ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಸ್ಟಿ ಪಡೆದು ನೋಟಿಸ್ ಪಡೆದು ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದರು. ಅಲ್ಲದೆ ಇಂದೂ ಸಹ ಜಿಎಸ್ಟಿ ನೋಟಿಸ್ ಪಡೆದ ವ್ಯಾಪಾರಿಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಗುರುವಾರ ಮತ್ತೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆಗೂ ಮುಂದಾಗಿದ್ದರು. ಆದರೆ ಇದೀಗ ಖುದ್ದು ಮುಖ್ಯಮಂತ್ರಿ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...