Tuesday, July 15, 2025

Small waterfalls

ಫಾಲ್ಸ್‌ಗೆ ಉರುಳಿ ಬಿದ್ದ ಕಾರು! ಅಯ್ಯೋ ಹೇಗಾಯ್ತು?

ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ. ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...
- Advertisement -spot_img

Latest News

Sandalwood: ಸಂದರ್ಶನದ ಸಮಯದಲ್ಲಿ ನಟಿ ಖುಷಿ ಕಣ್ಣೀರು ಹಾಕಿದ್ದೇಕೆ..?

Sandalwood: ನೀನಾದೆ ನಾ ಖ್ಯಾತಿಯ ನಟಿ ಖುಷಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಭಾವುಕರಾಗಿದ್ದಾರೆ. ಖುಷಿ ಡೈರೆಕ್ಟ್ ಆಗಿ ಸಿರಿಯಲ್‌ನಲ್ಲಿ ಆಯ್ಕೆ ಆಗಿ ಸ್ಕ್ರೀನ್‌ ಮೇಲೆ...
- Advertisement -spot_img