Wednesday, March 11, 2026

slender

ಬಂಗಾರಪೇಟೆಯಲ್ಲಿ ಜನ ಬದಲಾವಣೆ ಬಯಸುತಿದ್ದಾರೆ.-ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ

ಕೋಲಾರ: ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು. ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು,...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img