ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್ಟಿ ಪಾವತಿ ಮಾಡುವಂತೆ ನೋಟಿಸ್ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್ ವಿರುದ್ಧ...
ಸಣ್ಣ ಉದ್ಯಮ ಮಾಡುವುದಕ್ಕೆ ಹಲವಾರು ಅವಕಾಶಗಳಿದೆ. ಅದನ್ನ ಸರಿಯಾಗಿ ಬಳಸಿಕೊಂಡ್ರೆ ಒಳ್ಳೆಯ ಲಾಭ ಪಡೆದುಕೊಳ್ಳಬಹುದು.
ಸಣ್ಣ ಉದ್ಯಮಗಳಲ್ಲಿ ಹಾಲಿನ ಡೈರಿ ನಡೆಸುವುದು ಕೂಡ ಒಂದು. ಅಡುಗೆಕೋಣೆಯಲ್ಲಿ ಹೆಚ್ಚಿನ ಇಂಪಾರ್ಟೆನ್ಸ್ ಪಡೆದುಕೊಂಡ ವಸ್ತು ಅಂದ್ರೆ ಹಾಲು. ಹಾಲಿನ ಉದ್ಯಮ ಶುರು ಮಾಡಿದ್ರೆ, ನೀವು ಒಳ್ಳೆಯ ಲಾಭ ಪಡೆದುಕೊಳ್ಳಬಹುದು. ಈ ಉದ್ಯಮಕ್ಕೆ ನೀವು 5 ಲಕ್ಷ ರೂಪಾಯಿ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....