Saturday, March 21, 2026

Small waterfalls

ಫಾಲ್ಸ್‌ಗೆ ಉರುಳಿ ಬಿದ್ದ ಕಾರು! ಅಯ್ಯೋ ಹೇಗಾಯ್ತು?

ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ. ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img