Tuesday, February 3, 2026

Small waterfalls

ಫಾಲ್ಸ್‌ಗೆ ಉರುಳಿ ಬಿದ್ದ ಕಾರು! ಅಯ್ಯೋ ಹೇಗಾಯ್ತು?

ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ. ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img