Wednesday, August 5, 2026

slender

ಬಂಗಾರಪೇಟೆಯಲ್ಲಿ ಜನ ಬದಲಾವಣೆ ಬಯಸುತಿದ್ದಾರೆ.-ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ

ಕೋಲಾರ: ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು. ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು,...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img