾವಿನ ಹಣ್ಣು, ಹಲಸಿನ ಹಣ್ಣು ಸೇವನೆ ಮಾಡಿದರೆ, ಸಕ್ಕರೆ ಖಾಯಿಲೆ ಹೆಚ್ಚುತ್ತದೆ. ಹಾಗಾದ್ರೆ ಸಕ್ಕರೆ ಖಾಯಿಲೆ ಇದ್ದವರು, ಯಾವ ಹಣ್ಣುಗಳ ಸೇವನೆ ಮಾಡಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ನೇರಳೆ ಹಣ್ಣು....

ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಇಂಥ ಆಹಾರ ಸೇವನೆ ಮಾಡಿ..

Health tips: ಮಳೆಗಾಲ ಅಂದರೆ, ಕೆಮ್ಮು, ನೆಗಡಿ, ಜ್ವರದ ಸೀಸನ್. ಈ ವೇಳೆಯಲ್ಲಿ ಏನು ತಿನ್ನಬೇಕು ಏನು ತಿನ್ನಬಾರದು ಅನ್ನೋ ಕನ್ಫೂಶನ್ ಹೆಚ್ಚು. ಆದರೆ ಆಯುರ್ವೇದದ ಪ್ರಕಾರ, ನೀವು ಮಳೆಗಾಲದಲ್ಲಿ ಕೆಲವು ಪದಾರ್ಥಗಳ ಸೇವನೆ ಮಾಡಿದರೆ, ನಿಮ್ಮ ಆರೋಗ್ಯವನ್ನ ಅಚ್ಚುಕಟ್ಟಾಗಿ ಇಟ್ಟುಕೊಳ್ಳಬಹುದು. ಹಾಗಾಗಿ ನಾವಿಂದು ಮಳೆಗಾಲದಲ್ಲಿ ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.. ನಾವೀಗ...

ರಾಮ್‌ ಬುಟನ್ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು..?

Health tips: ಇತ್ತೀಚೆಗೆ ಆರೋಗ್ಯದ ಗುಣಗಳಿಂದ ಹೆಚ್ಚು ಸದ್ದು ಮಾಡುತ್ತಿರುವ ಹಣ್ಣು ಅಂದ್ರೆ ರಾಮ್‌ಬುಟನ್ ಹಣ್ಣು. ಲಿಚಿಯಂತೆ ಕಾಣುವ ರಾಮ್‌ಬುಟನ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇಂದು ನಾವು ಈ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ರಾಮ್‌ಬುಟನ್ ಬೆಲೆ ಕೊಂಚ ಹೆಚ್ಚಿದೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದು ಅನ್ನೋ ಕಾರಣಕ್ಕೆ ಇದರ ಸೇವನೆ...

ಈ ಪದಾರ್ಥಗಳನ್ನು ನೀವು ಸೇರಿಸಿ ತಿಂದಲ್ಲಿ, ನಿಮ್ಮ ದೇಹದ ಬೊಜ್ಜು ಹೆಚ್ಚಾಗುತ್ತದೆ..

Health tips: ನೀವು ತೂಕ ಇಳಿಸಲು ಬಯಸುವವರಾಗಿದ್ದರೆ, ನಿಮ್ಮ ಆಹಾರದಲ್ಲಿ ಕಂಟ್ರೋಲ್ ಇರಬೇಕು. ಆದರೆ ಕೆಲವೊಮ್ಮೆ ಡಯಟ್ ಮಾಡುವವರೂ ಕೂಡ, ಚೀಟಿಂಗ್ ಡೇ ಎಂದು ಕೆಲ ಜಂಕ್ ಫುಡ್ ಸೇವನೆ ಮಾಡುತ್ತಾರೆ. ಇಂದು ನಾವು ಯಾವ ಕಾಂಬಿನೇಷನ್ ಫುಡ್ ತಿಂದರೆ, ದೇಹದ ತೂಕ ಹೆಚ್ಚುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಲಿದ್ದೇವೆ.. ಚಹಾ ಮತ್ತು ಕುರುಕಲು...

