Saturday, September 19, 2026

small scale industries crisis India

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ಗಂಭೀರ ಸಂಕಷ್ಟಕ್ಕೆ ಸಿಲುಕಿವೆ. ಈ ಪರಿಸ್ಥಿತಿ ಮುಂದುವರಿದರೆ ಕಾರ್ಯಾಚರಣೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಫ್ಯಾಬ್ರಿಕೇಷನ್, ವೇಲ್ಡಿಂಗ್, ಹೀಟ್ ಟ್ರೀಟ್ಮೆಂಟ್, ಆಹಾರ ಸಂಸ್ಕರಣೆ ಸೇರಿದಂತೆ ಹಲವು ಕೈಗಾರಿಕೆಗಳಲ್ಲಿ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img