Wednesday, October 22, 2025

small vendors

ಸಣ್ಣ ವ್ಯಾಪಾರಿಗಳಿಗೆ ಸಿದ್ದು ಬಂಪರ್!‌ : 3 ವರ್ಷದ ಜಿಎಸ್‌ಟಿ ತೆರಿಗೆ ಮನ್ನಾ..

ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಸ್‌ಟಿ ಪಡೆದು ನೋಟಿಸ್‌ ಪಡೆದು ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದರು. ಅಲ್ಲದೆ ಇಂದೂ ಸಹ ಜಿಎಸ್‌ಟಿ ನೋಟಿಸ್‌ ಪಡೆದ ವ್ಯಾಪಾರಿಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಗುರುವಾರ ಮತ್ತೆ ಅಂಗಡಿ ಮುಂಗಟ್ಟು ಬಂದ್‌ ಮಾಡಿ ಪ್ರತಿಭಟನೆಗೂ ಮುಂದಾಗಿದ್ದರು. ಆದರೆ ಇದೀಗ ಖುದ್ದು ಮುಖ್ಯಮಂತ್ರಿ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img