Monday, August 10, 2026

Small waterfalls

ಫಾಲ್ಸ್‌ಗೆ ಉರುಳಿ ಬಿದ್ದ ಕಾರು! ಅಯ್ಯೋ ಹೇಗಾಯ್ತು?

ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ. ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img