ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೂ ಟ್ಯಾಕ್ಸ್ ಭಯ ಶುರುವಾಗಿದೆ. ಈಗಾಗಲೇ ಬಹಳಷ್ಟು ಅಂಗಡಿಗಳಲ್ಲಿ UPI ತೆಗೆದು ಬರಿ ನಗದು ರೂಪದಲ್ಲಿ ಪೇಮೆಂಟ್ ಮಾಡುವಂತೆ ಬೋರ್ಡ್ ಕೂಡ ಹಾಕುತ್ತಿದ್ದಾರೆ. ಸಣ್ಣ ವ್ಯಾಪಾರಿಗಳಿಗೂ ಲಕ್ಷಗಟ್ಟಲೆ ಟ್ಯಾಕ್ಸ್ ಬರುತ್ತಿರುವುದಕ್ಕೆ ಶಾಕ್ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಉದ್ದಿಮೆದಾರರಿಗೆ ನೋಟಿಸ್ ಪರ್ವ ಮುಂದುವರೆದಿದೆ. ಇದೀಗ ಬೆಂಗಳೂರಿನಲ್ಲಿ ನಂದಿನಿ ಬೂತ್ನವರಿಗೆ ಕೋಟಿ...
ಯಾವುದೇ ಉದ್ಯಮ ಶುರುಮಾಡುವಾಗ ಸಣ್ಣ ಹೆದರಿಕೆ ಇದ್ದೇ ಇರತ್ತೆ. ಇಷ್ಟು ಬಂಡವಾಳ ಹಾಕಿ ಲಾಭ ಬರದಿದ್ದರೆ ಏನು ಮಾಡೋದು..? ಉದ್ಯಮ ಶುರು ಮಾಡಿದ್ರೆ ಲಾಭ ಬರತ್ತಲ್ವಾ..? ಉದ್ಯಮವನ್ನ ಪ್ರಮೋಟ್ ಮಾಡೋಕ್ಕೆ ಏನೆಲ್ಲಾ ಮಾಡ್ಬೇಕು..? ಹೀಗೆ ಸಾಲು ಸಾಲು ಪ್ರಶ್ನೆಗಳು ನಮ್ಮ ತಲೆಯಲ್ಲಿ ಮೂಡುತ್ತೆ.
ಇಂಥ ಪ್ರಶ್ನೆಗೆ ಸಿಂಪಲ್ ಆಗಿ ನಾವು ಉತ್ತರ ಕೊಡುವ ಪ್ರಯತ್ನ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...