ಶಾಲೆಗೆ ಹೋಗುವಾಗ ಮಕ್ಕಳಿಗೆ ಏನು ತಿಂಡಿ ಮಾಡಿಕೊಡಬಹುದು..?

Recipe: ಹಲವು ತಂದೆ ತಾಯಿಯರಿಗೆ ಮಕ್ಕಳು ಶಾಲೆಗೆ ಹೋಗುವಾಗ, ಏನು ಟಿಫನ್‌ ರೆಡಿ ಮಾಡಿಕೊಡಬೇಕು ಎಂಬುವುದೇ ದೊಡ್ಡ ಗೊಂದಲದ ವಿಷಯವಾಗಿರುತ್ತೆ. ಹಾಗಾಗಿ ಇಂದು ನಾವು ಆರೋಗ್ಯಕರವೂ, ರುಚಿಕರವೂ ಆದ ಟಿಫನ್ ತಯಾರಿಸುವುದು ಹೇಗೆ ಅಂತಾ ಹೇಳಲಿದ್ದೇವೆ. ಶಾಲೆಗೆ ಹೋಗುವಾಗ ಮಕ್ಕಳಿಗೆ ಕಾಳುಗಳ ಉಸುಳಿ, ಎಲ್ಲ ಕಾಳು ನೆನೆಸಿ ಅರೆದು ಮಾಡಿದ ದೋಸೆ, ಲೈಟ್ ಆಗಿ ತವ್ವಾ...

40 ವಯಸ್ಸಾದ ಬಳಿಕ ಗರ್ಭಿಣಿಯಾದರೆ, ಯಾವೆಲ್ಲ ಸಮಸ್ಯೆಗಳು ಬರುತ್ತದೆ..?

Health Tips: ಮದುವೆಯಾಗಿ ಮಕ್ಕಳಾಗುವುದಕ್ಕೆ ಸರಿಯಾದ ಸಮಯ ಅಂದ್ರೆ 25ರಿಂದ 30 ವರ್ಷ. 30 ವರ್ಷ ತುಂಬುವುದರೊಳಗೆ 2 ಮಕ್ಕಳಾಗಿಬಿಟ್ಟರೆ, ಮುಂದೆ ಯಾವ ಆರೋಗ್ಯ ಸಮಸ್ಯೆಯೂ ಬರುವುದಿಲ್ಲವೆಂದು ಹಿರಿಯರು ಹೇಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ತಮ್ಮ ಆಫೀಸು ಕೆಲಸಕ್ಕಾಗಿಯೋ, ಅಥವಾ ಕೇರಿಯರ್ ರೂಪಿಸಿಕೊಳ್ಳುವ ಭರದಲ್ಲೋ, 40 ವಯಸ್ಸಾದರೂ ತಾಯಿಯಾಗಲು ಹಿಂದೆ ಮುಂದೆ ಯೋಚಿಸುತ್ತಾರೆ....

ಮಗುವಾದ ಬಳಿಕ ಕೂದಲು ಉದುರುವಿಕೆಗೆ ಇಲ್ಲಿದೆ ಪರಿಹಾರ..

Health Tips: ಗರ್ಭಿಣಿಯಾಗುವುದು, ಡಿಲೆವರಿ, ಬಾಣಂತನ ಇವೆಲ್ಲ ಹೆಣ್ಣಿನ ಬಾಳಿನ ಒಂದು ಅತ್ಯುತ್ತಮ ಮತ್ತು ಸೂಕ್ಷ್ಮ ಸಂದರ್ಭ. ಈ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಸರಿಯಾದ ಆರೈಕೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಇಡೀ ಜೀವನ ಅನಾರೋಗ್ಯದಿಂದ ನರಳಬೇಕಾಗುತ್ತದೆ. ಹಾಗಾಗಿ ಗರ್ಭಿಣಿಯಾಗಿದ್ದಾಗ, ಡಿಲೆವರಿ, ಬಾಣಂತನದ ವೇಳೆ ಸರಿಯಾಗಿ ಆರೋಗ್ಯ ಕಾಳಜಿ ಮಾಡಬೇಕು. ಇದಾದ ಬಳಿಕ ಶುರುವಾಗುವ ಸಮಸ್ಯೆ ಅಂದರೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img